ಬ್ರೇಕಿಂಗ್ ನ್ಯೂಸ್
27-01-24 12:57 pm Mangalore Correspondent ಕರಾವಳಿ
ಮಂಗಳೂರು, ಜ.27: ಮರಕಡ ಬಳಿಯ ಮಿಲಾತ್ ನಗರ್ ಎಂಬಲ್ಲಿ ನಿನ್ನೆ ತಡರಾತ್ರಿ ಮಸೀದಿಯೊಂದಕ್ಕೆ ಕೂಲಿ ಕಾರ್ಮಿಕ ವ್ಯಕ್ತಿಯೊಬ್ಬ ಕುಡಿದು ಬಂದು ಒಳಗೆ ನುಗ್ಗಿದ್ದು, ಅಲ್ಲಿದ್ದವರನ್ನು ಅವಾಚ್ಯವಾಗಿ ನಿಂದಿಸಿ ಅಸಭ್ಯ ವರ್ತಿಸಿದ ಘಟನೆ ನಡೆದಿದೆ.
ಆರೋಪಿಯನ್ನು ಬಾಗಲಕೋಟ ಮೂಲದ ಕೂಲಿ ಕಾರ್ಮಿಕ ಹನುಮಂತು ಎಂಬಾತನೆಂದು ಪೊಲೀಸರು ಗುರುತಿಸಿದ್ದು, ವಶಕ್ಕೆ ಪಡೆದಿದ್ದಾರೆ. ನಡುರಾತ್ರಿ 1 ಗಂಟೆ ವೇಳೆಗೆ ಮಸೀದಿಯ ಒಳಕ್ಕೆ ಬಂದಿದ್ದು ಮಾನಸಿಕ ಸ್ಥಿಮಿತ ಇಲ್ಲದಂತೆ ವರ್ತಿಸಿದ್ದಾನೆ. ಕುಡಿದ ಮತ್ತಿನಲ್ಲಿ ತೂರಾಡುತ್ತಾ ಏನೇನೋ ಅವಾಚ್ಯ ಶಬ್ದಗಳಿಂದ ಮಸೀದಿ ಸಿಬಂದಿಯನ್ನು ನಿಂದಿಸಿದ್ದಾನೆ. ಮಸೀದಿ ಸಿಬಂದಿ ಮೊಬೈಲಿನಲ್ಲಿ ವಿಡಿಯೋ ಮಾಡಿದ್ದು, ಕಾವೂರು ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಪೊಲೀಸರು ಬಂದು ಕಾರ್ಮಿಕನನ್ನು ಎಳೆದೊಯ್ದಿದ್ದಾರೆ.
ವಿಚಾರಣೆ ನಡೆಸಿದಾಗ 20 ದಿನಗಳ ಹಿಂದೆ ಬಾಗಲಕೋಟೆಯಿಂದ ಬಂದಿದ್ದು, ಮಂಗಳೂರಿನಲ್ಲಿ ಕೂಲಿ ಕಾರ್ಮಿಕನಾಗಿದ್ದ. ಕಾವೂರು ಠಾಣೆಯಲ್ಲಿ ಆರೋಪಿ ವಿರುದ್ಧ ಸೆಕ್ಷನ್ 447, 295 ಮತ್ತು 295 ಎ ಅಡಿ ಪ್ರಕರಣ ದಾಖಲಿಸಲಾಗಿದೆ.
Mangalore One arrested at Kavoor for entering mosque by drinking and misbehaving.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm