ಬ್ರೇಕಿಂಗ್ ನ್ಯೂಸ್
05-02-24 11:36 am Mangalore Correspondent ಕರಾವಳಿ
ಬೆಳ್ತಂಗಡಿ, ಫೆ.5: ಉಜಿರೆಯ ಹಳೆಪೇಟೆ ಗಾಂಧಿನಗರದ ತಿರುವಿನಲ್ಲಿ ಭೀಕರ ಅಪಘಾತವಾಗಿದ್ದು, ಲಾರಿ ಚಾಲಕನ ಅವಾಂತರಕ್ಕೆ ಇಬ್ಬರು ಪಾದಚಾರಿಗಳು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಭಾನುವಾರ ಸಂಜೆ ಘಟನೆ ನಡೆದಿದ್ದು, ಲಾರಿ ಚಾಲಕನನ್ನು ಹೊರಗೆಳೆದು ಸಾರ್ವಜನಿಕರು ಥಳಿಸಿದ್ದಾರೆ.
ಉಜಿರೆ ಗ್ರಾಮದ ಗಾಂಧಿನಗರ ಕಕ್ಕೆಜಾಲು ನಿವಾಸಿ ಕೃಷ್ಣಪ್ಪ (52) ಹಾಗೂ ಉಜಿರೆ ಗ್ರಾಮದ ಕುಂಟಿನಿಬೈಲು ನಿವಾಸಿ ಮೋಹಿನಿ ದೇವಾಡಿಗ(56) ಮೃತರು. ಇವರು ಬಸ್ ನಿಲ್ದಾಣ ಮುಂಭಾಗದಲ್ಲಿ ನಿಂತಿದ್ದಾಗ ಲಾರಿ ಅತಿ ವೇಗವಾಗಿ ಬಂದು ತಿರುವು ಪಡೆದಿದ್ದು, ಅಲ್ಲಿದ್ದ ಕಟ್ಟಡ ಮತ್ತು ಇಬ್ಬರು ವ್ಯಕ್ತಿಗಳ ಮೇಲಿನಿಂದಲೇ ಹರಿದು ಹೋಗಿದೆ. ಮಹಿಳೆಯ ದೇಹ ಛಿದ್ರಗೊಂಡಿದ್ದರೆ, ಕೃಷ್ಣಪ್ಪ ಅವರ ದೇಹ ಪುಡಿ ಪುಡಿಯಾಗಿದೆ.




ಅಲ್ಲದೆ, ಲಾರಿ ಚಾಲಕನ ನಿಯಂತ್ರಣಕ್ಕೆ ಸಿಗದೆ ರಸ್ತೆ ಬದಿಯ ವಿದ್ಯುತ್ ಕಂಬಗಳಿಗೆ ಮತ್ತು ಕಟ್ಟಡಕ್ಕೆ ಡಿಕ್ಕಿಯಾಗಿ ನಿಂತಿದೆ. ಐದಾರು ವಿದ್ಯುತ್ ಕಂಬಗಳು ನೆಲಕ್ಕುರುಳಿದ್ದು, ಕೂಡಲೇ ಸ್ಥಳೀಯರು ರೊಚ್ಚಿಗೆದ್ದು ಲಾರಿ ಚಾಲಕನನ್ನು ಹೊರಗೆಳೆದು ಥಳಿಸಿದ್ದಾರೆ. ಅಪಘಾತದ ದೃಷ್ಯ ಪಕ್ಕದ ಮನೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ರಾಷ್ಟ್ರೀಯ ಹೆದ್ದಾರಿಯಲ್ಲೇ ಘಟನೆ ನಡೆದಿದ್ದರಿಂದ ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಬ್ಲಾಕ್ ಆಗಿತ್ತು. ಗದಗದಿಂದ ಸಿಮೆಂಟ್ ತುಂಬಿಕೊಂಡು ಮಂಗಳೂರಿಗೆ ಬರುತ್ತಿದ್ದ ಲಾರಿಯನ್ನು ಬಸವರಾಜ್ ಎಂಬಾತ ಚಲಾಯಿಸುತ್ತಿದ್ದು ಬೆಳ್ತಂಗಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
Mangalore Ujre Horiffic accident, truck loses control, two killed on spot. Truck driver was thrashed by localities for negligence and rash driving.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm