ಬ್ರೇಕಿಂಗ್ ನ್ಯೂಸ್
08-02-24 10:44 pm Mangalore Correspondent ಕರಾವಳಿ
ಮಂಗಳೂರು, ಫೆ.8: ನೀರಿನ ಪೈಪ್ ಲೈನ್ ಕಾಮಗಾರಿ ಹೆಸರಲ್ಲಿ ಒಂದು ದಿನ ನೀರು ಪೂರೈಕೆ ಕಡಿತಗೊಳಿಸಿದ್ದ ಮಹಾನಗರ ಪಾಲಿಕೆ ಮಂಗಳೂರಿನ ಬಹುತೇಕ ಪ್ರದೇಶಗಳಿಗೆ ಮೂರು ದಿನವಾದರೂ ನೀರು ಪೂರೈಕೆ ಮರು ಸ್ಥಾಪಿಸಿಲ್ಲ. ಇದರಿಂದಾಗಿ ನೀರು ಬಾರದೆ ಜನರು ಸಂಕಷ್ಟ ಪಡುವಂತಾಗಿದೆ.
ಮಹಾನಗರ ಪಾಲಿಕೆಯು, ಫೆ.5 ರಂದು ಪ್ರಕಟಣೆ ಹೊರಡಿಸಿದ ಪ್ರಕಾರ, ಬೆಂದೂರ್ವೆಲ್ ಬಳಿ ಬೃಹತ್ ಪ್ಲೋಮೀಟರ್ ಪೈಪ್ ಅನ್ನು ಸ್ಥಾಪಿಸುವ ಅಂಗವಾಗಿ ಫೆಬ್ರವರಿ 6 ರಂದು ಬೆಳಗ್ಗೆ 6 ರಿಂದ ಫೆಬ್ರವರಿ 7 ರ ಬೆಳಗ್ಗೆ 6ರ ವರೆಗೆ ಕಾಮಗಾರಿಯ ಪ್ರಯುಕ್ತ ನೀರು ಪೂರೈಕೆ ಸ್ಥಗಿತಗೊಳಿಸಲಿದ್ದಾರೆ.
ಇದರಂತೆ ನಗರ ಭಾಗದ ಪಿವಿಎಸ್, ಲೇಡಿಹಿಲ್, ಮೇರಿಹಿಲ್, ಪಚ್ಚನಾಡಿ, ಅಶೋಕನಗರ, ದೇರೆಬೈಲ್, ಕೊಡಿಯಾಲ್ ಬೈಲ್, ಕದ್ರಿ, ನಾಗುರಿ, ಸುರತ್ಕಲ್, ಕಾಟಿಪಳ್ಳ, ಕುಳೂರು, ಜಲ್ಲಿಗುಡ್ಡೆ, ಕೋಡಿಕಲ್ (ಭಾಗಶಃ), ಕಾನ, ಮುಕ್ಕ, ಪಣಂಬೂರು, ಕುಳಾಯಿ ಮುಂತಾದ ಪ್ರದೇಶಗಳಿಗೆ ನೀರಿನ ಪೂರೈಕೆಯಲ್ಲಿ ವ್ಯತ್ಯಯ ಆಗಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿತ್ತು. ಆದರೆ ಫೆ.7 ಮತ್ತು 8 ಕಳೆದರೂ ನೀರು ಪೂರೈಕೆ ಆಗಿಲ್ಲ. ಕದ್ರಿ, ಕೊಡಿಯಾಲ್ ಬೈಲ್ ಭಾಗದಲ್ಲಿ ಗುರುವಾರ ರಾತ್ರಿಯೂ ನೀರು ಬರ್ತಾ ಇಲ್ಲವೆಂದು ಸ್ಥಳೀಯರು ಹೆಡ್ ಲೈನ್ ಕರ್ನಾಟಕಕ್ಕೆ ಮಾಹಿತಿ ನೀಡಿದ್ದಾರೆ. ಸ್ಥಳೀಯ ಕಾರ್ಪೊರೇಟರುಗಳು ಈಗ ಬರುತ್ತೆ, ಆಗ ಬರುತ್ತೆ ಎಂದು ಹೇಳುತ್ತಿದ್ದಾರೆ. ನೀರು ಮಾತ್ರ ಬಂದಿಲ್ಲ. ಕುಡಿಯಲು ಹಣ ಕೊಟ್ಟು ನೀರು ತರುವ ಸ್ಥಿತಿಯಾಗಿದೆ ಎಂದು ಬವಣೆ ತೋಡಿಕೊಂಡಿದ್ದಾರೆ.
Pipe line issue, mangalore city faces water issues, people slam Mangalore City corporation.
27-08-25 06:21 pm
Bangalore Correspondent
Congress, MP Yaduveer, DK Shivakumar: ಕಾಂಗ್ರೆ...
27-08-25 06:17 pm
ದಸರಾ ಉದ್ಘಾಟಕರ ಆಯ್ಕೆ ವಿವಾದ ; ನೀವು ನಂಬಿರುವ ನಿಮ್...
27-08-25 03:17 pm
Kannada Anchor Anushree, Marriage, Mangalore:...
27-08-25 02:51 pm
ಚಾಮುಂಡಿ ಬೆಟ್ಟ ಪಕ್ಕಾ ಹಿಂದೂಗಳ ಸ್ವತ್ತು, ಮುಸ್ಲಿಮರ...
27-08-25 12:33 pm
26-08-25 09:02 pm
HK News Desk
ಜಮ್ಮು ಭಾರಿ ಮಳೆಗೆ ಒಂಬತ್ತು ಮಂದಿ ಬಲಿ ; ಹಲವೆಡೆ ಭೂ...
26-08-25 07:39 pm
Trump Immigrant Population: ಟ್ರಂಪ್ ಸಾಮ್ರಾಜ್ಯದ...
24-08-25 01:47 pm
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
27-08-25 11:02 pm
Mangalore Correspondent
FIR, Chinnayya, Dharmasthala, Mahesh Thimarod...
27-08-25 09:19 pm
Praveen Nettaru, NIA, Mangalore: ಪ್ರವೀಣ್ ನೆಟ್...
27-08-25 08:46 pm
Pastor John Shamine, BJP, Fake Human Rights:...
26-08-25 10:57 pm
Vasanth Giliyar Hate speech, Case: ಬೆಳ್ತಂಗಡಿ...
26-08-25 10:18 pm
27-08-25 10:23 pm
HK News Desk
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm
ದುಬೈನಲ್ಲಿ ಗಂಡ, ಮೈಸೂರಿನಲ್ಲಿ ಪತ್ನಿಯ ಲವ್ವಿ ಡವ್ವಿ...
25-08-25 08:29 pm
ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಿಎ ಹೆಸರಲ್ಲಿ ವಸೂಲಿ ;...
25-08-25 07:42 pm