ಬ್ರೇಕಿಂಗ್ ನ್ಯೂಸ್
27-01-24 10:02 pm Mangalore Correspondent ಕರಾವಳಿ
ಮಂಗಳೂರು, ಜ.28: ಭರತಾಂಜಲಿ ಕೊಟ್ಟಾರ, ಮಂಗಳೂರು ಇದರ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಯೋಗದಲ್ಲಿ ಶನಿವಾರ ಸಂಜೆ ನಗರದ ಪುರಭವನದಲ್ಲಿ ನೃತ್ಯಾಮೃತಂ- 2024 ಕಾರ್ಯಕ್ರಮ ಆಯೋಜಿಸಲಾಗಿತ್ತು.
ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ಉದ್ಘಾಟಿಸಿದರು. ಕರ್ನಾಟಕದ ಕಲಾಶ್ರೀ ವಿದುಷಿ ಕಮಲಾ ಭಟ್ ಉಪಸ್ಥಿತರಿದ್ದರು. ಜಿಲ್ಲೆಯ ಐದು ಪ್ರತಿಷ್ಠಿತ ಸಂಸ್ಥೆಗಳಾದ ನಾಟ್ಯ ನಿಕೇತನ ಕೊಲ್ಯ, ಸನಾತನ ನಾಟ್ಯಾಲಯ ಬಲ್ಲಾಳ್ ಬಾಗ್, ಕಲಾ ನಿಕೇತನ, ಡ್ಯಾನ್ಸ್ ಫೌಂಡೇಶನ್, ಕಲ್ಲಡ್ಕ
ನೃತ್ಯ ಸುಧಾ ಸಂಸ್ಥೆ, ನೃತ್ಯೋಪಸನಾ ಕಲಾ ಅಕಾಡೆಮಿ ಪುತ್ತೂರು ಇವುಗಳ ಕಲಾವಿದರಿಂದ ಸಮೂಹ ನೃತ್ಯ ಪ್ರದರ್ಶನ ಜರಗಿತು.
ಕಾರ್ಯಕ್ರಮದಲ್ಲಿ ಪೊಳಲಿ ಗಿರೀಶ ತಂತ್ರಿ, ಚಂದ್ರಶೇಖರ ಮಯ್ಯ, ಸಂಸ್ಕಾರ ಭಾರತಿ ರಾಜ್ಯ ಉಪಾಧ್ಯಕ್ಷ ಚಂದ್ರಶೇಖರ ಶೆಟ್ಟಿ, ಭರತಾಂಜಲಿಯ ನಿರ್ದೇಶಕರಾದ ವಿದ್ವಾನ್ ಶ್ರೀಧರ ಹೊಳ್ಳ, ಪ್ರತಿಮಾ ಶ್ರೀಧರ್ ದಂಪತಿ, ವಿದುಷಿ ಚಂದ್ರಿಕಾ, ವಿದುಷಿ ಶ್ರೀಲತಾ ನಾಗರಾಜ್, ವಿದುಷಿ ವಿದ್ಯಾ ಮನೋಜ್, ವಿದುಷಿ ಶಾಲಿನಿ ಆತ್ಮಭೂಷಣ್, ವಿದುಷಿ ಸೌಮ್ಯ ಸುಧೀಂದ್ರ ರಾವ್, ಭರತಾಂಜಲಿಯ ವಿದುಷಿಯರಾದ ಪ್ರಕ್ಷಿಲಾ ಜೈನ್, ಮಾನಸ ಕುಲಾಲ್ ಉಪಸ್ಥಿರಿದ್ದರು.
Bharatanatyam held at Town hall in Mangalore by Bharatanjali organization. Mangalore press club president Harish Rai inaugurated the program.
15-08-25 10:29 pm
Bangalore Correspondent
ಬೈಂದೂರಿನಲ್ಲಿ ವಿದೇಶಿಗರ ಮೋಡಿ ; ಅಧ್ಯಯನಕ್ಕೆ ಬಂದು...
15-08-25 09:47 pm
ಧರ್ಮಸ್ಥಳ ಪ್ರಕರಣದಲ್ಲಿ ಶವದ ಕುರುಹು ಸಿಗದಿದ್ದರೆ ದೂ...
15-08-25 07:15 pm
Mysterious Explosion in Bangalore: ಸ್ವಾತಂತ್ರ್...
15-08-25 03:20 pm
Masked Man, Dharmasthala, R Ashok: ಕೊನೆಯಲ್ಲಿ...
15-08-25 02:27 pm
16-08-25 03:34 pm
HK News Desk
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
16-08-25 04:45 pm
Mangalore Correspondent
Expert PU College Announces ‘Xcelerate 2025’...
15-08-25 09:04 pm
Flag, Oath, and Nation: Expert PU College, Ko...
15-08-25 08:51 pm
ಎಸ್ಐಟಿ ತನಿಖೆಯಿಂದ ಧರ್ಮಸ್ಥಳಕ್ಕೆ ಅಪಚಾರ ಆಗಿಲ್ಲ, ಬ...
15-08-25 08:40 pm
Dharmasthala News: ಧರ್ಮಸ್ಥಳ ಶವ ಶೋಧಕ್ಕೆ 15ನೇ ದ...
14-08-25 10:29 pm
16-08-25 07:06 pm
Bangalore Correspondent
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm
ನಟ ದರ್ಶನ್ ಗೆ ಮತ್ತೆ ಜೈಲು ದರ್ಶನ ; ಹೆಂಡತಿ ಜೊತೆ ಅ...
14-08-25 05:31 pm