ಬ್ರೇಕಿಂಗ್ ನ್ಯೂಸ್
05-02-24 04:20 pm Mangalore Correspondent ಕರಾವಳಿ
ಉಳ್ಳಾಲ, ಫೆ.5: ಕ್ರಿಕೆಟ್ ಟೂರ್ನಿ ನಡೆಯುತ್ತಿದ್ದಾಗ ಬ್ಯಾಟ್ಸ್ಮನ್ ಹೊಡೆದ ಚೆಂಡು ತೆಂಗಿನ ಮರದಲ್ಲಿದ್ದ ಹೆಜ್ಜೇನು ಗೂಡಿಗೆ ಬಡಿದ ಪರಿಣಾಮ ಜೇನು ಹುಳಗಳು ಗುಂಪಾಗಿ ದಾಳಿಯಿಟ್ಟ ಘಟನೆ ಉಳ್ಳಾಲ ಒಂಭತ್ತುಕೆರೆಯಲ್ಲಿ ನಡೆದಿದ್ದು ನೊಣಗಳ ದಾಳಿಯಿಂದ ತಪ್ಪಿಸಲು ಕ್ರಿಕೆಟ್ ಆಟಗಾರರೆಲ್ಲ ದಿಕ್ಕಾಪಾಲಾಗಿ ಓಡಿದ್ದಾರೆ.
ಆದಿತ್ಯವಾರ ಒಂಬತ್ತುಕೆರೆಯ ಅನಿಲ ಕಂಪೌಂಡ್ ಮೈದಾನದಲ್ಲಿ ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿ ನಡೆಯುತ್ತಿದ್ದ ಸಂದರ್ಭ ಎಸ್.ಆರ್ .ಜಿ.ಟಿ ತಂಡದ ಮಹೇಶ್ ಎಂಬವರು ಹೊಡೆದ ಚೆಂಡು ನೇರವಾಗಿ ಹೆಜ್ಜೇನು ಗೂಡು ಕಟ್ಟಿದ್ದ ತೆಂಗಿನ ಮರಕ್ಕೆ ಬಿದ್ದಿದೆ. ನೊಣಗಳು ಮುತ್ತಿಕೊಂಡಿದ್ದು ದಾಳಿಯಿಂದ ರಕ್ಷಿಸಿಕೊಳ್ಳಲು ಮಹೇಶ್ ಅವರು ಮೈದಾನವಿಡೀ ಓಡಿದ್ದಾರೆ. ಉಳಿದ ಆಟಗಾರರನ್ನೂ ಹುಳುಗಳು ಬೆನ್ನಟ್ಟಿದ್ದು ಕ್ರಿಕೆಟ್ ಟೂರ್ನಿಯೇ ರದ್ದುಗೊಂಡಿದೆ. ಆಟಗಾರರು ಯಾರೋ ಬೆನ್ನತ್ತಿಕೊಂಡು ಬಂದ ರೀತಿ ಒಂದೆಡೆಯಿಂದ ಇನ್ನೊಂದೆಡೆಗೆ ಓಡಿದ್ದು ಬಳಿಕ ಜಾಗವನ್ನೇ ಖಾಲಿ ಮಾಡಿದ್ದಾರೆ.

ಘಟನೆಯಿಂದ ಕುತ್ತಾರು ನಿವಾಸಿ ಮಹೇಶ್ ಗಾಯಗೊಂಡಿದ್ದು ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
#Mangalore #Ullal Cricket ball touches #honeybee nest, bees attack cricket players, video goes viral pic.twitter.com/PvIsoUwJtp
— Headline Karnataka (@hknewsonline) February 5, 2024
Mangalore Ullal Cricket ball touches honey bee nest, bees attack cricket players, video goes viral.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm