ಬ್ರೇಕಿಂಗ್ ನ್ಯೂಸ್
27-01-24 10:02 pm Mangalore Correspondent ಕರಾವಳಿ
ಮಂಗಳೂರು, ಜ.28: ಭರತಾಂಜಲಿ ಕೊಟ್ಟಾರ, ಮಂಗಳೂರು ಇದರ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಯೋಗದಲ್ಲಿ ಶನಿವಾರ ಸಂಜೆ ನಗರದ ಪುರಭವನದಲ್ಲಿ ನೃತ್ಯಾಮೃತಂ- 2024 ಕಾರ್ಯಕ್ರಮ ಆಯೋಜಿಸಲಾಗಿತ್ತು.
ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ಉದ್ಘಾಟಿಸಿದರು. ಕರ್ನಾಟಕದ ಕಲಾಶ್ರೀ ವಿದುಷಿ ಕಮಲಾ ಭಟ್ ಉಪಸ್ಥಿತರಿದ್ದರು. ಜಿಲ್ಲೆಯ ಐದು ಪ್ರತಿಷ್ಠಿತ ಸಂಸ್ಥೆಗಳಾದ ನಾಟ್ಯ ನಿಕೇತನ ಕೊಲ್ಯ, ಸನಾತನ ನಾಟ್ಯಾಲಯ ಬಲ್ಲಾಳ್ ಬಾಗ್, ಕಲಾ ನಿಕೇತನ, ಡ್ಯಾನ್ಸ್ ಫೌಂಡೇಶನ್, ಕಲ್ಲಡ್ಕ
ನೃತ್ಯ ಸುಧಾ ಸಂಸ್ಥೆ, ನೃತ್ಯೋಪಸನಾ ಕಲಾ ಅಕಾಡೆಮಿ ಪುತ್ತೂರು ಇವುಗಳ ಕಲಾವಿದರಿಂದ ಸಮೂಹ ನೃತ್ಯ ಪ್ರದರ್ಶನ ಜರಗಿತು.

ಕಾರ್ಯಕ್ರಮದಲ್ಲಿ ಪೊಳಲಿ ಗಿರೀಶ ತಂತ್ರಿ, ಚಂದ್ರಶೇಖರ ಮಯ್ಯ, ಸಂಸ್ಕಾರ ಭಾರತಿ ರಾಜ್ಯ ಉಪಾಧ್ಯಕ್ಷ ಚಂದ್ರಶೇಖರ ಶೆಟ್ಟಿ, ಭರತಾಂಜಲಿಯ ನಿರ್ದೇಶಕರಾದ ವಿದ್ವಾನ್ ಶ್ರೀಧರ ಹೊಳ್ಳ, ಪ್ರತಿಮಾ ಶ್ರೀಧರ್ ದಂಪತಿ, ವಿದುಷಿ ಚಂದ್ರಿಕಾ, ವಿದುಷಿ ಶ್ರೀಲತಾ ನಾಗರಾಜ್, ವಿದುಷಿ ವಿದ್ಯಾ ಮನೋಜ್, ವಿದುಷಿ ಶಾಲಿನಿ ಆತ್ಮಭೂಷಣ್, ವಿದುಷಿ ಸೌಮ್ಯ ಸುಧೀಂದ್ರ ರಾವ್, ಭರತಾಂಜಲಿಯ ವಿದುಷಿಯರಾದ ಪ್ರಕ್ಷಿಲಾ ಜೈನ್, ಮಾನಸ ಕುಲಾಲ್ ಉಪಸ್ಥಿರಿದ್ದರು.
Bharatanatyam held at Town hall in Mangalore by Bharatanjali organization. Mangalore press club president Harish Rai inaugurated the program.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 04:05 pm
HK News Staffer
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm