ಬ್ರೇಕಿಂಗ್ ನ್ಯೂಸ್
27-01-24 10:02 pm Mangalore Correspondent ಕರಾವಳಿ
ಮಂಗಳೂರು, ಜ.28: ಭರತಾಂಜಲಿ ಕೊಟ್ಟಾರ, ಮಂಗಳೂರು ಇದರ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಯೋಗದಲ್ಲಿ ಶನಿವಾರ ಸಂಜೆ ನಗರದ ಪುರಭವನದಲ್ಲಿ ನೃತ್ಯಾಮೃತಂ- 2024 ಕಾರ್ಯಕ್ರಮ ಆಯೋಜಿಸಲಾಗಿತ್ತು.
ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ ಉದ್ಘಾಟಿಸಿದರು. ಕರ್ನಾಟಕದ ಕಲಾಶ್ರೀ ವಿದುಷಿ ಕಮಲಾ ಭಟ್ ಉಪಸ್ಥಿತರಿದ್ದರು. ಜಿಲ್ಲೆಯ ಐದು ಪ್ರತಿಷ್ಠಿತ ಸಂಸ್ಥೆಗಳಾದ ನಾಟ್ಯ ನಿಕೇತನ ಕೊಲ್ಯ, ಸನಾತನ ನಾಟ್ಯಾಲಯ ಬಲ್ಲಾಳ್ ಬಾಗ್, ಕಲಾ ನಿಕೇತನ, ಡ್ಯಾನ್ಸ್ ಫೌಂಡೇಶನ್, ಕಲ್ಲಡ್ಕ
ನೃತ್ಯ ಸುಧಾ ಸಂಸ್ಥೆ, ನೃತ್ಯೋಪಸನಾ ಕಲಾ ಅಕಾಡೆಮಿ ಪುತ್ತೂರು ಇವುಗಳ ಕಲಾವಿದರಿಂದ ಸಮೂಹ ನೃತ್ಯ ಪ್ರದರ್ಶನ ಜರಗಿತು.

ಕಾರ್ಯಕ್ರಮದಲ್ಲಿ ಪೊಳಲಿ ಗಿರೀಶ ತಂತ್ರಿ, ಚಂದ್ರಶೇಖರ ಮಯ್ಯ, ಸಂಸ್ಕಾರ ಭಾರತಿ ರಾಜ್ಯ ಉಪಾಧ್ಯಕ್ಷ ಚಂದ್ರಶೇಖರ ಶೆಟ್ಟಿ, ಭರತಾಂಜಲಿಯ ನಿರ್ದೇಶಕರಾದ ವಿದ್ವಾನ್ ಶ್ರೀಧರ ಹೊಳ್ಳ, ಪ್ರತಿಮಾ ಶ್ರೀಧರ್ ದಂಪತಿ, ವಿದುಷಿ ಚಂದ್ರಿಕಾ, ವಿದುಷಿ ಶ್ರೀಲತಾ ನಾಗರಾಜ್, ವಿದುಷಿ ವಿದ್ಯಾ ಮನೋಜ್, ವಿದುಷಿ ಶಾಲಿನಿ ಆತ್ಮಭೂಷಣ್, ವಿದುಷಿ ಸೌಮ್ಯ ಸುಧೀಂದ್ರ ರಾವ್, ಭರತಾಂಜಲಿಯ ವಿದುಷಿಯರಾದ ಪ್ರಕ್ಷಿಲಾ ಜೈನ್, ಮಾನಸ ಕುಲಾಲ್ ಉಪಸ್ಥಿರಿದ್ದರು.
Bharatanatyam held at Town hall in Mangalore by Bharatanjali organization. Mangalore press club president Harish Rai inaugurated the program.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm