ಬ್ರೇಕಿಂಗ್ ನ್ಯೂಸ್
06-02-24 02:38 pm Mangalore Correspondent ಕರಾವಳಿ
ಮಂಗಳೂರು, ಫೆ.6: ಯಾರೋ ಒಂದಿಬ್ಬರು ಸೋಶಿಯಲ್ ಮೀಡಿಯಾದಲ್ಲಿ ಏನೋ ಗೀಚಿದ ಮಾತ್ರಕ್ಕೆ ನಮ್ಮ ಸಂಪ್ರದಾಯ ಬದಲಾಗಲ್ಲ. ನನ್ನ ಕೆಲಸವನ್ನು ನೂರಾರು ಮಂದಿ ಸ್ವೀಕಾರ ಮಾಡುತ್ತಾರೆ, ಗೌರವಿಸುತ್ತಾರೆ. ನಾವು ಮಾಡೋ ಕೆಲಸಗಳನ್ನು ಮಾತ್ರ ಇತಿಹಾಸ ನೆನಪಿಡುತ್ತದೆ. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಅವರ ಇಚ್ಚೆಯಂತೆ ಹರಕೆ ಹೇಳಿಕೊಂಡಿದ್ದರು. ಹರಕೆ, ಕೋಲವನ್ನು ಗೌರವಿಸುವುದು ನಮ್ಮ ಸಂಸ್ಕೃತಿ ಎಂದು ಸ್ಪೀಕರ್ ಯುಟಿ ಖಾದರ್ ಸ್ಪಷ್ಟನೆ ನೀಡಿದ್ದಾರೆ.
ಪಣೋಲಿಬೈಲಿನಲ್ಲಿ ಹರಕೆ ಕೋಲದಲ್ಲಿ ಭಾಗವಹಿಸಿದ ಯುಟಿ ಖಾದರ್ ಬಗ್ಗೆ ಫೇಸ್ಬುಕ್ ನಲ್ಲಿ ಸಾಲೆತ್ತೂರಿನ ಧರ್ಮಗುರು ಫೈಝಿ ಅಲ್ ಹಮ್ದಾನಿ ಎಂಬವರು ಟೀಕಿಸಿ ಬರೆದಿದ್ದರು. ಕೊರಗಜ್ಜನ ಭಕ್ತ ಯುಟಿ ಖಾದರ್ ಅವರನ್ನು ಮುಸ್ಲಿಮರು ಕೇವಲ ರಾಜಕಾರಣಿಯಾಗಿ ಕಂಡರೆ ಸಾಕು. ಧಾರ್ಮಿಕ ಮುಖಂಡರಾಗಿ ಕಾಣುವುದು ಬೇಡ. ಉಲೆಮಾ, ಸಾತ್ವಿಕರು ತುಂಬಿದ ಧಾರ್ಮಿಕ ವೇದಿಕೆಗೆ ಮುಸ್ಲಿಂ ನಾಯಕನಾಗಿ ಹತ್ತಿಸುವುದು ತರವಲ್ಲ. ಅದು ಆತನ ಭೂತಾರಾಧನೆಗೆ ನಾವು ಕೊಡುವ ಅಂಗೀಕಾರವಾಗುತ್ತದೆ. ಖಾದರ್ ಕೊರಗಜ್ಜನಿಗೂ ಕಲ್ಲುರ್ಟಿ ಪಂಜುರ್ಲಿಗೂ ಆರಾಧಿಸಲಿ. ಪ್ರಸಾದ ಪಡೆದು ತಲೆಗೆ ಮೆತ್ತಿಕೊಂಡು ನರಕಕ್ಕೆ ಹೋಗಲಿ. ಅದು ಆತನ ವೈಯಕ್ತಿಕ ಸ್ವಾತಂತ್ರ್ಯ. ಅದನ್ನು ಭಾರತದಲ್ಲಿ ತಡೆಯುವ ಸ್ವಾತಂತ್ರ್ಯ ತನಗೆ ಇಲ್ಲ. ಆದರೆ ಆತನಿಗೆ ಉಲೆಮಾಗಳು ಗೌರವಿಸುವುದು ಕೆಟ್ಟ ಸಂದೇಶ ನೀಡುತ್ತದೆ ಎಂದು ಹೇಳಿದ್ದರು.


ಫೇಸ್ಬುಕ್ ನಲ್ಲಿ ಧರ್ಮಗುರು ಹಾಕಿದ ಈ ಪೋಸ್ಟ್ ವೈರಲ್ ಆಗುತ್ತಿದ್ದಂತೆ ಬೆಂಗಳೂರಿನಲ್ಲಿ ಮಾಧ್ಯಮಕ್ಕೆ ಹೇಳಿಕೆ ನೀಡಿದ್ದರು. ಅಂತಹ ಟೀಕೆಗಳ ಬಗ್ಗೆ ಮಾಧ್ಯಮದಲ್ಲಿ ಮಹತ್ವ ಕೊಡಬೇಕಿಲ್ಲ. ಎಲ್ಲ ಧರ್ಮಗಳನ್ನು ಗೌರವಿಸುವುದು ನಮ್ಮ ಸಂಸ್ಕೃತಿ. 99 ಶೇಕಡಾ ಜನರು ಎಲ್ಲ ಧರ್ಮಗಳನ್ನು ಗೌರವಿಸುತ್ತಾರೆ ಎಂದು ಹೇಳಿದ್ದಾರೆ.
Speaker Ut Khader attends kola at Panolibail turns controversy, Muslim leader's blast speaker on social media. Khader offered Harake Kola to Karnika Daivas of Tulunadu Kallurti Kalkuda on Sunday, February 4 in the night to fulfil his desires. However, Muslim leaders have viciously attacked Khader on the social media
07-04-26 12:37 pm
HK News Staffer
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
07-04-26 11:45 am
HK News Staffer
ಟ್ರಂಪ್ ವಾರ್ನಿಂಗ್ ಗೆ ಇರಾನ್ ಟಕ್ಕರ್ ; ವಿದ್ಯುತ್ ಸ...
07-04-26 11:42 am
ಟ್ರಂಪ್ 8pm ಘೋರ ಎಚ್ಚರಿಕೆಗೆ ಇರಾನ್ ತಿರುಗೇಟು ; ನ...
06-04-26 06:16 pm
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
ಯುಎಇಯಿಂದ ಪಾಕಿಸ್ತಾನಕ್ಕೆ ಬಿಗ್ ಶಾಕ್ ; 2 ಬಿಲಿಯನ್...
05-04-26 12:37 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
07-04-26 10:08 am
HK News Staffer
ತಮಿಳಿನ ಖ್ಯಾತ ಕಿರುತೆರೆ ನಟಿ ಸುಭಾಷಿಣಿ ಬಾಲಸುಬ್ರಹ್...
06-04-26 05:40 pm
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm