ಬ್ರೇಕಿಂಗ್ ನ್ಯೂಸ್
26-01-24 04:40 pm Mangalore Correspondent ಕರಾವಳಿ
ಮಂಗಳೂರು, ಜ.26: ಮಂಗಳೂರು ಮೋಟರ್ ಸ್ಪೋರ್ಟ್ಸ್ ಅಸೋಸಿಯೇಶನ್ ವತಿಯಿಂದ ನಗರದ ನೆಹರು ಮೈದಾನದಲ್ಲಿ ವಿಂಟೇಜ್ ಕಾರುಗಳ ಪ್ರದರ್ಶನ ಏರ್ಪಡಿಸಲಾಗಿತ್ತು. ಕಾರುಗಳ ಪ್ರದರ್ಶನ ಮೇಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡುರಾವ್ ಚಾಲನೆ ನೀಡಿದರು.
ಪ್ರದರ್ಶನದಲ್ಲಿ ನೂರು ವರ್ಷಗಳ ಹಳೆಯ ಐಷಾರಾಮಿ ಕಾರುಗಳಿದ್ದವು. 1925ರ ಕಾಲದ ಇಂಗ್ಲೆಂಡ್ ಮೂಲದ ರೋಲ್ಸ್ ರಾಯ್ಸ್, ಅಮೆರಿಕದಲ್ಲಿ ನಿರ್ಮಿತ ಅತ್ಯಾಕರ್ಷಕ ಕಾರುಗಳಿದ್ದವು. ಹಳೆ ಮಾದರಿಯ ಅಂಬಾಸಿಡರ್, ಫಿಯೇಟ್ ಕಾರುಗಳೂ ಇದ್ದವು. ಸ್ವಾತಂತ್ರ್ಯಕ್ಕೂ ಹಿಂದೆ ತಯಾರಾದ, ತೀರಾ ಹಳೆಯದಾಗಿದ್ದರೂ, ಅವನ್ನು ಮಾಲೀಕರು ತುಂಬ ಜತನದಿಂದ ಕಾಯ್ದುಕೊಂಡಿದ್ದರು.








ಕಾರುಗಳ ಬಣ್ಣ ಮಾಸದಂತೆ, ತುಕ್ಕು ಹಿಡಿಯದಂತೆ ನೋಡಿಕೊಂಡಿದ್ದಾರೆ. ಅದೇ ರೀತಿ ಇಟಲಿ ನಿರ್ಮಿತ ಲ್ಯಾಂಬಿ ಸ್ಕೂಟರ್ ಗಳೂ ಪ್ರದರ್ಶನಕ್ಕೆ ಬಂದಿದ್ದವು. ಬುಲೆಟ್ ಬೈಕ್, ಹಳೆ ಮಾದರಿಯ ಬೈಕುಗಳು ಇದ್ದವು. ಇಂಗ್ಲೆಂಡ್ ನಲ್ಲಿ ತಯಾರಾಗಿದ್ದ ಹಳೆ ಕಾಲದ ಬೈಕುಗಳೂ ಆಕರ್ಷಕವಾಗಿದ್ದವು. ಎಲ್ಲ ಕಾರುಗಳ ಹೆಸರು ಮತ್ತು ಅದು ತಯಾರಾದ ಇಸವಿಯನ್ನು ಬೋರ್ಡ್ ಹಾಕಲಾಗಿತ್ತು. ಕಾಂಗ್ರೆಸ್ ಮುಖಂಡ ಮಿಥುನ್ ರೈ ನೇತೃತ್ವದಲ್ಲಿ ವಿಂಟೇಜ್ ಕಾರು ಪ್ರದರ್ಶನ ಏರ್ಪಡಿಸಲಾಗಿತ್ತು. ಸಚಿವ ದಿನೇಶ್ ಗುಂಡೂರಾವ್ ಜೊತೆಗೆ ಮಿಥುನ್ ರೈ ಕೂಡ ರೋಲ್ಸ್ ರಾಯ್ಸ್ ಕಾರಿನಲ್ಲಿ ಮೈದಾನದಲ್ಲಿ ಸುತ್ತು ಹಾಕಿದರು.
Mangalore motor sports association conducts vintage classic bike car carnival. Cars of 1925 were brought to exhibition. In charge Minister Dinesh Gundurao flagged off the event.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm