ಬ್ರೇಕಿಂಗ್ ನ್ಯೂಸ್
31-01-24 03:25 pm Mangalore Correspondent ಕರಾವಳಿ
ಮಂಗಳೂರು, ಜ.31: ಮಂಗಳೂರು ನಗರ ಕೇಂದ್ರ ಉಪ ವಿಭಾಗದ ಎಸಿಪಿ ಮಹೇಶ್ ಕುಮಾರ್ ಸೇರಿದಂತೆ ದ.ಕ. ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇನ್ಸ್ಪೆಕ್ಟರ್ಗಳಿಗೆ ವರ್ಗಾವಣೆಯಾಗಿದೆ.
ಮಂಗಳೂರು ನಗರ ಕೇಂದ್ರ ಉಪವಿಭಾಗದ ಎಸಿಪಿಯಾಗಿದ್ದ ಮಹೇಶ್ ಕುಮಾರ್ ಅವರನ್ನು ಮೈಸೂರಿಗೆ ವರ್ಗ ಮಾಡಲಾಗಿದೆ. ಲೋಕಾಯುಕ್ತಕ್ಕೆ ವರ್ಗಾವಣೆ ಆದೇಶದಲ್ಲಿದ್ದ ಬಂಟ್ವಾಳ ಎಎಸ್ಪಿ ಪ್ರತಾಪ್ ಸಿಂಗ್ ತೋರಾಟ್ಗೆ ಮಹೇಶ್ ಕುಮಾರ್ರಿಂದ ತೆರವಾದ ಮಂಗಳೂರು ಎಸಿಪಿ ಹುದ್ದೆಗೆ ವರ್ಗಾವಣೆಯಾಗಿದೆ.
ಸುಳ್ಯ ವೃತ್ತದ ಮೋಹನ್ ಕೊಟ್ಟಾರಿ ಅವರನ್ನು ಡಿಸಿಆರ್ಇ ಮಂಗಳೂರಿಗೆ, ಮಂಗಳೂರು ಪಶ್ಚಿಮ ಸಂಚಾರ ಠಾಣೆಯಿಂದ ಕೃಷ್ಣಾನಂದ ಜಿ.ನಾಯಕ್ ಅವರನ್ನು ದಕ್ಷಿಣ ಸಂಚಾರ ಠಾಣೆಗೆ, ಸಿಐಡಿಗೆ ವರ್ಗಾವಣೆ ಆದೇಶದಲ್ಲಿರುವ ಬಸಲಿಂಗಯ್ಯ ಜಿ. ಸುಬ್ರಪುರಮಠ್ ಅವರನ್ನು ಬೆಳ್ತಂಗಡಿ ಠಾಣೆಗೆ, ಕೊಣಾಜೆ ಠಾಣೆಯಿಂದ ಮಂಗಳೂರು ನಗರಕ್ಕೆ ವರ್ಗಾವಣೆ ಆದೇಶದಲ್ಲಿದ್ದ ನಾಗೇಶ್ ಎಸ್.ಹಸ್ಲರ್ ಅವರನ್ನು ಬರ್ಕೆ ಠಾಣೆಗೆ, ಪುತ್ತೂರು ನಗರ ಠಾಣೆಯಿಂದ ಸುನಿಲ್ ಕುಮಾರ್ ಎಂ.ಎಸ್. ಅವರನ್ನು ಜಿಲ್ಲಾ ಮಹಿಳಾ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿದೆ.
Mangalore Acp Mahesh Kumar including many inspectors transferred. Many from Dakshina Kannada have been Transferred by the government. Mahesh Kumar has been posted to Mysuru.
07-04-26 12:37 pm
HK News Staffer
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
07-04-26 11:45 am
HK News Staffer
ಟ್ರಂಪ್ ವಾರ್ನಿಂಗ್ ಗೆ ಇರಾನ್ ಟಕ್ಕರ್ ; ವಿದ್ಯುತ್ ಸ...
07-04-26 11:42 am
ಟ್ರಂಪ್ 8pm ಘೋರ ಎಚ್ಚರಿಕೆಗೆ ಇರಾನ್ ತಿರುಗೇಟು ; ನ...
06-04-26 06:16 pm
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
ಯುಎಇಯಿಂದ ಪಾಕಿಸ್ತಾನಕ್ಕೆ ಬಿಗ್ ಶಾಕ್ ; 2 ಬಿಲಿಯನ್...
05-04-26 12:37 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
07-04-26 10:08 am
HK News Staffer
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm