ಬ್ರೇಕಿಂಗ್ ನ್ಯೂಸ್
31-01-24 03:25 pm Mangalore Correspondent ಕರಾವಳಿ
ಮಂಗಳೂರು, ಜ.31: ಮಂಗಳೂರು ನಗರ ಕೇಂದ್ರ ಉಪ ವಿಭಾಗದ ಎಸಿಪಿ ಮಹೇಶ್ ಕುಮಾರ್ ಸೇರಿದಂತೆ ದ.ಕ. ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇನ್ಸ್ಪೆಕ್ಟರ್ಗಳಿಗೆ ವರ್ಗಾವಣೆಯಾಗಿದೆ.
ಮಂಗಳೂರು ನಗರ ಕೇಂದ್ರ ಉಪವಿಭಾಗದ ಎಸಿಪಿಯಾಗಿದ್ದ ಮಹೇಶ್ ಕುಮಾರ್ ಅವರನ್ನು ಮೈಸೂರಿಗೆ ವರ್ಗ ಮಾಡಲಾಗಿದೆ. ಲೋಕಾಯುಕ್ತಕ್ಕೆ ವರ್ಗಾವಣೆ ಆದೇಶದಲ್ಲಿದ್ದ ಬಂಟ್ವಾಳ ಎಎಸ್ಪಿ ಪ್ರತಾಪ್ ಸಿಂಗ್ ತೋರಾಟ್ಗೆ ಮಹೇಶ್ ಕುಮಾರ್ರಿಂದ ತೆರವಾದ ಮಂಗಳೂರು ಎಸಿಪಿ ಹುದ್ದೆಗೆ ವರ್ಗಾವಣೆಯಾಗಿದೆ.
ಸುಳ್ಯ ವೃತ್ತದ ಮೋಹನ್ ಕೊಟ್ಟಾರಿ ಅವರನ್ನು ಡಿಸಿಆರ್ಇ ಮಂಗಳೂರಿಗೆ, ಮಂಗಳೂರು ಪಶ್ಚಿಮ ಸಂಚಾರ ಠಾಣೆಯಿಂದ ಕೃಷ್ಣಾನಂದ ಜಿ.ನಾಯಕ್ ಅವರನ್ನು ದಕ್ಷಿಣ ಸಂಚಾರ ಠಾಣೆಗೆ, ಸಿಐಡಿಗೆ ವರ್ಗಾವಣೆ ಆದೇಶದಲ್ಲಿರುವ ಬಸಲಿಂಗಯ್ಯ ಜಿ. ಸುಬ್ರಪುರಮಠ್ ಅವರನ್ನು ಬೆಳ್ತಂಗಡಿ ಠಾಣೆಗೆ, ಕೊಣಾಜೆ ಠಾಣೆಯಿಂದ ಮಂಗಳೂರು ನಗರಕ್ಕೆ ವರ್ಗಾವಣೆ ಆದೇಶದಲ್ಲಿದ್ದ ನಾಗೇಶ್ ಎಸ್.ಹಸ್ಲರ್ ಅವರನ್ನು ಬರ್ಕೆ ಠಾಣೆಗೆ, ಪುತ್ತೂರು ನಗರ ಠಾಣೆಯಿಂದ ಸುನಿಲ್ ಕುಮಾರ್ ಎಂ.ಎಸ್. ಅವರನ್ನು ಜಿಲ್ಲಾ ಮಹಿಳಾ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ.
Mangalore Acp Mahesh Kumar including many inspectors transferred. Many from Dakshina Kannada have been Transferred by the government. Mahesh Kumar has been posted to Mysuru.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm