ಬ್ರೇಕಿಂಗ್ ನ್ಯೂಸ್
05-02-24 04:20 pm Mangalore Correspondent ಕರಾವಳಿ
ಉಳ್ಳಾಲ, ಫೆ.5: ಕ್ರಿಕೆಟ್ ಟೂರ್ನಿ ನಡೆಯುತ್ತಿದ್ದಾಗ ಬ್ಯಾಟ್ಸ್ಮನ್ ಹೊಡೆದ ಚೆಂಡು ತೆಂಗಿನ ಮರದಲ್ಲಿದ್ದ ಹೆಜ್ಜೇನು ಗೂಡಿಗೆ ಬಡಿದ ಪರಿಣಾಮ ಜೇನು ಹುಳಗಳು ಗುಂಪಾಗಿ ದಾಳಿಯಿಟ್ಟ ಘಟನೆ ಉಳ್ಳಾಲ ಒಂಭತ್ತುಕೆರೆಯಲ್ಲಿ ನಡೆದಿದ್ದು ನೊಣಗಳ ದಾಳಿಯಿಂದ ತಪ್ಪಿಸಲು ಕ್ರಿಕೆಟ್ ಆಟಗಾರರೆಲ್ಲ ದಿಕ್ಕಾಪಾಲಾಗಿ ಓಡಿದ್ದಾರೆ.
ಆದಿತ್ಯವಾರ ಒಂಬತ್ತುಕೆರೆಯ ಅನಿಲ ಕಂಪೌಂಡ್ ಮೈದಾನದಲ್ಲಿ ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿ ನಡೆಯುತ್ತಿದ್ದ ಸಂದರ್ಭ ಎಸ್.ಆರ್ .ಜಿ.ಟಿ ತಂಡದ ಮಹೇಶ್ ಎಂಬವರು ಹೊಡೆದ ಚೆಂಡು ನೇರವಾಗಿ ಹೆಜ್ಜೇನು ಗೂಡು ಕಟ್ಟಿದ್ದ ತೆಂಗಿನ ಮರಕ್ಕೆ ಬಿದ್ದಿದೆ. ನೊಣಗಳು ಮುತ್ತಿಕೊಂಡಿದ್ದು ದಾಳಿಯಿಂದ ರಕ್ಷಿಸಿಕೊಳ್ಳಲು ಮಹೇಶ್ ಅವರು ಮೈದಾನವಿಡೀ ಓಡಿದ್ದಾರೆ. ಉಳಿದ ಆಟಗಾರರನ್ನೂ ಹುಳುಗಳು ಬೆನ್ನಟ್ಟಿದ್ದು ಕ್ರಿಕೆಟ್ ಟೂರ್ನಿಯೇ ರದ್ದುಗೊಂಡಿದೆ. ಆಟಗಾರರು ಯಾರೋ ಬೆನ್ನತ್ತಿಕೊಂಡು ಬಂದ ರೀತಿ ಒಂದೆಡೆಯಿಂದ ಇನ್ನೊಂದೆಡೆಗೆ ಓಡಿದ್ದು ಬಳಿಕ ಜಾಗವನ್ನೇ ಖಾಲಿ ಮಾಡಿದ್ದಾರೆ.

ಘಟನೆಯಿಂದ ಕುತ್ತಾರು ನಿವಾಸಿ ಮಹೇಶ್ ಗಾಯಗೊಂಡಿದ್ದು ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
#Mangalore #Ullal Cricket ball touches #honeybee nest, bees attack cricket players, video goes viral pic.twitter.com/PvIsoUwJtp
— Headline Karnataka (@hknewsonline) February 5, 2024
Mangalore Ullal Cricket ball touches honey bee nest, bees attack cricket players, video goes viral.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm