ಬ್ರೇಕಿಂಗ್ ನ್ಯೂಸ್
23-11-20 04:00 pm Mangalore Correspondent ಕರಾವಳಿ
ಮಂಗಳೂರು, ನವೆಂಬರ್ 23: ಪ್ರತಿ ವರ್ಷ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಮಂಗಳೂರಿನ ಕದ್ರಿ ಉದ್ಯಾನ ವನದಲ್ಲಿ ನಡೆಸುತ್ತಿದ್ದ ಜಿಲ್ಲಾ ಮಟ್ಟದ ಫಲಪುಷ್ಪ ಪ್ರದರ್ಶನ ಈ ಬಾರಿ ಬಹುತೇಕ ರದ್ದುಗೊಳ್ಳುವ ಸಾಧ್ಯತೆಯಿದೆ.
ಕೊರೊನಾ ಕಾರಣದಿಂದ ಈ ಬಾರಿ ಕಾರ್ಯಕ್ರಮ ಆಯೋಜನೆಗೆ ಸರಕಾರದ ಅನುಮತಿ ಮತ್ತು ಅನುದಾನ ಸಿಗುವುದು ಕಷ್ಟ ಎಂದು ತೋಟಗಾರಿಕಾ ಇಲಾಖೆ ಅಧಿಕಾರಿಗಳು ಹೇಳುತ್ತಿದ್ದಾರೆ. ಅಲ್ಲದೆ, ಪಾರ್ಕ್ ಭೇಟಿಗೆ ಸೀಮಿತ ನಿರ್ಬಂಧ ಇರುವುದರಿಂದ ಉತ್ಸವಕ್ಕೆ ಅವಕಾಶ ಸಿಗಲಾರದು ಎನ್ನುತ್ತಿದ್ದಾರೆ.



ಸದ್ಯಕ್ಕೆ ಬೆಳಗ್ಗೆ ಮತ್ತು ಸಂಜೆಯ ಅವಧಿಯಲ್ಲಿ ಮಾತ್ರ ಕದ್ರಿ ಪಾರ್ಕ್ ವೀಕ್ಷಣೆಗೆ ಅವಕಾಶ ಇದೆ. ಉಳಿದ ಅವಧಿಯಲ್ಲಿ ಪಾರ್ಕ್ ಭೇಟಿಗೆ ಅವಕಾಶವಿಲ್ಲ. ಫಲಪುಷ್ಪ ಪ್ರದರ್ಶನ ಏರ್ಪಡಿಸುವುದಿದ್ದರೆ ನಾಲ್ಕು ತಿಂಗಳ ಮೊದಲೇ ಪೂರ್ವ ತಯಾರಿ ಆರಂಭವಾಗುತ್ತದೆ. ಆದರೆ ಈ ಬಾರಿ ಇನ್ನೂ ಯಾವುದೇ ಚಟುವಟಿಕೆಗಳು ಆರಂಭವಾಗಿಲ್ಲ.
ಪ್ರದರ್ಶನ ಮತ್ತು ಮಾರಾಟಕ್ಕಾಗಿ ಕದ್ರಿ ಉದ್ಯಾನ ಸೇರಿದಂತೆ ಜಿಲ್ಲೆಯ ವಿವಿಧ ತೋಟಗಾರಿಕಾ ಕ್ಷೇತ್ರದಲ್ಲಿ ಬಗೆಬಗೆಯ ತರಕಾರಿ ಗಿಡಗಳನ್ನು ಬೆಳೆಸಲಾಗುತ್ತಿತ್ತು. ಅಲ್ಲದೆ, ಬೀಜಗಳನ್ನು ಸಿದ್ಧಪಡಿಸಿ ಪ್ರದರ್ಶನ ಮತ್ತು ಮಾರಾಟಕ್ಕೆ ಇರಿಸಲಾಗುತ್ತದೆ. ಕಳೆದೆರಡು ವರ್ಷದಿಂದ ಒಂದು ರೂ.ಗೆ ಒಂದು ತರಕಾರಿ ಸಸಿ ಎನ್ನುವ ಹೆಸರಲ್ಲಿ ಮಾರಾಟ ಮಾಡಿದ್ದು ಆಕರ್ಷಣೆಗೆ ಪಾತ್ರವಾಗಿತ್ತು. ಈ ಬಾರಿಯೂ ಕದ್ರಿ ಪಾರ್ಕಿನಲ್ಲಿ ತರಕಾರಿ ಬೆಳೆಸಲಾಗುವುದು. ಆದರೆ ಪ್ರದರ್ಶನ ಉದ್ದೇಶಕ್ಕಾಗಿ ಅಲ್ಲ ಎಂದು ತೋಟಗಾರಿಕಾ ಇಲಾಖೆ ಅಧಿಕಾರಿಗಳು ಹೇಳುತ್ತಾರೆ.
Video:
The Coronavirus effect has resulted in the cancellation of the Annual Flower Show Exhibition at Kadri Park in Mangalore this 2020.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am