ಬ್ರೇಕಿಂಗ್ ನ್ಯೂಸ್
02-02-24 09:20 pm Mangalore Correspondent ಕರಾವಳಿ
ಮಂಗಳೂರು, ಫೆ.2: ಜ್ಞಾನವಾಪಿ ಮಸೀದಿಯ ದಕ್ಷಿಣ ನೆಲಮಾಳಿಗೆಯಲ್ಲಿ ನಡೆಯುತ್ತಿರುವ ಪೂಜೆಗೆ ಮಧ್ಯಂತರ ತಡೆ ಕೋರಿ ಮಸೀದಿ ಸಮಿತಿ ಸಲ್ಲಿಸಿದ್ದ ಮನವಿಯನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ.
ವಾರಣಾಸಿ ಜಿಲ್ಲಾ ನ್ಯಾಯಾಧೀಶರ ಆದೇಶವನ್ನು ಮಸೀದಿ ಕಮಿಟಿ ಅಲಹಾಬಾದ್ ಹೈಕೋರ್ಟ್ ನಲ್ಲಿ ಪ್ರಶ್ನೆ ಮಾಡಿದ್ದು ಫೆ.6ಕ್ಕೆ ವಿಚಾರಣೆಗೆ ಬರಲಿದೆ. ಈ ನಡುವೆ, ಪೂಜೆಗೆ ತಡೆ ಕೋರಲು ಕೋರ್ಟ್ ನಿರಾಕರಿಸಿದೆ. ಜನವರಿ 31 ರಂದು ಮಸೀದಿಯ ನೆಲಮಾಳಿಗೆಯಲ್ಲಿ ಪೂಜೆ ಪ್ರಾರಂಭವಾಗಿದ್ದು ಜಿಲ್ಲಾಡಳಿತ ಬಿಗಿ ಬಂದೋಬಸ್ತ್ ಕಲ್ಪಿಸಿದೆ.

ಜ್ಞಾನವಾಪಿ ಮಸೀದಿಯ ದಕ್ಷಿಣ ನೆಲಮಾಳಿಗೆಯಲ್ಲಿ ಪ್ರಾರ್ಥನೆ ಸಲ್ಲಿಸಲು ಹಿಂದೂಗಳಿಗೆ ಅವಕಾಶ ನೀಡುವಂತೆ ವಾರಣಾಸಿ ಜಿಲ್ಲಾ ನ್ಯಾಯಾಲಯದ ಆದೇಶ ಮಾಡಿತ್ತು. ಇದನ್ನು ಪ್ರಶ್ನಿಸಿ ಅಂಜುಮನ್ ಇಂತೆಜಾಮಿಯಾ ಮಸ್ಜಿದ್ ಸಮಿತಿ ಗುರುವಾರ ಹೈಕೋರ್ಟಿಗೆ ಮೇಲ್ಮನವಿ ಸಲ್ಲಿಸಿತ್ತು. ವಿಚಾರಣೆ ನಡೆಸಿದ ನ್ಯಾಯಮೂರ್ತಿ ರೋಹಿತ್ ರಂಜನ್ ಅಗರ್ವಾಲ್ ತಡೆ ನೀಡಲು ನಿರಾಕರಿಸಿದ್ದಾರೆ. ಶುಕ್ರವಾರದ ಮುಸ್ಲಿಮರ ಪ್ರಾರ್ಥನೆ ಹಿನ್ನೆಲೆಯಲ್ಲಿ ವಾರಣಾಸಿ ಮಸೀದಿ ಸೇರಿದಂತೆ ಇಡೀ ಜಿಲ್ಲೆಯಲ್ಲಿ ಭಾರೀ ಭದ್ರತೆ ಏರ್ಪಡಿಸಿದೆ. ಅಲ್ಲದೆ, ಮಸೀದಿ ಕಮಿಟಿಯು ಜಿಲ್ಲಾ ಕೋರ್ಟಿನ ಆದೇಶ ವಿರೋಧಿಸಿ ಶುಕ್ರವಾರ ವಾರಣಾಸಿ ನಗರ ಬಂದ್ ಮಾಡುವಂತೆ ವರ್ತಕರಿಗೆ ಕರೆ ನೀಡಿತ್ತು. ಮುಸ್ಲಿಂ ಏರಿಯಾಗಳಲ್ಲಿ ಮತ್ತು ಮಾರುಕಟ್ಟೆಗಳಲ್ಲಿ ಮುಸ್ಲಿಂ ವರ್ತಕರು ತಮ್ಮ ಅಂಗಡಿ ಬಂದ್ ಮಾಡಿದ್ದರು. ಮುಸ್ಲಿಂ ಬಾಹುಳ್ಯದ ಪ್ರದೇಶಗಳು ಪೂರ್ತಿ ಬಂದ್ ಆಗಿದ್ದವು.
The Allahabad high court on Friday declined an interim stay on the Varanasi court order allowing Hindu prayers in the Gyanvapi mosque cellar, known as Vyas Tehkhana, asking the Muslim side to amend its plea.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm