ಬ್ರೇಕಿಂಗ್ ನ್ಯೂಸ್
28-01-24 05:46 pm Mangalore Correspondent ಕರಾವಳಿ
ಬಂಟ್ವಾಳ, ಜ.28: ಮನೆ ಪಕ್ಕದ ಕಾಡಿಗೆ ಹರಡಿದ ಬೆಂಕಿಯನ್ನು ನಂದಿಸಲು ಹೋಗಿದ್ದ ದಂಪತಿ ಸ್ಥಳದಲ್ಲೇ ಸುಟ್ಟು ಕರಕಲಾದ ಘಟನೆ ಬಂಟ್ವಾಳ ತಾಲೂಕಿನ ಅಮ್ಟಾಡಿ ಬಳಿಯ ತುಂಡುಪದವು ಎಂಬಲ್ಲಿ ನಡೆದಿದೆ.
ಅಮ್ಟಾಡಿ ತುಂಡುಪದವು ನಿವಾಸಿ ಗಿಲ್ಬರ್ಟ್ ಕಾರ್ಲೋ(78) ಮತ್ತು ಅವರ ಪತ್ನಿ ಕ್ರಿಸ್ಟಿನಾ ಕಾರ್ಲೋ(70) ಮೃತ ದುರ್ದೈವಿಗಳು. ಇಂದು ಬೆಳಗ್ಗೆ ಮನೆ ಪಕ್ಕದಲ್ಲಿ ರಾಶಿ ಬಿದ್ದ ಕಸ ಕಡ್ಡಿಗೆ ವೃದ್ಧ ದಂಪತಿ ಬೆಂಕಿ ಹಾಕಿದ್ದರು. ಈ ವೇಳೆ, ಬೆಂಕಿ ಮನೆ ಪಕ್ಕದ ಕಾಡಿಗೂ ವ್ಯಾಪಿಸಿತ್ತು.


ಮಧ್ಯಾಹ್ನ ವೇಳೆಗೆ ಕಾಡಿಗೆ ವ್ಯಾಪಿಸಿದ ಬೆಂಕಿಯನ್ನು ದಂಪತಿ ನಂದಿಸಲು ಮುಂದಾಗಿದ್ದರು. ಈ ವೇಳೆ ಬೆಂಕಿಯ ಕೆನ್ನಾಲಿಗೆ ತೀವ್ರವಾಗಿ ಹತ್ತಿಕೊಂಡಿದ್ದು ಅದರಲ್ಲಿ ಸಿಲುಕಿದ ದಂಪತಿ ಸುಟ್ಟು ಕರಕಲಾಗಿದ್ದಾರೆ. ತೀವ್ರ ಬಿಸಿಲಿನ ನಡುವೆ ಹತ್ತಿಕೊಂಡ ಬೆಂಕಿಯಲ್ಲಿ ಕಾಡಿನಲ್ಲೇ ವೃದ್ಧ ಗಂಡ - ಹೆಂಡತಿ ಸುಟ್ಟು ಹೋಗಿದ್ದು ಬೇರೆ ಯಾರಿಗೂ ತಿಳಿಯದಾಗಿತ್ತು. ಘಟನೆ ಸಂದರ್ಭದಲ್ಲಿ ಮನೆಯಲ್ಲಿ ಬೇರೆ ಯಾರೂ ಇರಲಿಲ್ಲ. ಆನಂತರ ವಿಷಯ ತಿಳಿದು ಸಂಬಂಧಿಕರು ಆಗಮಿಸಿದ್ದು ಸ್ಥಳದಲ್ಲಿ ರೋದಿಸಿದ್ದಾರೆ. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore bantwal Christine, Gilbert Carlo couple burnt alive, killed while setting fire to grass on hill. In a tragic incident that has been reported from Tundu Padavu near Loretto in the taluk, an elderly couple, who went atop the hill to burn the dry grass were charred to death on Sunday, January 28, in the afternoon. Christine Carlo (70) and her husband Gilbert Carlo (79), are the unfortunate victims of this tragedy.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm