ಬ್ರೇಕಿಂಗ್ ನ್ಯೂಸ್
07-02-24 05:10 pm Mangaluru Correspondent ಕರಾವಳಿ
ಮಂಗಳೂರು, ಫೆ.7: ರಸ್ತೆ ಬದಿ ತಂದೆಯ ಜೊತೆಗೆ ನಡೆದುಕೊಂಡು ಹೋಗುತ್ತಿದ್ದ ಶಾಲಾ ಬಾಲಕಿಯ ಮೇಲೆ ಲಾರಿ ಹರಿದ ಘಟನೆ ಸುರತ್ಕಲ್ ಬಳಿಯ ಮುಕ್ಕ ಹೆದ್ದಾರಿಯಲ್ಲಿ ನಡೆದಿದೆ.
ಉತ್ತರ ಕರ್ನಾಟಕ ಮೂಲದ ವ್ಯಕ್ತಿ ಚಲಾಯಿಸುತ್ತಿದ್ದ ಲಾರಿ ಮೊದಲಿಗೆ ಸ್ಕೂಟರಿಗೆ ಡಿಕ್ಕಿಯಾಗಿದ್ದು ಈ ವೇಳೆ, ಅಲ್ಲಿಯೇ ನಡೆದು ಹೋಗುತ್ತಿದ್ದ ಬಾಲಕಿ ಮತ್ತು ತಂದೆ ರಸ್ತೆಗೆ ಬಿದ್ದಿದ್ದಾರೆ. ಆದರೆ ಲಾರಿಯನ್ನು ನಿಲ್ಲಿಸದೆ ಮುಂದೆ ಹರಿದಿದ್ದು ಬಾಲಕಿಯ ಮೇಲಿನಿಂದಲೇ ಹರಿದು ಹೋಗಿದೆ. ತಂದೆ ಇನ್ನೊಂದು ಬದಿಗೆ ಬಿದ್ದಿದ್ದರಿಂದ ಬಚಾವಾಗಿದ್ದಾರೆ. ಮಗು ಸ್ಥಳದಲ್ಲಿಯೇ ಮೃತಪಟ್ಟಿದೆ. ಮುಕ್ಕ ಮಿತ್ರಪಟ್ಣದ ಯಶು ಕುಮಾರ್ ಅವರ ಪುತ್ರಿ ಮಾನ್ವಿ (12) ಮೃತ ಮಗು.
ಮಾನ್ವಿ ಎನ್ಐಟಿಕೆ ಶಾಲೆಯಲ್ಲಿ ಏಳನೇ ತರಗತಿ ಕಲಿಯುತ್ತಿದ್ದು ಶಾಲೆ ಬಿಟ್ಟು ತಂದೆಯ ಜೊತೆಗೆ ಮನೆಯ ಕಡೆಗೆ ನಡೆದು ಬರುತ್ತಿದ್ದಾಗ ಅಪಘಾತ ನಡೆದಿದೆ. ಕೂಡಲೇ ಸ್ಥಳೀಯರು ಸೇರಿ ಲಾರಿ ಚಾಲಕನಿಗೆ ಎರಡೇಟು ಬಿಗಿದಿದ್ದಾರೆ. ಲಾರಿ ಚಾಲಕ ಕುಡಿದ ಮತ್ತಿನಲ್ಲಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ. ಬಳಿಕ ಸುರತ್ಕಲ್ ಟ್ರಾಫಿಕ್ ಪೊಲೀಸರು ಬಂದು ಲಾರಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರಿಗೂ ಸ್ಥಳೀಯರು ಜೋರು ಮಾಡಿದ್ದು ಜಟಾಪಟಿ ನಡೆಸಿದ್ದಾರೆ.
Mangalore Surathkal Mukka NITK Accident, 12 year old girl dies on spot after truck rams her while she was walking. The deceased has been identifed as Manvi. She was a 7th STD Student at NITK School.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
17-08-25 12:54 pm
HK News Desk
Dharmasthala, Dk Shivakumar, Pralhad Joshi: ಧ...
16-08-25 03:34 pm
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
16-08-25 11:11 pm
Mangalore Correspondent
Dharmasthala, BJP MLA S.R. Vishwanath: ಸೌಜನ್ಯ...
16-08-25 09:19 pm
ಕಾವೂರು ಮೊಸರು ಕುಡಿಕೆ ಉತ್ಸವದಲ್ಲಿ ಡಿಜೆ ಬಳಕೆ ; ಸೌ...
16-08-25 08:26 pm
Dharmasthala Panchayat, RTI: 38 ವರ್ಷಗಳಲ್ಲಿ 27...
16-08-25 04:45 pm
Expert PU College Announces ‘Xcelerate 2025’...
15-08-25 09:04 pm
16-08-25 10:49 pm
Mangalore Correspondent
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm