ಬ್ರೇಕಿಂಗ್ ನ್ಯೂಸ್
22-11-20 05:36 pm Mangalore Correspondent ಕರಾವಳಿ
ಮಂಗಳೂರು, ನವೆಂಬರ್ 22: ರಾಜ್ಯದಲ್ಲಿ ಮೈಸೂರು ಮತ್ತು ಮಂಗಳೂರು ಸಮಾನಾಂತರವಾಗಿ ಬೆಳೆಯುತ್ತಿರುವ ಅವಳಿ ನಗರಗಳು. ಈ ನಗರಗಳ ಮಧ್ಯೆ ತುರ್ತು ಪ್ರಯಾಣಕ್ಕಾಗಿ ವಿಮಾನ ಸೌಲಭ್ಯ ಬರಬೇಕೆಂಬ ಜನರ ನಿರೀಕ್ಷೆ ಈಡೇರುತ್ತಿದೆ. ಇದೇ ಡಿಸೆಂಬರ್ 10 ರಿಂದ ಇವೆರಡು ನಗರಗಳ ಮಧ್ಯೆ ವಿಮಾನ ಸಂಚಾರ ಆರಂಭಗೊಳ್ಳಲಿದೆ.
ಉಡಾನ್ ಯೋಜನೆಯಡಿ ಸರ್ಕಾರಿ ಸ್ವಾಮ್ಯದ ಏರ್ ಇಂಡಿಯಾ, ಅಂಗ ಸಂಸ್ಥೆಯಾದ ಅಲಯನ್ಸ್ ಏರ್ ವಿಮಾನ ಮೈಸೂರು – ಮಂಗಳೂರು ಮಧ್ಯೆ ವಾರದಲ್ಲಿ ನಾಲ್ಕು ದಿನ ಸಂಚರಿಸಲಿದೆ. ಬುಧವಾರ, ಶುಕ್ರವಾರ, ಶನಿವಾರ ಮತ್ತು ಭಾನುವಾರ ಈ ಸೇವೆ ಇರಲಿದ್ದು ಮೈಸೂರಿನಿಂದ ಬೆಳಗ್ಗೆ ಹನ್ನೊಂದಕ್ಕೆ ಹೊರಡುವ ಈ ವಿಮಾನವು ಮಂಗ್ಳೂರಿಗೆ ಮಧ್ಯಾಹ್ನ 12.15ಕ್ಕೆ ತಲುಪಲಿದೆ. ಅಲ್ಲಿಂದ ಮರಳಿ ಮಧ್ಯಾಹ್ನ 12.40ಕ್ಕೆ ಹೊರಟು 1.40ಕ್ಕೆ ಮೈಸೂರಿಗೆ ತಲುಪಲಿದೆ.


ಮಂಗಳೂರು ಮೂಲದ ಸುಮಾರು ಅರುವತ್ತು ಸಾವಿರ ಕುಟುಂಬಗಳು ಮೈಸೂರಿನಲ್ಲಿ ವಾಸವಿದ್ದು ಈ ಹಿನ್ನೆಲೆಯಲ್ಲಿ ಎರಡೂ ನಗರಗಳ ನಡುವೆ ವಿಮಾನ ಹಾರಾಟ ಆರಂಭಿಸುವಂತೆ ಹಲವು ಸಂಘ ಸಂಸ್ಥೆಗಳು, ವಾಣಿಜ್ಯೋದ್ಯಮಿಗಳು ಸೇರಿದಂತೆ ಪ್ರಮುಖರು ಆಗ್ರಹಿಸಿದ್ದರು. ಈ ಹಿನ್ನೆಲೆಯಲ್ಲಿ ಕಳೆದ ಅಕ್ಟೋಬರ್ ನಲ್ಲಿಯೇ ಈ ಮಾರ್ಗದಲ್ಲಿ ವಿಮಾನ ಸಂಚಾರ ಆರಂಭಿಸುವುದಾಗಿ ಏರ್ ಇಂಡಿಯಾ ಪ್ರಕಟಿಸಿತ್ತು. ಆದರೆ ಅನುಮತಿ ದೊರೆತಿರಲಿಲ್ಲ. ಹೀಗಾಗಿ ವಿಮಾನ ಸಂಚಾರ ವಿಳಂಬವಾಗಿತ್ತು. ಇದೀಗ ಹಸಿರು ನಿಶಾನೆ ದೊರೆತಿದ್ದು ಉಭಯ ಜಿಲ್ಲೆಗಳ ಪ್ರಯಾಣಿಕರಿಗೆ ಸಂತಸವಾಗಿದೆ.
Video:
Thank you beloved PM @narendramodi ji and @HardeepSPuri Sir. ALLIANCE AIR COMMENCES FLIGHT OPERATIONS CONNECTING MYSURU TO MANGALORE EFFECTIVE 10TH DECEMBER 2020
— Pratap Simha (@mepratap) November 21, 2020
The flight will operate on Wednesday, Friday, Saturday & Sunday.
Want to fly from Mysuru to Mangaluru? Very soon!
— Pratap Simha (@mepratap) November 21, 2020
Air India to commence it's operations from Mangalore to Mysore from December 10th, 2020.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am