ಬ್ರೇಕಿಂಗ್ ನ್ಯೂಸ್
23-11-20 05:50 pm Udupi Correspondent ಕರಾವಳಿ
ಕುಂದಾಪುರ, ನ.23: ಇಲ್ಲಿನ ಎಂ ಕೋಡಿ ಬೀಚ್ ನಲ್ಲಿ ಸಮುದ್ರದಲ್ಲಿ ಈಜಲು ಹೋಗಿದ್ದ ಕೂಲಿ ಕಾರ್ಮಿಕರೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಇಂದು ಮಧ್ಯಾಹ್ನ ನಡೆದಿದೆ.
ಮೃತರನ್ನು ಉತ್ತರ ಕರ್ನಾಟಕದ ನರಗುಂದ ತಾಲೂಕಿನ ಮಂಜು (38) ಎಂದು ಗುರುತಿಸಲಾಗಿದೆ. ಪತ್ನಿ ಜೊತೆ ಮಂಜು ಬೀಚ್ಗೆ ತೆರಳಿದ್ದು, ಈ ವೇಳೆ ಮಂಜು ಹಾಗೂ ಇನ್ನೋರ್ವ ವ್ಯಕ್ತಿ ಸಮುದ್ರದಲ್ಲಿ ಈಜಲು ಇಳಿದಿದ್ದರೆನ್ನಲಾಗಿದೆ. ಆದರೆ, ಅಲೆಗಳ ಅಬ್ಬರಕ್ಕೆ ಸಿಲುಕಿ ಮಂಜು ನೀರಿನಲ್ಲಿ ಮುಳುಗಿದ್ದಾನೆ. ಜೊತೆಗಿದ್ದ ವ್ಯಕ್ತಿ ಮಂಜುವನ್ನು ರಕ್ಷಣೆ ಮಾಡಲು ಯತ್ನಿಸಿದ್ದಾನೆ.
ಕೂಡಲೇ ಸ್ಥಳೀಯರಾದ ಹಸೈನಾರ್, ಝೈನ್, ನಾಗರಾಜ್ ಕೋಡಿ, ವೆಂಕಟೇಶ್ ಕೋಡಿ, ಸಲಾಂ ಎಂಬವರು ಇಬ್ಬರನ್ನೂ ದಡಕ್ಕೆ ಎಳೆತಂದಿದ್ದಾರೆ. ಆದರೆ ಅಷ್ಟರಲ್ಲಿ ಮಂಜು ಕೊನೆಯುಸಿರೆಳೆದಿದ್ದರು. ಮೃತದೇಹವನ್ನು ಕುಂದಾಪುರ ಸರಕಾರಿ ಆಸ್ಪತ್ರೆಯ ಶವಗಾರದಲ್ಲಿ ಇರಿಸಲಾಗಿದೆ. ಇವರು ಕುಂದಾಪುರದ ಗಾಂಧಿ ಮೈದಾನದಲ್ಲಿ ವಾಸ ಮಾಡಿಕೊಂಡಿದ್ದರೆನ್ನಲಾಗಿದೆ.
‘ಎಂಕೋಡಿ ಬೀಚ್ನಲ್ಲಿ ಹಲವು ಮಂದಿ ಸಮುದ್ರದಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಆದರೆ ಇಲ್ಲಿ ಸುರಕ್ಷತೆಗೆ ಸಂಬಂಧಿಸಿ ಯಾವುದೇ ಸರಿಯಾದ ವ್ಯವಸ್ಥೆಗಳಿಲ್ಲ. ಸರಕಾರ ಇದರತ್ತ ಗಮನ ಹರಿಸಬೇಕು’ ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
A man drowned in Kodi Beach in Kundupura. The deceased has been identified as Manju from Uttar Karnataka.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am