ಬ್ರೇಕಿಂಗ್ ನ್ಯೂಸ್
23-11-20 05:50 pm Udupi Correspondent ಕರಾವಳಿ
ಕುಂದಾಪುರ, ನ.23: ಇಲ್ಲಿನ ಎಂ ಕೋಡಿ ಬೀಚ್ ನಲ್ಲಿ ಸಮುದ್ರದಲ್ಲಿ ಈಜಲು ಹೋಗಿದ್ದ ಕೂಲಿ ಕಾರ್ಮಿಕರೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಇಂದು ಮಧ್ಯಾಹ್ನ ನಡೆದಿದೆ.
ಮೃತರನ್ನು ಉತ್ತರ ಕರ್ನಾಟಕದ ನರಗುಂದ ತಾಲೂಕಿನ ಮಂಜು (38) ಎಂದು ಗುರುತಿಸಲಾಗಿದೆ. ಪತ್ನಿ ಜೊತೆ ಮಂಜು ಬೀಚ್ಗೆ ತೆರಳಿದ್ದು, ಈ ವೇಳೆ ಮಂಜು ಹಾಗೂ ಇನ್ನೋರ್ವ ವ್ಯಕ್ತಿ ಸಮುದ್ರದಲ್ಲಿ ಈಜಲು ಇಳಿದಿದ್ದರೆನ್ನಲಾಗಿದೆ. ಆದರೆ, ಅಲೆಗಳ ಅಬ್ಬರಕ್ಕೆ ಸಿಲುಕಿ ಮಂಜು ನೀರಿನಲ್ಲಿ ಮುಳುಗಿದ್ದಾನೆ. ಜೊತೆಗಿದ್ದ ವ್ಯಕ್ತಿ ಮಂಜುವನ್ನು ರಕ್ಷಣೆ ಮಾಡಲು ಯತ್ನಿಸಿದ್ದಾನೆ.
ಕೂಡಲೇ ಸ್ಥಳೀಯರಾದ ಹಸೈನಾರ್, ಝೈನ್, ನಾಗರಾಜ್ ಕೋಡಿ, ವೆಂಕಟೇಶ್ ಕೋಡಿ, ಸಲಾಂ ಎಂಬವರು ಇಬ್ಬರನ್ನೂ ದಡಕ್ಕೆ ಎಳೆತಂದಿದ್ದಾರೆ. ಆದರೆ ಅಷ್ಟರಲ್ಲಿ ಮಂಜು ಕೊನೆಯುಸಿರೆಳೆದಿದ್ದರು. ಮೃತದೇಹವನ್ನು ಕುಂದಾಪುರ ಸರಕಾರಿ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದೆ. ಇವರು ಕುಂದಾಪುರದ ಗಾಂಧಿ ಮೈದಾನದಲ್ಲಿ ವಾಸ ಮಾಡಿಕೊಂಡಿದ್ದರೆನ್ನಲಾಗಿದೆ.
‘ಎಂಕೋಡಿ ಬೀಚ್ನಲ್ಲಿ ಹಲವು ಮಂದಿ ಸಮುದ್ರದಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಆದರೆ ಇಲ್ಲಿ ಸುರಕ್ಷತೆಗೆ ಸಂಬಂಧಿಸಿ ಯಾವುದೇ ಸರಿಯಾದ ವ್ಯವಸ್ಥೆಗಳಿಲ್ಲ. ಸರಕಾರ ಇದರತ್ತ ಗಮನ ಹರಿಸಬೇಕು’ ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
A man drowned in Kodi Beach in Kundupura. The deceased has been identified as Manju from Uttar Karnataka.
21-08-25 06:02 pm
Bangalore Correspondent
Mandya Police Torture, Suicide: ಪೊಲೀಸ್ ಠಾಣೆಯ...
21-08-25 02:03 pm
Mangalore Electric Auto, High Court: ಮಂಗಳೂರಿನ...
21-08-25 12:58 pm
Dharmasthala Case: ಧರ್ಮಸ್ಥಳ ಪ್ರಕರಣ ; ಎಫ್ಎಸ್ಎಲ...
20-08-25 10:54 pm
Congress MP Sasikanth Senthil, Janardhana Red...
20-08-25 09:54 pm
21-08-25 06:09 pm
HK News Desk
ಹೈದರಾಬಾದ್ ನಲ್ಲಿ ಕಲಬುರಗಿ ಮೂಲದ 2 ವರ್ಷದ ಮಗು ಸೇರ...
21-08-25 12:54 pm
ಹೆದ್ದಾರಿಯಲ್ಲಿ ಗುಂಡಿಗಳು ಬಿದ್ದಿದ್ದರೆ, ಟ್ರಾಫಿಕ್...
20-08-25 10:56 pm
30 ದಿನ ಜೈಲು ಪಾಲಾದರೆ ಪ್ರಧಾನಿ, ಸಿಎಂ, ಸಚಿವರನ್ನು...
20-08-25 06:40 pm
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
21-08-25 03:44 pm
Mangalore Correspondent
MRPL Accident, Mangalore: ಕಾಟಿಪಳ್ಳ ; ಟಿಪ್ಪರ್...
21-08-25 02:05 pm
Mahesh Shetty Timarodi, Udupi Police, BL Sant...
21-08-25 11:57 am
MLA Vedavyas Kamath: ಶ್ರೀಕೃಷ್ಣ ಜನ್ಮಾಷ್ಟಮಿಯ ಸಂ...
20-08-25 10:19 pm
Ananya–Sujatha Bhatt Case, Lawyer Manjunath:...
20-08-25 04:28 pm
20-08-25 08:10 pm
Mangalore Correspondent
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm