ಬ್ರೇಕಿಂಗ್ ನ್ಯೂಸ್
05-02-24 08:51 pm Mangalore Correspondent ಕರಾವಳಿ
ಮಂಗಳೂರು ಫೆ.5: ಆಟೋ ರಿಕ್ಷಾ ಚಾಲಕ- ಮಾಲಕರ ಸಂಘಗಳ ಒಕ್ಕೂಟದ ನೇತೃತ್ವದಲ್ಲಿ ಮಂಗಳೂರು ನಗರದಲ್ಲಿ ಒಂದು ದಿನ ಆಟೋ ಸೇವೆಯನ್ನು ಬಂದ್ ಮಾಡಿ ಆರ್.ಟಿ.ಓ ಚಲೋ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ನಗರದ ಜ್ಯೋತಿ ವೃತ್ತದಿಂದ ಮಿನಿ ವಿಧಾನ ಸೌಧದ ವರೆಗೆ ಜಾಥಾ ನಡೆಸಿ ಬಳಿಕ ಪ್ರತಿಭಟನಾ ಸಭೆ ನಡೆಸಿದ ಆಟೋ ಚಾಲಕರು ತಮ್ಮ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟಿದ್ದಾರೆ. ನಗರದಲ್ಲಿ ಬ್ಯಾಟರಿ ಚಾಲಿತ ಆಟೋಗಳ ಹಾವಳಿ ವಿಪರೀತವಾಗಿದ್ದು ಅವುಗಳಿಂದ ಇತರ ಪೆಟ್ರೋಲ್ ಮತ್ತು ಎಲ್ ಪಿಜಿ ಚಾಲಿತ ಆಟೋಗಳಿಗೆ ಭಾರಿ ಸಮಸ್ಯೆಗಳು ಎದುರಾಗಿದೆ. ಇ- ಆಟೋಗಳಿಗೆ ನಿಗದಿ ಮಾಡಿದ ವಲಯದ ಬಗ್ಗೆ ಸಮರ್ಪಕ ಮಾರ್ಗದರ್ಶನ ಇಲ್ಲ. 25-11-2022ರ ಬಳಿಕ ನೋಂದಣಿಯಾದಂತಹ ಬ್ಯಾಟರಿ ಜಾಲಿತ ಆಟೋರಿಕ್ಷಾಗಳಿಗೆ ವಲಯ-1ರ ಕ್ರಮ ಸಂಖ್ಯೆ ನೀಡಬಾರದು ಎಂದು ಆಟೋ ಚಾಲಕರು ಆಗ್ರಹಿಸಿದ್ದಾರೆ.
ವಲಯ- 1 ಕ್ರಮ ಸಂಖ್ಯೆ ಇಲ್ಲದ ಯಾವುದೇ ಕಂಪೆನಿಯ ಆಟೋ ರಿಕ್ಷಾಗಳು ಮಂಗಳೂರು ನಗರ ಪ್ರವೇಶಿಸಬಾರದು. ನಗರದಲ್ಲಿ ಆಟೋ ರಿಕ್ಷಾ ನಿಲ್ದಾಣಗಳ ಕೊರತೆಯನ್ನು ಸರಿಪಡಿಸಬೇಕು. ಸಿ.ಎನ್.ಜಿ. ಅಥವಾ ಎಲ್.ಪಿ.ಜಿ. ಆಟೋ ರಿಕ್ಷಾಗಳಲ್ಲಿ ಮಂಗಳೂರು ನಗರದ ಪರವಾನಿಗೆ ಇಲ್ಲದೇ ನಕಲಿ ಆಟೋರಿಕ್ಷಾಗಳ ಹಾವಳಿ ಹೆಚ್ಚಾಗಿದ್ದು ಇದರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಪ್ರಸ್ತುತ ಚಾಲ್ತಿಯಲ್ಲಿರುವ ಆಟೋ ರಿಕ್ಷಾಗಳ ಪರವಾನಿಗೆಯನ್ನು ಬ್ಯಾಟರಿ ಚಾಲಿತ ಆಟೋ ರಿಕ್ಷಾಗಳಿಗೆ ವರ್ಗಾಯಿಸಲು ಅವಕಾಶ ನೀಡಬೇಕು ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟು ಪ್ರತಿಭಟನೆ ನಡೆಸಿದರು. ಬಳಿಕ ತಮ್ಮ ಬೇಡಿಕೆಯನ್ನು ಆರ್ ಟಿಓ ಅಧಿಕಾರಿಗೆ ನೀಡಿ ಕ್ರಮಕ್ಕೆ ಆಗ್ರಹ ಮಾಡಿದ್ದಾರೆ.
ಬೆಳಗ್ಗೆ 10 ಗಂಟೆಯಿಂದ ಸಂಜೆಯ ವರೆಗೂ ಆಟೋಗಳನ್ನು ಬದಿಗಿಟ್ಟು ಪ್ರತಿಭಟನೆಯಲ್ಲಿ ಚಾಲಕರು ತೊಡಗಿದ್ದರಿಂದ ನಗರದಲ್ಲಿ ಆಟೋಗಳಿಲ್ಲದೆ ಪ್ರಯಾಣಿಕರು ಪರದಾಡಬೇಕಾಯಿತು.
Protest by Auto drivers over Battery autos in Mangalore.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm