ಬ್ರೇಕಿಂಗ್ ನ್ಯೂಸ್
28-01-24 05:46 pm Mangalore Correspondent ಕರಾವಳಿ
ಬಂಟ್ವಾಳ, ಜ.28: ಮನೆ ಪಕ್ಕದ ಕಾಡಿಗೆ ಹರಡಿದ ಬೆಂಕಿಯನ್ನು ನಂದಿಸಲು ಹೋಗಿದ್ದ ದಂಪತಿ ಸ್ಥಳದಲ್ಲೇ ಸುಟ್ಟು ಕರಕಲಾದ ಘಟನೆ ಬಂಟ್ವಾಳ ತಾಲೂಕಿನ ಅಮ್ಟಾಡಿ ಬಳಿಯ ತುಂಡುಪದವು ಎಂಬಲ್ಲಿ ನಡೆದಿದೆ.
ಅಮ್ಟಾಡಿ ತುಂಡುಪದವು ನಿವಾಸಿ ಗಿಲ್ಬರ್ಟ್ ಕಾರ್ಲೋ(78) ಮತ್ತು ಅವರ ಪತ್ನಿ ಕ್ರಿಸ್ಟಿನಾ ಕಾರ್ಲೋ(70) ಮೃತ ದುರ್ದೈವಿಗಳು. ಇಂದು ಬೆಳಗ್ಗೆ ಮನೆ ಪಕ್ಕದಲ್ಲಿ ರಾಶಿ ಬಿದ್ದ ಕಸ ಕಡ್ಡಿಗೆ ವೃದ್ಧ ದಂಪತಿ ಬೆಂಕಿ ಹಾಕಿದ್ದರು. ಈ ವೇಳೆ, ಬೆಂಕಿ ಮನೆ ಪಕ್ಕದ ಕಾಡಿಗೂ ವ್ಯಾಪಿಸಿತ್ತು.


ಮಧ್ಯಾಹ್ನ ವೇಳೆಗೆ ಕಾಡಿಗೆ ವ್ಯಾಪಿಸಿದ ಬೆಂಕಿಯನ್ನು ದಂಪತಿ ನಂದಿಸಲು ಮುಂದಾಗಿದ್ದರು. ಈ ವೇಳೆ ಬೆಂಕಿಯ ಕೆನ್ನಾಲಿಗೆ ತೀವ್ರವಾಗಿ ಹತ್ತಿಕೊಂಡಿದ್ದು ಅದರಲ್ಲಿ ಸಿಲುಕಿದ ದಂಪತಿ ಸುಟ್ಟು ಕರಕಲಾಗಿದ್ದಾರೆ. ತೀವ್ರ ಬಿಸಿಲಿನ ನಡುವೆ ಹತ್ತಿಕೊಂಡ ಬೆಂಕಿಯಲ್ಲಿ ಕಾಡಿನಲ್ಲೇ ವೃದ್ಧ ಗಂಡ - ಹೆಂಡತಿ ಸುಟ್ಟು ಹೋಗಿದ್ದು ಬೇರೆ ಯಾರಿಗೂ ತಿಳಿಯದಾಗಿತ್ತು. ಘಟನೆ ಸಂದರ್ಭದಲ್ಲಿ ಮನೆಯಲ್ಲಿ ಬೇರೆ ಯಾರೂ ಇರಲಿಲ್ಲ. ಆನಂತರ ವಿಷಯ ತಿಳಿದು ಸಂಬಂಧಿಕರು ಆಗಮಿಸಿದ್ದು ಸ್ಥಳದಲ್ಲಿ ರೋದಿಸಿದ್ದಾರೆ. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore bantwal Christine, Gilbert Carlo couple burnt alive, killed while setting fire to grass on hill. In a tragic incident that has been reported from Tundu Padavu near Loretto in the taluk, an elderly couple, who went atop the hill to burn the dry grass were charred to death on Sunday, January 28, in the afternoon. Christine Carlo (70) and her husband Gilbert Carlo (79), are the unfortunate victims of this tragedy.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm