ಬ್ರೇಕಿಂಗ್ ನ್ಯೂಸ್
23-11-20 05:50 pm Udupi Correspondent ಕರಾವಳಿ
ಕುಂದಾಪುರ, ನ.23: ಇಲ್ಲಿನ ಎಂ ಕೋಡಿ ಬೀಚ್ ನಲ್ಲಿ ಸಮುದ್ರದಲ್ಲಿ ಈಜಲು ಹೋಗಿದ್ದ ಕೂಲಿ ಕಾರ್ಮಿಕರೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಇಂದು ಮಧ್ಯಾಹ್ನ ನಡೆದಿದೆ.
ಮೃತರನ್ನು ಉತ್ತರ ಕರ್ನಾಟಕದ ನರಗುಂದ ತಾಲೂಕಿನ ಮಂಜು (38) ಎಂದು ಗುರುತಿಸಲಾಗಿದೆ. ಪತ್ನಿ ಜೊತೆ ಮಂಜು ಬೀಚ್ಗೆ ತೆರಳಿದ್ದು, ಈ ವೇಳೆ ಮಂಜು ಹಾಗೂ ಇನ್ನೋರ್ವ ವ್ಯಕ್ತಿ ಸಮುದ್ರದಲ್ಲಿ ಈಜಲು ಇಳಿದಿದ್ದರೆನ್ನಲಾಗಿದೆ. ಆದರೆ, ಅಲೆಗಳ ಅಬ್ಬರಕ್ಕೆ ಸಿಲುಕಿ ಮಂಜು ನೀರಿನಲ್ಲಿ ಮುಳುಗಿದ್ದಾನೆ. ಜೊತೆಗಿದ್ದ ವ್ಯಕ್ತಿ ಮಂಜುವನ್ನು ರಕ್ಷಣೆ ಮಾಡಲು ಯತ್ನಿಸಿದ್ದಾನೆ.
ಕೂಡಲೇ ಸ್ಥಳೀಯರಾದ ಹಸೈನಾರ್, ಝೈನ್, ನಾಗರಾಜ್ ಕೋಡಿ, ವೆಂಕಟೇಶ್ ಕೋಡಿ, ಸಲಾಂ ಎಂಬವರು ಇಬ್ಬರನ್ನೂ ದಡಕ್ಕೆ ಎಳೆತಂದಿದ್ದಾರೆ. ಆದರೆ ಅಷ್ಟರಲ್ಲಿ ಮಂಜು ಕೊನೆಯುಸಿರೆಳೆದಿದ್ದರು. ಮೃತದೇಹವನ್ನು ಕುಂದಾಪುರ ಸರಕಾರಿ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದೆ. ಇವರು ಕುಂದಾಪುರದ ಗಾಂಧಿ ಮೈದಾನದಲ್ಲಿ ವಾಸ ಮಾಡಿಕೊಂಡಿದ್ದರೆನ್ನಲಾಗಿದೆ.
‘ಎಂಕೋಡಿ ಬೀಚ್ನಲ್ಲಿ ಹಲವು ಮಂದಿ ಸಮುದ್ರದಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಆದರೆ ಇಲ್ಲಿ ಸುರಕ್ಷತೆಗೆ ಸಂಬಂಧಿಸಿ ಯಾವುದೇ ಸರಿಯಾದ ವ್ಯವಸ್ಥೆಗಳಿಲ್ಲ. ಸರಕಾರ ಇದರತ್ತ ಗಮನ ಹರಿಸಬೇಕು’ ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
A man drowned in Kodi Beach in Kundupura. The deceased has been identified as Manju from Uttar Karnataka.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am