ಬ್ರೇಕಿಂಗ್ ನ್ಯೂಸ್
06-08-20 06:09 pm Mangalore Reporter ಕರಾವಳಿ
ಮಂಗಳೂರು, ಆ. 06 : ದ.ಕ. ಜಿಲ್ಲೆಯಲ್ಲಿ 173 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಗುರುವಾರದಂದು 107 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ.
ಇನ್ನು ಗುರುವಾರ ಜಿಲ್ಲೆಯಲ್ಲಿ 11 ಮಂದಿ ಕೊರೊನಾ ಸೋಂಕಿಗೆ ಸಾವನ್ನಪ್ಪಿದ್ದಾರೆ. ಆ ಮೂಲಕ ಜಿಲ್ಲೆಯಲ್ಲಿ ಒಟ್ಟು ಸಾವಿನ ಸಂಖ್ಯೆ 201ಕ್ಕೆ ಏರಿಕೆಯಾಗಿದೆ. ಇನ್ನು ದ.ಕ. ಜಿಲ್ಲೆಯಲ್ಲಿ 3398 ಸಕ್ರಿಯ ಪ್ರಕರಣಗಳಿವೆ. ಇನ್ನು ಇಲ್ಲಿಯ ತನಕ ದ.ಕ. ಜಿಲ್ಲೆಯಲ್ಲಿ ಒಟ್ಟು 6715 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇನ್ನು ಇಲ್ಲಿಯ ತನಕ ಒಟ್ಟು 3116 ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಹೊಂದಿದ್ದಾರೆ.
ಇನ್ನು ಗುರುವಾರ ಪತ್ತೆಯಾದ ಪ್ರಕರಣಗಳ ಪೈಕಿ 83 ಐಎಲ್ಐ ಕೊರೊನಾ ಕೇಸ್ ಗಳಾಗಿವೆ. ಜಿಲ್ಲೆಯಲ್ಲಿ 13 ಮಂದಿಗೆ ಸಾರಿ ಪ್ರಕರಣ ಪತ್ತೆಯಾಗಿದೆ. 23 ಮಂದಿಗೆ ಪ್ರಾಥಮಿಕ ಸಂಪರ್ಕದಿಂದ ಸೋಂಕು ದೃಢಪಟ್ಟಿದೆ. 50 ಮಂದಿಯ ಸೋಂಕಿನ ಮೂಲ ಪತ್ತೆ ಹಚ್ಚಲಾಗುತ್ತಿದೆ. ನಾಲ್ವರು ವಿದೇಶದಿಂದ ಬಂದವರಲ್ಲಿ ಸೋಂಕು ದೃಢಪಟ್ಟಿದೆ.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm