ಬ್ರೇಕಿಂಗ್ ನ್ಯೂಸ್
28-01-24 09:12 pm Mangalore Correspondent ಕರಾವಳಿ
ಮಂಗಳೂರು, ಜ.28: ವೇಣೂರಿನ ಪಟಾಕಿ ತಯಾರಿ ಘಟಕದಲ್ಲಿ ನಡೆದ ಸ್ಪೋಟ ಘಟನೆಯಲ್ಲಿ ಮೃತಪಟ್ಟ ಮೂವರ ಗುರುತು ಪತ್ತೆಯಾಗಿದೆ. ಲ ಸ್ಪೋಟ ಘಟನೆಯಲ್ಲಿ ಆರು ಜನ ಕಾರ್ಮಿಕರು ಗಾಯಗೊಂಡಿದ್ದಾರೆ.
ಮೃತರನ್ನು ಕೇರಳ ಮೂಲದ ಸ್ವಾಮಿ(55), ವರ್ಗಿಸ್ (68), ಹಾಸನದ ಅರಸೀಕೆರೆ ನಿವಾಸಿ ಚೇತನ್(25) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ದಿನೇಶ ಹಾಸನ, ಕಿರಣ ಹಾಸನ, ಕುಮಾರ ಅರಸೀಕೆರೆ, ಕಲ್ಲೇಶ ಚಿಕ್ಕಮಾರಹಳ್ಳಿ, ಪ್ರೇಮ್ ಕೇರಳ, ಕೇಶವ ಎಂಬವರು ಗಾಯಗೊಂಡಿದ್ದಾರೆ.





ಸ್ಥಳೀಯ ಕುಕ್ಕೇಡಿ ಗ್ರಾಮದ ನಿವಾಸಿ ಬಶೀರ್ ಎಂಬವರಿಗೆ ಸೇರಿದ ಜಾಗದಲ್ಲಿ ಪಟಾಕಿ ತಯಾರಿಕೆ ನಡೆಸುತ್ತಿದ್ದರು. ಒಟ್ಟು 9 ಮಂದಿ ಕಾರ್ಮಿಕರು ಸ್ಫೋಟಕ ತಯಾರಿಸುತ್ತಿದ್ದಾಗ ಸಂಜೆಯ ವೇಳೆಗೆ ಬ್ಲಾಸ್ಟ್ ಆಗಿದೆ. ಸಾಲಿಡ್ ಫೈರ್ ವರ್ಕ್ ಎಂದು ಹೆಸರಿನ ಈ ಘಟಕದಲ್ಲಿ ಸ್ಫೋಟಕ ತಯಾರಿಗೆ ಸಾಕಷ್ಟು ಕಚ್ಚಾ ಸಾಮಗ್ರಿ ತಂದಿಡಲಾಗಿತ್ತು. ಈ ವೇಳೆ, ಸ್ಫೋಟ ಸಂಭವಿಸಿದೆ. ಘಟನೆ ನಡೆದ ಜಾಗ ವೇಣೂರು ಠಾಣೆ ವ್ಯಾಪ್ತಿಯಲ್ಲಿ ಬರುತ್ತಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಎಸ್ಪಿ ರಿಷ್ಯಂತ್ ಸಿಂಗ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಸ್ಫೋಟ ಘಟನೆಯಲ್ಲಿ ಇಬ್ಬರು ಸೊಂಟದಿಂದ ಕೆಳಗಿನ ಭಾಗ ಪೂರ್ತಿ ಕರಕಲಾಗಿದೆ. ಕೈಕಾಲು ಛಿದ್ರಗೊಂಡು ಹೊರಗಡೆ ಬಿದ್ದಿದ್ದರು. ಕಟ್ಟಡದ ಹೊರಭಾಗದಲ್ಲಿ ಸ್ಫೋಟ ಸಂಭವಿಸಿದ್ದು ಒಳಗಿದ್ದ ಗೋದಾಮಿಗೆ ಬೆಂಕಿ ಹತ್ತಿಕೊಂಡಿಲ್ಲ.
Mangalore Venur blast, three killed, six injured, two of kerala killed. Sources report that the explosion occurred at a site engaged in the manufacturing of explosives, leading to the tragic loss of three lives.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm