ಬ್ರೇಕಿಂಗ್ ನ್ಯೂಸ್
08-02-24 10:18 pm Mangalore Correspondent ಕರಾವಳಿ
ಪುತ್ತೂರು, ಫೆ.8: ಬಂಡಾಯ ಸ್ಪರ್ಧೆಯಿಂದಾಗಿ ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದ್ದ ಪುತ್ತೂರಿನ ‘ಪುತ್ತಿಲ ಪರಿವಾರ’ವನ್ನು ಭಾರತೀಯ ಜನತಾ ಪಕ್ಷದ ಜೊತೆ ವಿಲೀನಗೊಳಿಸಲು ರಾಜ್ಯ ನಾಯಕರು ಗ್ರೀನ್ ಸಿಗ್ನಲ್ ನೀಡಿದ್ದಾರೆ. ಈ ಬಗ್ಗೆ ರಾಜ್ಯ ಬಿಜೆಪಿ ಕಡೆಯಿಂದ ಗ್ರೀನ್ ಸಿಗ್ನಲ್ ಸಿಕ್ಕಿರುವ ಬಗ್ಗೆ ಪುತ್ತಿಲ ಪರಿವಾರದ ಮುಖಂಡರು ಮಾಧ್ಯಮಕ್ಕೆ ಮಾಹಿತಿ ಹಂಚಿಕೊಂಡಿದ್ದಾರೆ.
ಬಿಜೆಪಿ ಹಿರಿಯ ನಾಯಕ ಬಿ.ಎಸ್ ಯಡಿಯೂರಪ್ಪ ಅವರೇ ಪುತ್ತಿಲ ಪರಿವಾರದ ವಿಲೀನ ಮತ್ತು ಬಂಡಾಯ ಸ್ಪರ್ಧಿಸಿದ್ದ ಅರುಣ್ ಪುತ್ತಿಲ ಅವರಿಗೆ ಸೂಕ್ತ ಸ್ಥಾನ ನೀಡುವ ಭರವಸೆ ನೀಡಿದ್ದಾರೆ ಎನ್ನಲಾಗಿದೆ. ನಾಲ್ಕು ದಿನಗಳ ಹಿಂದೆ ಪುತ್ತೂರಿನಲ್ಲಿ ಸಭೆ ಸೇರಿದ್ದ ಪುತ್ತಿಲ ಪರಿವಾರ ಬಿಜೆಪಿ ಜೊತೆ ವಿಲೀನಗೊಳ್ಳಲು ಮಂಡಲಾಧ್ಯಕ್ಷ ಸ್ಥಾನದ ಬೇಡಿಕೆ ಜೊತೆಗೆ ಸೇರ್ಪಡೆಗೆ ಮೂರು ದಿನಗಳ ಗಡುವನ್ನು ವಿಧಿಸಿತ್ತು. ಆ ಗಡುವು ಗುರುವಾರ ಮುಗಿಯುವುದರೊಳಗೆ ಶುಭ ಸುದ್ದಿಯನ್ನು ಬಿಜೆಪಿ ರಾಜ್ಯ ನಾಯಕರು ಪುತ್ತಿಲ ಪರಿವಾರಕ್ಕೆ ನೀಡಿದ್ದಾರೆ ಎನ್ನಲಾಗಿದೆ. ಸದ್ಯದಲ್ಲೇ ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರನ್ನು ಭೇಟಿಯಾಗಿ ಅರುಣ್ ಪುತ್ತಿಲ ಸ್ಥಾನಮಾನದ ಬಗ್ಗೆ ಅಂತಿಮ ಮಾತುಕತೆ ನಡೆಸಲಿದ್ದಾರೆ ಎನ್ನುವ ಮಾಹಿತಿ ಇದೆ.
ಪುತ್ತೂರಿನಲ್ಲಿ ಬಿಜೆಪಿ ಅಧಿಕೃತ ಅಭ್ಯರ್ಥಿ ವಿರುದ್ಧ ಬಂಡಾಯ ಸಾರಿದ್ದ ಅರುಣ್ ಪುತ್ತಿಲ, ಕಾಂಗ್ರೆಸಿಗೆ ಪೈಪೋಟಿ ನೀಡಿದ್ದಲ್ಲದೆ ಬಿಜೆಪಿಯನ್ನು ಹೀನಾಯ ರೀತಿಯಲ್ಲಿ ಮೂರನೇ ಸ್ಥಾನಕ್ಕೆ ತಳ್ಳಿದ್ದರು. ಇದರಿಂದ ರಾಜ್ಯ ಬಿಜೆಪಿಗೆ ತೀವ್ರ ಮುಖಭಂಗ ಆಗಿತ್ತು. ಈಗ ರಾಜ್ಯ ಬಿಜೆಪಿಯಲ್ಲಿ ತಂಡ ಬದಲಾಗಿದ್ದು ಮಾಜಿ ಸಿಎಂ ಯಡಿಯೂರಪ್ಪ ಅವರೇ ಪಕ್ಷದಲ್ಲಿ ಪ್ರಾಬಲ್ಯ ಸಾಧಿಸಿದ್ದಾರೆ. ಪುತ್ತಿಲ ಬಿಜೆಪಿ ಸೇರ್ಪಡೆಗೆ ಪುತ್ತೂರಿನ ಬಿಜೆಪಿ ನಾಯಕರ ವಿರೋಧ ಇದ್ದರೂ ರಾಜ್ಯ ನಾಯಕರು ಗ್ರೀನ್ ಸಿಗ್ನಲ್ ನೀಡಿದ್ದು ಲೋಕಸಭೆ ಚುನಾವಣೆಗೆ ಬಂಡಾಯ ತಣ್ಣಗಾಗಿಸುವ ಯತ್ನ ಮಾಡಿದ್ದಾರೆ.
Independant candidate Puttur Arun Puthila to rejoin BJP. BJP party had set a three-day deadline for the party to make an official announcement in this regard. Should the BJP fail to comply, Puthila Parivar has resolved to contest the upcoming Lok Sabha elections independently.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm