ಬ್ರೇಕಿಂಗ್ ನ್ಯೂಸ್
28-01-24 09:12 pm Mangalore Correspondent ಕರಾವಳಿ
ಮಂಗಳೂರು, ಜ.28: ವೇಣೂರಿನ ಪಟಾಕಿ ತಯಾರಿ ಘಟಕದಲ್ಲಿ ನಡೆದ ಸ್ಪೋಟ ಘಟನೆಯಲ್ಲಿ ಮೃತಪಟ್ಟ ಮೂವರ ಗುರುತು ಪತ್ತೆಯಾಗಿದೆ. ಲ ಸ್ಪೋಟ ಘಟನೆಯಲ್ಲಿ ಆರು ಜನ ಕಾರ್ಮಿಕರು ಗಾಯಗೊಂಡಿದ್ದಾರೆ.
ಮೃತರನ್ನು ಕೇರಳ ಮೂಲದ ಸ್ವಾಮಿ(55), ವರ್ಗಿಸ್ (68), ಹಾಸನದ ಅರಸೀಕೆರೆ ನಿವಾಸಿ ಚೇತನ್(25) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ದಿನೇಶ ಹಾಸನ, ಕಿರಣ ಹಾಸನ, ಕುಮಾರ ಅರಸೀಕೆರೆ, ಕಲ್ಲೇಶ ಚಿಕ್ಕಮಾರಹಳ್ಳಿ, ಪ್ರೇಮ್ ಕೇರಳ, ಕೇಶವ ಎಂಬವರು ಗಾಯಗೊಂಡಿದ್ದಾರೆ.





ಸ್ಥಳೀಯ ಕುಕ್ಕೇಡಿ ಗ್ರಾಮದ ನಿವಾಸಿ ಬಶೀರ್ ಎಂಬವರಿಗೆ ಸೇರಿದ ಜಾಗದಲ್ಲಿ ಪಟಾಕಿ ತಯಾರಿಕೆ ನಡೆಸುತ್ತಿದ್ದರು. ಒಟ್ಟು 9 ಮಂದಿ ಕಾರ್ಮಿಕರು ಸ್ಫೋಟಕ ತಯಾರಿಸುತ್ತಿದ್ದಾಗ ಸಂಜೆಯ ವೇಳೆಗೆ ಬ್ಲಾಸ್ಟ್ ಆಗಿದೆ. ಸಾಲಿಡ್ ಫೈರ್ ವರ್ಕ್ ಎಂದು ಹೆಸರಿನ ಈ ಘಟಕದಲ್ಲಿ ಸ್ಫೋಟಕ ತಯಾರಿಗೆ ಸಾಕಷ್ಟು ಕಚ್ಚಾ ಸಾಮಗ್ರಿ ತಂದಿಡಲಾಗಿತ್ತು. ಈ ವೇಳೆ, ಸ್ಫೋಟ ಸಂಭವಿಸಿದೆ. ಘಟನೆ ನಡೆದ ಜಾಗ ವೇಣೂರು ಠಾಣೆ ವ್ಯಾಪ್ತಿಯಲ್ಲಿ ಬರುತ್ತಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಎಸ್ಪಿ ರಿಷ್ಯಂತ್ ಸಿಂಗ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಸ್ಫೋಟ ಘಟನೆಯಲ್ಲಿ ಇಬ್ಬರು ಸೊಂಟದಿಂದ ಕೆಳಗಿನ ಭಾಗ ಪೂರ್ತಿ ಕರಕಲಾಗಿದೆ. ಕೈಕಾಲು ಛಿದ್ರಗೊಂಡು ಹೊರಗಡೆ ಬಿದ್ದಿದ್ದರು. ಕಟ್ಟಡದ ಹೊರಭಾಗದಲ್ಲಿ ಸ್ಫೋಟ ಸಂಭವಿಸಿದ್ದು ಒಳಗಿದ್ದ ಗೋದಾಮಿಗೆ ಬೆಂಕಿ ಹತ್ತಿಕೊಂಡಿಲ್ಲ.
Mangalore Venur blast, three killed, six injured, two of kerala killed. Sources report that the explosion occurred at a site engaged in the manufacturing of explosives, leading to the tragic loss of three lives.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm