ಬ್ರೇಕಿಂಗ್ ನ್ಯೂಸ್
27-01-24 12:57 pm Mangalore Correspondent ಕರಾವಳಿ
ಮಂಗಳೂರು, ಜ.27: ಮರಕಡ ಬಳಿಯ ಮಿಲಾತ್ ನಗರ್ ಎಂಬಲ್ಲಿ ನಿನ್ನೆ ತಡರಾತ್ರಿ ಮಸೀದಿಯೊಂದಕ್ಕೆ ಕೂಲಿ ಕಾರ್ಮಿಕ ವ್ಯಕ್ತಿಯೊಬ್ಬ ಕುಡಿದು ಬಂದು ಒಳಗೆ ನುಗ್ಗಿದ್ದು, ಅಲ್ಲಿದ್ದವರನ್ನು ಅವಾಚ್ಯವಾಗಿ ನಿಂದಿಸಿ ಅಸಭ್ಯ ವರ್ತಿಸಿದ ಘಟನೆ ನಡೆದಿದೆ.
ಆರೋಪಿಯನ್ನು ಬಾಗಲಕೋಟ ಮೂಲದ ಕೂಲಿ ಕಾರ್ಮಿಕ ಹನುಮಂತು ಎಂಬಾತನೆಂದು ಪೊಲೀಸರು ಗುರುತಿಸಿದ್ದು, ವಶಕ್ಕೆ ಪಡೆದಿದ್ದಾರೆ. ನಡುರಾತ್ರಿ 1 ಗಂಟೆ ವೇಳೆಗೆ ಮಸೀದಿಯ ಒಳಕ್ಕೆ ಬಂದಿದ್ದು ಮಾನಸಿಕ ಸ್ಥಿಮಿತ ಇಲ್ಲದಂತೆ ವರ್ತಿಸಿದ್ದಾನೆ. ಕುಡಿದ ಮತ್ತಿನಲ್ಲಿ ತೂರಾಡುತ್ತಾ ಏನೇನೋ ಅವಾಚ್ಯ ಶಬ್ದಗಳಿಂದ ಮಸೀದಿ ಸಿಬಂದಿಯನ್ನು ನಿಂದಿಸಿದ್ದಾನೆ. ಮಸೀದಿ ಸಿಬಂದಿ ಮೊಬೈಲಿನಲ್ಲಿ ವಿಡಿಯೋ ಮಾಡಿದ್ದು, ಕಾವೂರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಪೊಲೀಸರು ಬಂದು ಕಾರ್ಮಿಕನನ್ನು ಎಳೆದೊಯ್ದಿದ್ದಾರೆ.
ವಿಚಾರಣೆ ನಡೆಸಿದಾಗ 20 ದಿನಗಳ ಹಿಂದೆ ಬಾಗಲಕೋಟೆಯಿಂದ ಬಂದಿದ್ದು, ಮಂಗಳೂರಿನಲ್ಲಿ ಕೂಲಿ ಕಾರ್ಮಿಕನಾಗಿದ್ದ. ಕಾವೂರು ಠಾಣೆಯಲ್ಲಿ ಆರೋಪಿ ವಿರುದ್ಧ ಸೆಕ್ಷನ್ 447, 295 ಮತ್ತು 295 ಎ ಅಡಿ ಪ್ರಕರಣ ದಾಖಲಿಸಲಾಗಿದೆ.
Mangalore One arrested at Kavoor for entering mosque by drinking and misbehaving.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm