ಬ್ರೇಕಿಂಗ್ ನ್ಯೂಸ್
08-02-24 10:44 pm Mangalore Correspondent ಕರಾವಳಿ
ಮಂಗಳೂರು, ಫೆ.8: ನೀರಿನ ಪೈಪ್ ಲೈನ್ ಕಾಮಗಾರಿ ಹೆಸರಲ್ಲಿ ಒಂದು ದಿನ ನೀರು ಪೂರೈಕೆ ಕಡಿತಗೊಳಿಸಿದ್ದ ಮಹಾನಗರ ಪಾಲಿಕೆ ಮಂಗಳೂರಿನ ಬಹುತೇಕ ಪ್ರದೇಶಗಳಿಗೆ ಮೂರು ದಿನವಾದರೂ ನೀರು ಪೂರೈಕೆ ಮರು ಸ್ಥಾಪಿಸಿಲ್ಲ. ಇದರಿಂದಾಗಿ ನೀರು ಬಾರದೆ ಜನರು ಸಂಕಷ್ಟ ಪಡುವಂತಾಗಿದೆ.
ಮಹಾನಗರ ಪಾಲಿಕೆಯು, ಫೆ.5 ರಂದು ಪ್ರಕಟಣೆ ಹೊರಡಿಸಿದ ಪ್ರಕಾರ, ಬೆಂದೂರ್ವೆಲ್ ಬಳಿ ಬೃಹತ್ ಪ್ಲೋಮೀಟರ್ ಪೈಪ್ ಅನ್ನು ಸ್ಥಾಪಿಸುವ ಅಂಗವಾಗಿ ಫೆಬ್ರವರಿ 6 ರಂದು ಬೆಳಗ್ಗೆ 6 ರಿಂದ ಫೆಬ್ರವರಿ 7 ರ ಬೆಳಗ್ಗೆ 6ರ ವರೆಗೆ ಕಾಮಗಾರಿಯ ಪ್ರಯುಕ್ತ ನೀರು ಪೂರೈಕೆ ಸ್ಥಗಿತಗೊಳಿಸಲಿದ್ದಾರೆ.
ಇದರಂತೆ ನಗರ ಭಾಗದ ಪಿವಿಎಸ್, ಲೇಡಿಹಿಲ್, ಮೇರಿಹಿಲ್, ಪಚ್ಚನಾಡಿ, ಅಶೋಕನಗರ, ದೇರೆಬೈಲ್, ಕೊಡಿಯಾಲ್ ಬೈಲ್, ಕದ್ರಿ, ನಾಗುರಿ, ಸುರತ್ಕಲ್, ಕಾಟಿಪಳ್ಳ, ಕುಳೂರು, ಜಲ್ಲಿಗುಡ್ಡೆ, ಕೋಡಿಕಲ್ (ಭಾಗಶಃ), ಕಾನ, ಮುಕ್ಕ, ಪಣಂಬೂರು, ಕುಳಾಯಿ ಮುಂತಾದ ಪ್ರದೇಶಗಳಿಗೆ ನೀರಿನ ಪೂರೈಕೆಯಲ್ಲಿ ವ್ಯತ್ಯಯ ಆಗಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿತ್ತು. ಆದರೆ ಫೆ.7 ಮತ್ತು 8 ಕಳೆದರೂ ನೀರು ಪೂರೈಕೆ ಆಗಿಲ್ಲ. ಕದ್ರಿ, ಕೊಡಿಯಾಲ್ ಬೈಲ್ ಭಾಗದಲ್ಲಿ ಗುರುವಾರ ರಾತ್ರಿಯೂ ನೀರು ಬರ್ತಾ ಇಲ್ಲವೆಂದು ಸ್ಥಳೀಯರು ಹೆಡ್ ಲೈನ್ ಕರ್ನಾಟಕಕ್ಕೆ ಮಾಹಿತಿ ನೀಡಿದ್ದಾರೆ. ಸ್ಥಳೀಯ ಕಾರ್ಪೊರೇಟರುಗಳು ಈಗ ಬರುತ್ತೆ, ಆಗ ಬರುತ್ತೆ ಎಂದು ಹೇಳುತ್ತಿದ್ದಾರೆ. ನೀರು ಮಾತ್ರ ಬಂದಿಲ್ಲ. ಕುಡಿಯಲು ಹಣ ಕೊಟ್ಟು ನೀರು ತರುವ ಸ್ಥಿತಿಯಾಗಿದೆ ಎಂದು ಬವಣೆ ತೋಡಿಕೊಂಡಿದ್ದಾರೆ.
Pipe line issue, mangalore city faces water issues, people slam Mangalore City corporation.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm