ಬ್ರೇಕಿಂಗ್ ನ್ಯೂಸ್
31-01-24 03:25 pm Mangalore Correspondent ಕರಾವಳಿ
ಮಂಗಳೂರು, ಜ.31: ಮಂಗಳೂರು ನಗರ ಕೇಂದ್ರ ಉಪ ವಿಭಾಗದ ಎಸಿಪಿ ಮಹೇಶ್ ಕುಮಾರ್ ಸೇರಿದಂತೆ ದ.ಕ. ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇನ್ಸ್ಪೆಕ್ಟರ್ಗಳಿಗೆ ವರ್ಗಾವಣೆಯಾಗಿದೆ.
ಮಂಗಳೂರು ನಗರ ಕೇಂದ್ರ ಉಪವಿಭಾಗದ ಎಸಿಪಿಯಾಗಿದ್ದ ಮಹೇಶ್ ಕುಮಾರ್ ಅವರನ್ನು ಮೈಸೂರಿಗೆ ವರ್ಗ ಮಾಡಲಾಗಿದೆ. ಲೋಕಾಯುಕ್ತಕ್ಕೆ ವರ್ಗಾವಣೆ ಆದೇಶದಲ್ಲಿದ್ದ ಬಂಟ್ವಾಳ ಎಎಸ್ಪಿ ಪ್ರತಾಪ್ ಸಿಂಗ್ ತೋರಾಟ್ಗೆ ಮಹೇಶ್ ಕುಮಾರ್ರಿಂದ ತೆರವಾದ ಮಂಗಳೂರು ಎಸಿಪಿ ಹುದ್ದೆಗೆ ವರ್ಗಾವಣೆಯಾಗಿದೆ.
ಸುಳ್ಯ ವೃತ್ತದ ಮೋಹನ್ ಕೊಟ್ಟಾರಿ ಅವರನ್ನು ಡಿಸಿಆರ್ಇ ಮಂಗಳೂರಿಗೆ, ಮಂಗಳೂರು ಪಶ್ಚಿಮ ಸಂಚಾರ ಠಾಣೆಯಿಂದ ಕೃಷ್ಣಾನಂದ ಜಿ.ನಾಯಕ್ ಅವರನ್ನು ದಕ್ಷಿಣ ಸಂಚಾರ ಠಾಣೆಗೆ, ಸಿಐಡಿಗೆ ವರ್ಗಾವಣೆ ಆದೇಶದಲ್ಲಿರುವ ಬಸಲಿಂಗಯ್ಯ ಜಿ. ಸುಬ್ರಪುರಮಠ್ ಅವರನ್ನು ಬೆಳ್ತಂಗಡಿ ಠಾಣೆಗೆ, ಕೊಣಾಜೆ ಠಾಣೆಯಿಂದ ಮಂಗಳೂರು ನಗರಕ್ಕೆ ವರ್ಗಾವಣೆ ಆದೇಶದಲ್ಲಿದ್ದ ನಾಗೇಶ್ ಎಸ್.ಹಸ್ಲರ್ ಅವರನ್ನು ಬರ್ಕೆ ಠಾಣೆಗೆ, ಪುತ್ತೂರು ನಗರ ಠಾಣೆಯಿಂದ ಸುನಿಲ್ ಕುಮಾರ್ ಎಂ.ಎಸ್. ಅವರನ್ನು ಜಿಲ್ಲಾ ಮಹಿಳಾ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ.
Mangalore Acp Mahesh Kumar including many inspectors transferred. Many from Dakshina Kannada have been Transferred by the government. Mahesh Kumar has been posted to Mysuru.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm