ಬ್ರೇಕಿಂಗ್ ನ್ಯೂಸ್
31-01-24 03:25 pm Mangalore Correspondent ಕರಾವಳಿ
ಮಂಗಳೂರು, ಜ.31: ಮಂಗಳೂರು ನಗರ ಕೇಂದ್ರ ಉಪ ವಿಭಾಗದ ಎಸಿಪಿ ಮಹೇಶ್ ಕುಮಾರ್ ಸೇರಿದಂತೆ ದ.ಕ. ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇನ್ಸ್ಪೆಕ್ಟರ್ಗಳಿಗೆ ವರ್ಗಾವಣೆಯಾಗಿದೆ.
ಮಂಗಳೂರು ನಗರ ಕೇಂದ್ರ ಉಪವಿಭಾಗದ ಎಸಿಪಿಯಾಗಿದ್ದ ಮಹೇಶ್ ಕುಮಾರ್ ಅವರನ್ನು ಮೈಸೂರಿಗೆ ವರ್ಗ ಮಾಡಲಾಗಿದೆ. ಲೋಕಾಯುಕ್ತಕ್ಕೆ ವರ್ಗಾವಣೆ ಆದೇಶದಲ್ಲಿದ್ದ ಬಂಟ್ವಾಳ ಎಎಸ್ಪಿ ಪ್ರತಾಪ್ ಸಿಂಗ್ ತೋರಾಟ್ಗೆ ಮಹೇಶ್ ಕುಮಾರ್ರಿಂದ ತೆರವಾದ ಮಂಗಳೂರು ಎಸಿಪಿ ಹುದ್ದೆಗೆ ವರ್ಗಾವಣೆಯಾಗಿದೆ.
ಸುಳ್ಯ ವೃತ್ತದ ಮೋಹನ್ ಕೊಟ್ಟಾರಿ ಅವರನ್ನು ಡಿಸಿಆರ್ಇ ಮಂಗಳೂರಿಗೆ, ಮಂಗಳೂರು ಪಶ್ಚಿಮ ಸಂಚಾರ ಠಾಣೆಯಿಂದ ಕೃಷ್ಣಾನಂದ ಜಿ.ನಾಯಕ್ ಅವರನ್ನು ದಕ್ಷಿಣ ಸಂಚಾರ ಠಾಣೆಗೆ, ಸಿಐಡಿಗೆ ವರ್ಗಾವಣೆ ಆದೇಶದಲ್ಲಿರುವ ಬಸಲಿಂಗಯ್ಯ ಜಿ. ಸುಬ್ರಪುರಮಠ್ ಅವರನ್ನು ಬೆಳ್ತಂಗಡಿ ಠಾಣೆಗೆ, ಕೊಣಾಜೆ ಠಾಣೆಯಿಂದ ಮಂಗಳೂರು ನಗರಕ್ಕೆ ವರ್ಗಾವಣೆ ಆದೇಶದಲ್ಲಿದ್ದ ನಾಗೇಶ್ ಎಸ್.ಹಸ್ಲರ್ ಅವರನ್ನು ಬರ್ಕೆ ಠಾಣೆಗೆ, ಪುತ್ತೂರು ನಗರ ಠಾಣೆಯಿಂದ ಸುನಿಲ್ ಕುಮಾರ್ ಎಂ.ಎಸ್. ಅವರನ್ನು ಜಿಲ್ಲಾ ಮಹಿಳಾ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ.
Mangalore Acp Mahesh Kumar including many inspectors transferred. Many from Dakshina Kannada have been Transferred by the government. Mahesh Kumar has been posted to Mysuru.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm