ಬ್ರೇಕಿಂಗ್ ನ್ಯೂಸ್
27-01-24 10:02 pm Mangalore Correspondent ಕರಾವಳಿ
ಮಂಗಳೂರು, ಜ.28: ಭರತಾಂಜಲಿ ಕೊಟ್ಟಾರ, ಮಂಗಳೂರು ಇದರ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಯೋಗದಲ್ಲಿ ಶನಿವಾರ ಸಂಜೆ ನಗರದ ಪುರಭವನದಲ್ಲಿ ನೃತ್ಯಾಮೃತಂ- 2024 ಕಾರ್ಯಕ್ರಮ ಆಯೋಜಿಸಲಾಗಿತ್ತು.
ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ಉದ್ಘಾಟಿಸಿದರು. ಕರ್ನಾಟಕದ ಕಲಾಶ್ರೀ ವಿದುಷಿ ಕಮಲಾ ಭಟ್ ಉಪಸ್ಥಿತರಿದ್ದರು. ಜಿಲ್ಲೆಯ ಐದು ಪ್ರತಿಷ್ಠಿತ ಸಂಸ್ಥೆಗಳಾದ ನಾಟ್ಯ ನಿಕೇತನ ಕೊಲ್ಯ, ಸನಾತನ ನಾಟ್ಯಾಲಯ ಬಲ್ಲಾಳ್ ಬಾಗ್, ಕಲಾ ನಿಕೇತನ, ಡ್ಯಾನ್ಸ್ ಫೌಂಡೇಶನ್, ಕಲ್ಲಡ್ಕ
ನೃತ್ಯ ಸುಧಾ ಸಂಸ್ಥೆ, ನೃತ್ಯೋಪಸನಾ ಕಲಾ ಅಕಾಡೆಮಿ ಪುತ್ತೂರು ಇವುಗಳ ಕಲಾವಿದರಿಂದ ಸಮೂಹ ನೃತ್ಯ ಪ್ರದರ್ಶನ ಜರಗಿತು.

ಕಾರ್ಯಕ್ರಮದಲ್ಲಿ ಪೊಳಲಿ ಗಿರೀಶ ತಂತ್ರಿ, ಚಂದ್ರಶೇಖರ ಮಯ್ಯ, ಸಂಸ್ಕಾರ ಭಾರತಿ ರಾಜ್ಯ ಉಪಾಧ್ಯಕ್ಷ ಚಂದ್ರಶೇಖರ ಶೆಟ್ಟಿ, ಭರತಾಂಜಲಿಯ ನಿರ್ದೇಶಕರಾದ ವಿದ್ವಾನ್ ಶ್ರೀಧರ ಹೊಳ್ಳ, ಪ್ರತಿಮಾ ಶ್ರೀಧರ್ ದಂಪತಿ, ವಿದುಷಿ ಚಂದ್ರಿಕಾ, ವಿದುಷಿ ಶ್ರೀಲತಾ ನಾಗರಾಜ್, ವಿದುಷಿ ವಿದ್ಯಾ ಮನೋಜ್, ವಿದುಷಿ ಶಾಲಿನಿ ಆತ್ಮಭೂಷಣ್, ವಿದುಷಿ ಸೌಮ್ಯ ಸುಧೀಂದ್ರ ರಾವ್, ಭರತಾಂಜಲಿಯ ವಿದುಷಿಯರಾದ ಪ್ರಕ್ಷಿಲಾ ಜೈನ್, ಮಾನಸ ಕುಲಾಲ್ ಉಪಸ್ಥಿರಿದ್ದರು.
Bharatanatyam held at Town hall in Mangalore by Bharatanjali organization. Mangalore press club president Harish Rai inaugurated the program.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm