ಬ್ರೇಕಿಂಗ್ ನ್ಯೂಸ್
27-01-24 12:57 pm Mangalore Correspondent ಕರಾವಳಿ
ಮಂಗಳೂರು, ಜ.27: ಮರಕಡ ಬಳಿಯ ಮಿಲಾತ್ ನಗರ್ ಎಂಬಲ್ಲಿ ನಿನ್ನೆ ತಡರಾತ್ರಿ ಮಸೀದಿಯೊಂದಕ್ಕೆ ಕೂಲಿ ಕಾರ್ಮಿಕ ವ್ಯಕ್ತಿಯೊಬ್ಬ ಕುಡಿದು ಬಂದು ಒಳಗೆ ನುಗ್ಗಿದ್ದು, ಅಲ್ಲಿದ್ದವರನ್ನು ಅವಾಚ್ಯವಾಗಿ ನಿಂದಿಸಿ ಅಸಭ್ಯ ವರ್ತಿಸಿದ ಘಟನೆ ನಡೆದಿದೆ.
ಆರೋಪಿಯನ್ನು ಬಾಗಲಕೋಟ ಮೂಲದ ಕೂಲಿ ಕಾರ್ಮಿಕ ಹನುಮಂತು ಎಂಬಾತನೆಂದು ಪೊಲೀಸರು ಗುರುತಿಸಿದ್ದು, ವಶಕ್ಕೆ ಪಡೆದಿದ್ದಾರೆ. ನಡುರಾತ್ರಿ 1 ಗಂಟೆ ವೇಳೆಗೆ ಮಸೀದಿಯ ಒಳಕ್ಕೆ ಬಂದಿದ್ದು ಮಾನಸಿಕ ಸ್ಥಿಮಿತ ಇಲ್ಲದಂತೆ ವರ್ತಿಸಿದ್ದಾನೆ. ಕುಡಿದ ಮತ್ತಿನಲ್ಲಿ ತೂರಾಡುತ್ತಾ ಏನೇನೋ ಅವಾಚ್ಯ ಶಬ್ದಗಳಿಂದ ಮಸೀದಿ ಸಿಬಂದಿಯನ್ನು ನಿಂದಿಸಿದ್ದಾನೆ. ಮಸೀದಿ ಸಿಬಂದಿ ಮೊಬೈಲಿನಲ್ಲಿ ವಿಡಿಯೋ ಮಾಡಿದ್ದು, ಕಾವೂರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಪೊಲೀಸರು ಬಂದು ಕಾರ್ಮಿಕನನ್ನು ಎಳೆದೊಯ್ದಿದ್ದಾರೆ.
ವಿಚಾರಣೆ ನಡೆಸಿದಾಗ 20 ದಿನಗಳ ಹಿಂದೆ ಬಾಗಲಕೋಟೆಯಿಂದ ಬಂದಿದ್ದು, ಮಂಗಳೂರಿನಲ್ಲಿ ಕೂಲಿ ಕಾರ್ಮಿಕನಾಗಿದ್ದ. ಕಾವೂರು ಠಾಣೆಯಲ್ಲಿ ಆರೋಪಿ ವಿರುದ್ಧ ಸೆಕ್ಷನ್ 447, 295 ಮತ್ತು 295 ಎ ಅಡಿ ಪ್ರಕರಣ ದಾಖಲಿಸಲಾಗಿದೆ.
Mangalore One arrested at Kavoor for entering mosque by drinking and misbehaving.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm