ಬ್ರೇಕಿಂಗ್ ನ್ಯೂಸ್
08-02-24 10:44 pm Mangalore Correspondent ಕರಾವಳಿ
ಮಂಗಳೂರು, ಫೆ.8: ನೀರಿನ ಪೈಪ್ ಲೈನ್ ಕಾಮಗಾರಿ ಹೆಸರಲ್ಲಿ ಒಂದು ದಿನ ನೀರು ಪೂರೈಕೆ ಕಡಿತಗೊಳಿಸಿದ್ದ ಮಹಾನಗರ ಪಾಲಿಕೆ ಮಂಗಳೂರಿನ ಬಹುತೇಕ ಪ್ರದೇಶಗಳಿಗೆ ಮೂರು ದಿನವಾದರೂ ನೀರು ಪೂರೈಕೆ ಮರು ಸ್ಥಾಪಿಸಿಲ್ಲ. ಇದರಿಂದಾಗಿ ನೀರು ಬಾರದೆ ಜನರು ಸಂಕಷ್ಟ ಪಡುವಂತಾಗಿದೆ.
ಮಹಾನಗರ ಪಾಲಿಕೆಯು, ಫೆ.5 ರಂದು ಪ್ರಕಟಣೆ ಹೊರಡಿಸಿದ ಪ್ರಕಾರ, ಬೆಂದೂರ್ವೆಲ್ ಬಳಿ ಬೃಹತ್ ಪ್ಲೋಮೀಟರ್ ಪೈಪ್ ಅನ್ನು ಸ್ಥಾಪಿಸುವ ಅಂಗವಾಗಿ ಫೆಬ್ರವರಿ 6 ರಂದು ಬೆಳಗ್ಗೆ 6 ರಿಂದ ಫೆಬ್ರವರಿ 7 ರ ಬೆಳಗ್ಗೆ 6ರ ವರೆಗೆ ಕಾಮಗಾರಿಯ ಪ್ರಯುಕ್ತ ನೀರು ಪೂರೈಕೆ ಸ್ಥಗಿತಗೊಳಿಸಲಿದ್ದಾರೆ.
ಇದರಂತೆ ನಗರ ಭಾಗದ ಪಿವಿಎಸ್, ಲೇಡಿಹಿಲ್, ಮೇರಿಹಿಲ್, ಪಚ್ಚನಾಡಿ, ಅಶೋಕನಗರ, ದೇರೆಬೈಲ್, ಕೊಡಿಯಾಲ್ ಬೈಲ್, ಕದ್ರಿ, ನಾಗುರಿ, ಸುರತ್ಕಲ್, ಕಾಟಿಪಳ್ಳ, ಕುಳೂರು, ಜಲ್ಲಿಗುಡ್ಡೆ, ಕೋಡಿಕಲ್ (ಭಾಗಶಃ), ಕಾನ, ಮುಕ್ಕ, ಪಣಂಬೂರು, ಕುಳಾಯಿ ಮುಂತಾದ ಪ್ರದೇಶಗಳಿಗೆ ನೀರಿನ ಪೂರೈಕೆಯಲ್ಲಿ ವ್ಯತ್ಯಯ ಆಗಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿತ್ತು. ಆದರೆ ಫೆ.7 ಮತ್ತು 8 ಕಳೆದರೂ ನೀರು ಪೂರೈಕೆ ಆಗಿಲ್ಲ. ಕದ್ರಿ, ಕೊಡಿಯಾಲ್ ಬೈಲ್ ಭಾಗದಲ್ಲಿ ಗುರುವಾರ ರಾತ್ರಿಯೂ ನೀರು ಬರ್ತಾ ಇಲ್ಲವೆಂದು ಸ್ಥಳೀಯರು ಹೆಡ್ ಲೈನ್ ಕರ್ನಾಟಕಕ್ಕೆ ಮಾಹಿತಿ ನೀಡಿದ್ದಾರೆ. ಸ್ಥಳೀಯ ಕಾರ್ಪೊರೇಟರುಗಳು ಈಗ ಬರುತ್ತೆ, ಆಗ ಬರುತ್ತೆ ಎಂದು ಹೇಳುತ್ತಿದ್ದಾರೆ. ನೀರು ಮಾತ್ರ ಬಂದಿಲ್ಲ. ಕುಡಿಯಲು ಹಣ ಕೊಟ್ಟು ನೀರು ತರುವ ಸ್ಥಿತಿಯಾಗಿದೆ ಎಂದು ಬವಣೆ ತೋಡಿಕೊಂಡಿದ್ದಾರೆ.
Pipe line issue, mangalore city faces water issues, people slam Mangalore City corporation.
13-07-25 04:03 pm
HK News Desk
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
ಸಿಎಂ ಬದಲಾವಣೆ ಎಲ್ಲ ಮುಗಿದ ಕಥೆ, ಸೆಪ್ಟೆಂಬರ್ನಲ್ಲಿ...
11-07-25 05:41 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 07:00 pm
Mangalore Correspondent
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
Dharmasthala Case, FIR YouTuber MD Sameer: ಧರ...
12-07-25 11:00 pm
Mangalore Accident, Bolero, Deralakatte: ದೇರಳ...
12-07-25 10:26 pm
Gas Leak at MRPL, Mangalore, death: ಎಂಆರ್ ಪಿಎ...
12-07-25 01:42 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm