ಬ್ರೇಕಿಂಗ್ ನ್ಯೂಸ್
07-02-24 05:10 pm Mangaluru Correspondent ಕರಾವಳಿ
ಮಂಗಳೂರು, ಫೆ.7: ರಸ್ತೆ ಬದಿ ತಂದೆಯ ಜೊತೆಗೆ ನಡೆದುಕೊಂಡು ಹೋಗುತ್ತಿದ್ದ ಶಾಲಾ ಬಾಲಕಿಯ ಮೇಲೆ ಲಾರಿ ಹರಿದ ಘಟನೆ ಸುರತ್ಕಲ್ ಬಳಿಯ ಮುಕ್ಕ ಹೆದ್ದಾರಿಯಲ್ಲಿ ನಡೆದಿದೆ.
ಉತ್ತರ ಕರ್ನಾಟಕ ಮೂಲದ ವ್ಯಕ್ತಿ ಚಲಾಯಿಸುತ್ತಿದ್ದ ಲಾರಿ ಮೊದಲಿಗೆ ಸ್ಕೂಟರಿಗೆ ಡಿಕ್ಕಿಯಾಗಿದ್ದು ಈ ವೇಳೆ, ಅಲ್ಲಿಯೇ ನಡೆದು ಹೋಗುತ್ತಿದ್ದ ಬಾಲಕಿ ಮತ್ತು ತಂದೆ ರಸ್ತೆಗೆ ಬಿದ್ದಿದ್ದಾರೆ. ಆದರೆ ಲಾರಿಯನ್ನು ನಿಲ್ಲಿಸದೆ ಮುಂದೆ ಹರಿದಿದ್ದು ಬಾಲಕಿಯ ಮೇಲಿನಿಂದಲೇ ಹರಿದು ಹೋಗಿದೆ. ತಂದೆ ಇನ್ನೊಂದು ಬದಿಗೆ ಬಿದ್ದಿದ್ದರಿಂದ ಬಚಾವಾಗಿದ್ದಾರೆ. ಮಗು ಸ್ಥಳದಲ್ಲಿಯೇ ಮೃತಪಟ್ಟಿದೆ. ಮುಕ್ಕ ಮಿತ್ರಪಟ್ಣದ ಯಶು ಕುಮಾರ್ ಅವರ ಪುತ್ರಿ ಮಾನ್ವಿ (12) ಮೃತ ಮಗು.


ಮಾನ್ವಿ ಎನ್ಐಟಿಕೆ ಶಾಲೆಯಲ್ಲಿ ಏಳನೇ ತರಗತಿ ಕಲಿಯುತ್ತಿದ್ದು ಶಾಲೆ ಬಿಟ್ಟು ತಂದೆಯ ಜೊತೆಗೆ ಮನೆಯ ಕಡೆಗೆ ನಡೆದು ಬರುತ್ತಿದ್ದಾಗ ಅಪಘಾತ ನಡೆದಿದೆ. ಕೂಡಲೇ ಸ್ಥಳೀಯರು ಸೇರಿ ಲಾರಿ ಚಾಲಕನಿಗೆ ಎರಡೇಟು ಬಿಗಿದಿದ್ದಾರೆ. ಲಾರಿ ಚಾಲಕ ಕುಡಿದ ಮತ್ತಿನಲ್ಲಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ. ಬಳಿಕ ಸುರತ್ಕಲ್ ಟ್ರಾಫಿಕ್ ಪೊಲೀಸರು ಬಂದು ಲಾರಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರಿಗೂ ಸ್ಥಳೀಯರು ಜೋರು ಮಾಡಿದ್ದು ಜಟಾಪಟಿ ನಡೆಸಿದ್ದಾರೆ.
Mangalore Surathkal Mukka NITK Accident, 12 year old girl dies on spot after truck rams her while she was walking. The deceased has been identifed as Manvi. She was a 7th STD Student at NITK School.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 10:43 am
HK News Staffer
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm