ಬ್ರೇಕಿಂಗ್ ನ್ಯೂಸ್
26-01-24 11:12 pm Mangalore Correspondent ಕರಾವಳಿ
ಮಂಗಳೂರು, ಜ.26: ಗಣರಾಜ್ಯೋತ್ಸವ ಕಾರ್ಯಕ್ರಮದ ಧ್ವಜಾರೋಹಣ ನಡೆಸಿದ ವ್ಯಕ್ತಿಯೊಬ್ಬರು ಮನೆಗೆ ತೆರಳಿದಾಗ ಕುಸಿದು ಬಿದ್ದು ಸಾವನ್ನಪ್ಪಿದ ಪ್ರಕರಣ ನಡೆದಿದೆ.
ನಗರದ ಬಿಜೈ ನ್ಯೂ ರೋಡ್ ನಲ್ಲಿರುವ ಫೆಲಿಸಿಟಿ ಅಪಾಟ್೯ಮೆಂಟ್ ಅಸೋಸಿಯೇಶನ್ ವತಿಯಿಂದ ಶುಕ್ರವಾರ ಗಣರಾಜ್ಯೋತ್ಸವ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಬೆಳಗ್ಗೆ 7 ಗಂಟೆಗೆ ಧ್ವಜಾರೋಹಣವನ್ನು ಅಪಾಟ್೯ಮೆಂಟ್ ನ ಹಿರಿಯ ನಾಗರಿಕರಾದ, ನಿವೃತ್ತ ಸರಕಾರಿ ಅಧಿಕಾರಿ ಅಬ್ದುಲ್ ಸಮದ್ (80) ಅವರು ಧ್ವಜಾರೋಹಣ ನಡೆಸಿದ್ದರು. ನಂತರ ಭಾಷಣವನ್ನೂ ಮಾಡಿದ್ದ ಅವರು ಕಾರ್ಯಕ್ರಮ ಮುಗಿದ ಬಳಿಕ ಎಲ್ಲರಿಗೂ ಹಸ್ತಲಾಘವ ಮಾಡಿ, ಮನೆಗೆ ಲಿಫ್ಟ್ ನಲ್ಲಿ ತೆರಳಿದ್ದರು.
ಮನೆಯ ಒಳಗೆ ಬಂದು ಆಸೀನರಾಗಿದ್ದಾಗ ಇದ್ದಕ್ಕಿದ್ದಂತೆ ಕುಸಿದು ಬಿದ್ದರು. ತಕ್ಷಣವೇ ಅಕ್ಕಪಕ್ಕದ ನಿವಾಸಿಗಳು ಬಂದು ಆಸ್ಪತ್ರೆಗೆ ಕರೆದೊಯ್ಯಲು ಸಿದ್ಧತೆ ನಡೆಸುತ್ತಿದ್ದಾಗಲೇ ಅವರ ಪ್ರಾಣ ಹೋಗಿತ್ತು. ಮೂಲತಃ ಕುಂದಾಪುರ ಗಂಗೊಳ್ಳಿ ನಿವಾಸಿಯಾಗಿರುವ ಅವರ ಮೃತದೇಹವನ್ನು ನಂತರ ಊರಿಗೆ ಕೊಂಡೊಯ್ಯಲಾಯಿತು.
80 year old dies of heart attack after flag hosting at Bejai in Mangalore. The deceased has been identifed as Abdul Samad.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm