ಬ್ರೇಕಿಂಗ್ ನ್ಯೂಸ್
31-01-24 10:23 pm Mangalore Correspondent ಕರಾವಳಿ
ಪುತ್ತೂರು, ಜ.31: ಡೆಂಗ್ಯೂ ಜ್ವರಕ್ಕೆ ಯುವಕನೊಬ್ಬ ಸಾವನ್ನಪ್ಪಿದ ಘಟನೆ ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ವಿಮಲಗಿರಿ ಎಂಬಲ್ಲಿ ನಡೆದಿದೆ.
ವಿಮಲಗಿರಿ ಕಲ್ಲೋಲಿಕ್ಕಲ್ ನಿವಾಸಿ ಶಿಜು (31) ಮೃತ ಯುವಕ. ಶಿಜು ರವಿವಾರ ಜ್ವರ ಕಂಡುಬಂದ ಹಿನ್ನೆಲೆಯಲ್ಲಿ ಕಡಬದ ಕ್ಲಿನಿಕ್ ಒಂದರಲ್ಲಿ ಚಿಕಿತ್ಸೆ ಪಡೆದು ಜ್ವರ ಪರೀಕ್ಷೆ ಮಾಡಿದ್ದರು. ಈ ವೇಳೆ ಡೆಂಗ್ಯೂ ಜ್ವರ ಪತ್ತೆಯಾಗಿತ್ತು. ಮನೆಗೆ ಬಂದಿದ್ದ ಶಿಜು ಅವರಿಗೆ ಜ್ವರ ಉಲ್ಬಣಗೊಂಡಿದ್ದು ಮತ್ತೆ ಮರು ದಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕಳುಹಿಸಲಾಗಿದ್ದು, ಆದರೆ ಮಂಗಳೂರಿನ ಆಸ್ಪತ್ರೆಗೆ ತಲುಪುವಷ್ಟರಲ್ಲಿ ಶಿಜು ಮೃತಪಟ್ಟಿದ್ದರು. ಶಿಜು ಅವರು ಮಲಂಕರ ಕ್ಯಾಥೋಲಿಕ್ ಚರ್ಚ್ ಪುತ್ತೂರು ಧರ್ಮಪ್ರಾಂತ್ಯದ ರೆ.ಫಾ. ಥಾಮಸ್ ಅವರ ಸಹೋದರ. ಶಿಜು ಅವರು ತಾಯಿ, ಪತ್ನಿ, ಸಹೋದರಿ ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.
A youth died of dengue fever at Vimalagiri in Kutruppadi village of Kadaba taluk.
07-04-26 12:37 pm
HK News Staffer
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
07-04-26 11:45 am
HK News Staffer
ಟ್ರಂಪ್ ವಾರ್ನಿಂಗ್ ಗೆ ಇರಾನ್ ಟಕ್ಕರ್ ; ವಿದ್ಯುತ್ ಸ...
07-04-26 11:42 am
ಟ್ರಂಪ್ 8pm ಘೋರ ಎಚ್ಚರಿಕೆಗೆ ಇರಾನ್ ತಿರುಗೇಟು ; ನ...
06-04-26 06:16 pm
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
ಯುಎಇಯಿಂದ ಪಾಕಿಸ್ತಾನಕ್ಕೆ ಬಿಗ್ ಶಾಕ್ ; 2 ಬಿಲಿಯನ್...
05-04-26 12:37 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
07-04-26 10:08 am
HK News Staffer
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm