ಬ್ರೇಕಿಂಗ್ ನ್ಯೂಸ್
27-01-24 10:02 pm Mangalore Correspondent ಕರಾವಳಿ
ಮಂಗಳೂರು, ಜ.28: ಭರತಾಂಜಲಿ ಕೊಟ್ಟಾರ, ಮಂಗಳೂರು ಇದರ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಯೋಗದಲ್ಲಿ ಶನಿವಾರ ಸಂಜೆ ನಗರದ ಪುರಭವನದಲ್ಲಿ ನೃತ್ಯಾಮೃತಂ- 2024 ಕಾರ್ಯಕ್ರಮ ಆಯೋಜಿಸಲಾಗಿತ್ತು.
ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ಉದ್ಘಾಟಿಸಿದರು. ಕರ್ನಾಟಕದ ಕಲಾಶ್ರೀ ವಿದುಷಿ ಕಮಲಾ ಭಟ್ ಉಪಸ್ಥಿತರಿದ್ದರು. ಜಿಲ್ಲೆಯ ಐದು ಪ್ರತಿಷ್ಠಿತ ಸಂಸ್ಥೆಗಳಾದ ನಾಟ್ಯ ನಿಕೇತನ ಕೊಲ್ಯ, ಸನಾತನ ನಾಟ್ಯಾಲಯ ಬಲ್ಲಾಳ್ ಬಾಗ್, ಕಲಾ ನಿಕೇತನ, ಡ್ಯಾನ್ಸ್ ಫೌಂಡೇಶನ್, ಕಲ್ಲಡ್ಕ
ನೃತ್ಯ ಸುಧಾ ಸಂಸ್ಥೆ, ನೃತ್ಯೋಪಸನಾ ಕಲಾ ಅಕಾಡೆಮಿ ಪುತ್ತೂರು ಇವುಗಳ ಕಲಾವಿದರಿಂದ ಸಮೂಹ ನೃತ್ಯ ಪ್ರದರ್ಶನ ಜರಗಿತು.

ಕಾರ್ಯಕ್ರಮದಲ್ಲಿ ಪೊಳಲಿ ಗಿರೀಶ ತಂತ್ರಿ, ಚಂದ್ರಶೇಖರ ಮಯ್ಯ, ಸಂಸ್ಕಾರ ಭಾರತಿ ರಾಜ್ಯ ಉಪಾಧ್ಯಕ್ಷ ಚಂದ್ರಶೇಖರ ಶೆಟ್ಟಿ, ಭರತಾಂಜಲಿಯ ನಿರ್ದೇಶಕರಾದ ವಿದ್ವಾನ್ ಶ್ರೀಧರ ಹೊಳ್ಳ, ಪ್ರತಿಮಾ ಶ್ರೀಧರ್ ದಂಪತಿ, ವಿದುಷಿ ಚಂದ್ರಿಕಾ, ವಿದುಷಿ ಶ್ರೀಲತಾ ನಾಗರಾಜ್, ವಿದುಷಿ ವಿದ್ಯಾ ಮನೋಜ್, ವಿದುಷಿ ಶಾಲಿನಿ ಆತ್ಮಭೂಷಣ್, ವಿದುಷಿ ಸೌಮ್ಯ ಸುಧೀಂದ್ರ ರಾವ್, ಭರತಾಂಜಲಿಯ ವಿದುಷಿಯರಾದ ಪ್ರಕ್ಷಿಲಾ ಜೈನ್, ಮಾನಸ ಕುಲಾಲ್ ಉಪಸ್ಥಿರಿದ್ದರು.
Bharatanatyam held at Town hall in Mangalore by Bharatanjali organization. Mangalore press club president Harish Rai inaugurated the program.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm