ಬ್ರೇಕಿಂಗ್ ನ್ಯೂಸ್
27-01-24 12:57 pm Mangalore Correspondent ಕರಾವಳಿ
ಮಂಗಳೂರು, ಜ.27: ಮರಕಡ ಬಳಿಯ ಮಿಲಾತ್ ನಗರ್ ಎಂಬಲ್ಲಿ ನಿನ್ನೆ ತಡರಾತ್ರಿ ಮಸೀದಿಯೊಂದಕ್ಕೆ ಕೂಲಿ ಕಾರ್ಮಿಕ ವ್ಯಕ್ತಿಯೊಬ್ಬ ಕುಡಿದು ಬಂದು ಒಳಗೆ ನುಗ್ಗಿದ್ದು, ಅಲ್ಲಿದ್ದವರನ್ನು ಅವಾಚ್ಯವಾಗಿ ನಿಂದಿಸಿ ಅಸಭ್ಯ ವರ್ತಿಸಿದ ಘಟನೆ ನಡೆದಿದೆ.
ಆರೋಪಿಯನ್ನು ಬಾಗಲಕೋಟ ಮೂಲದ ಕೂಲಿ ಕಾರ್ಮಿಕ ಹನುಮಂತು ಎಂಬಾತನೆಂದು ಪೊಲೀಸರು ಗುರುತಿಸಿದ್ದು, ವಶಕ್ಕೆ ಪಡೆದಿದ್ದಾರೆ. ನಡುರಾತ್ರಿ 1 ಗಂಟೆ ವೇಳೆಗೆ ಮಸೀದಿಯ ಒಳಕ್ಕೆ ಬಂದಿದ್ದು ಮಾನಸಿಕ ಸ್ಥಿಮಿತ ಇಲ್ಲದಂತೆ ವರ್ತಿಸಿದ್ದಾನೆ. ಕುಡಿದ ಮತ್ತಿನಲ್ಲಿ ತೂರಾಡುತ್ತಾ ಏನೇನೋ ಅವಾಚ್ಯ ಶಬ್ದಗಳಿಂದ ಮಸೀದಿ ಸಿಬಂದಿಯನ್ನು ನಿಂದಿಸಿದ್ದಾನೆ. ಮಸೀದಿ ಸಿಬಂದಿ ಮೊಬೈಲಿನಲ್ಲಿ ವಿಡಿಯೋ ಮಾಡಿದ್ದು, ಕಾವೂರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಪೊಲೀಸರು ಬಂದು ಕಾರ್ಮಿಕನನ್ನು ಎಳೆದೊಯ್ದಿದ್ದಾರೆ.
ವಿಚಾರಣೆ ನಡೆಸಿದಾಗ 20 ದಿನಗಳ ಹಿಂದೆ ಬಾಗಲಕೋಟೆಯಿಂದ ಬಂದಿದ್ದು, ಮಂಗಳೂರಿನಲ್ಲಿ ಕೂಲಿ ಕಾರ್ಮಿಕನಾಗಿದ್ದ. ಕಾವೂರು ಠಾಣೆಯಲ್ಲಿ ಆರೋಪಿ ವಿರುದ್ಧ ಸೆಕ್ಷನ್ 447, 295 ಮತ್ತು 295 ಎ ಅಡಿ ಪ್ರಕರಣ ದಾಖಲಿಸಲಾಗಿದೆ.
Mangalore One arrested at Kavoor for entering mosque by drinking and misbehaving.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm