ಬ್ರೇಕಿಂಗ್ ನ್ಯೂಸ್
08-02-24 01:09 pm Mangalore Correspondent ಕರಾವಳಿ
ಮಂಗಳೂರು, ಫೆ.8: ಕೇಂದ್ರದಿಂದ ರಾಜ್ಯಕ್ಕೆ ಅನುದಾನ ತಾರತಮ್ಯ ಹಿನ್ನೆಲೆ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಗೆ ಕೊಡುಗೆ ನೀಡಿಲ್ಲ ಎಂದು ವಿರೋಧಿಸಿ ಮಂಗಳೂರಿನಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಮನೆಗೆ ಎನ್ಎಸ್ ಯುಐ ಕಾರ್ಯಕರ್ತರು ಮುತ್ತಿಗೆ ಹಾಕಿದ್ದಾರೆ.
ಉರ್ವಾದಲ್ಲಿ ಅಪಾರ್ಟ್ಮೆಂಟ್ ನಲ್ಲಿರುವ ನಳಿನ್ ಕುಮಾರ್ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದು ಪೊಲೀಸರು ಎನ್ಎಸ್ ಯುಐ ಕಾರ್ಯಕರ್ತರನ್ನು ತಡೆದಿದ್ದಾರೆ. ಕೇಂದ್ರ ಸರ್ಕಾರ, ನಳಿನ್ ಕುಮಾರ್, ಬಿಜೆಪಿ ವಿರುದ್ಧ ಎನ್ಎಸ್ಯುಐ ಕಾರ್ಯಕರ್ತರು ಘೋಷಣೆ ಕೂಗಿದ್ದಾರೆ.




ಪೊಲೀಸ್ ಬಂದೋಬಸ್ತ್ ನಡುವೆ ಎನ್ಎಸ್ಯು ಐ ಕಾರ್ಯಕರ್ತರು ನುಗ್ಗಲು ಯತ್ನಿಸಿದಾಗ ಪೊಲೀಸರು ತಡೆದು ವಶಕ್ಕೆ ಪಡೆದಿದ್ದಾರೆ. ಎನ್ಎಸ್ ಯುಐ ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ನೇತೃತ್ವದಲ್ಲಿ ಕಾರ್ಯಕರ್ತರು ಮುತ್ತಿಗೆ ಹಾಕಿದ್ದು ಜಿಲ್ಲೆಯ ಅಭಿವೃದ್ಧಿಗೆ ಕೊಡುಗೆ ನೀಡಿಲ್ಲ, ಯಾವುದೇ ಸರ್ಕಾರಿ ಸಂಸ್ಥೆಯಲ್ಲಿ ಪದವೀಧರರಿಗೆ ಉದ್ಯೋಗ ಸಿಗುತ್ತಿಲ್ಲ. ಇದಕ್ಕೆ ಅಸಮರ್ಥ ಸಂಸದನೇ ಕಾರಣ ಎಂದು ದೂರಿದ್ದಾರೆ.
Congress NSUI Gherao Mangalore Mp Nalin Kateel house at Urwa over biased fiscal policies by the Centre towards the national capital.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm