ಬ್ರೇಕಿಂಗ್ ನ್ಯೂಸ್
03-02-24 06:53 pm Mangalore Correspondent ಕರಾವಳಿ
ಉಳ್ಳಾಲ, ಫೆ.3 ರೈಲ್ವೇ ಇಲಾಖೆ ಸುಪರ್ದಿಗೆ ಒಳಪಟ್ಟ ಜಮೀನಿನಲ್ಲಿ ನಗರೋತ್ಥಾನ ಯೋಜನೆಯಡಿ ನಿರ್ಮಿಸಲಾಗುತ್ತಿದ್ದ ಕಾಂಕ್ರೀಟ್ ರಸ್ತೆ ಕಾಮಗಾರಿಯನ್ನು ರೈಲ್ವೇ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ತಡೆ ಹಿಡಿದಿದ್ದಾರೆ.
ಸೋಮೇಶ್ವರ ಉಚ್ಚಿಲ ರೈಲ್ವೇ ಗೇಟ್ ಬಳಿಯ ಅಂಚಿಕಟ್ಟೆ ಎಂಬಲ್ಲಿ ಹಳಿಯ ಪಕ್ಕದ ಕಚ್ಚಾ ರಸ್ತೆಗೆ ಶನಿವಾರ ಬೆಳಗ್ಗೆ ಕಾಂಕ್ರೀಟೀಕರಣ ಕಾಮಗಾರಿ ಆರಂಭಿಸಲಾಗಿತ್ತು. ಈ ಬಗ್ಗೆ ರೈಲ್ವೇ ಅಧಿಕಾರಿಗಳಿಗೆ ದೂರು ಹೋದ ಹಿನ್ನಲೆಯಲ್ಲಿ ಪೊಲೀಸರೊಂದಿಗೆ ದಿಢೀರ್ ದಾಳಿ ನಡೆಸಿದ ಅಧಿಕಾರಿಗಳು ಕಾಮಗಾರಿ ತಡೆದಿದ್ದಾರೆ. ಅಲ್ಲದೆ, ಕಚ್ಚಾ ರಸ್ತೆಗೆ ವಾಹನಗಳೇ ಪ್ರವೇಶಿಸದಂತೆ ಕಬ್ಬಿಣದ ತಡೆಬೇಲಿಗಳನ್ನ ಅಳವಡಿಸಿದ್ದಾರೆ.




ರೈಲ್ವೇ ಇಲಾಖೆಗೆ ಸಂಬಂಧಿಸಿದ ಜಾಗವೆಂದು ಗೊತ್ತಿದ್ದರೂ ಕಾಂಕ್ರೀಟ್ ರಸ್ತೆ ನಿರ್ಮಿಸಲು ಮುಂದಾದ ನಗರೋತ್ಥಾನ ಯೋಜನೆಯ ಅಧಿಕಾರಿಗಳಿಗೆ ಏನೆನ್ನಬೇಕೋ. ಕನಿಷ್ಠ ವಾಹಗಳನ್ನದಾರೂ ರಸ್ತೆಯಲ್ಲಿ ಓಡಿಸುತ್ತಿದ್ದೆವು. ಅದಕ್ಕೂ ತಡೆಬೇಲಿ ಬೀಳಿಸಿದ ಅಧಿಕಾರಿಗಳಿಗೆ ಸ್ಥಳೀಯರು ಹಿಡಿಶಾಪ ಹಾಕಿದ್ದಾರೆ.
Concrete road in railway property, officials stop work at Uchila in Mangalore.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm