ಬ್ರೇಕಿಂಗ್ ನ್ಯೂಸ್
09-02-24 01:57 pm Mangalore Correspondent ಕರಾವಳಿ
ಮಂಗಳೂರು, ಫೆ.9: ಕೇಂದ್ರ ಸರ್ಕಾರದ ಅನುದಾನ ತಾರತಮ್ಯ ಹೆಸರಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿವಾದಾತ್ಮಕ ಪೋಸ್ಟ್ ಹಾಕಿದ್ದಾರೆ. ಹಿಂದುಗಳ ತೆರಿಗೆ ಹಣ ಹಿಂದುಗಳ ಅಭಿವೃದ್ಧಿಗಷ್ಟೆ ವಿನಿಯೋಗ ಆಗಬೇಕು. ಹಿಂದುಗಳ ತೆರಿಗೆ ಹಣ ಬೇರೆ ಧರ್ಮದ ಜನರಿಗೆ ಸೇರುವುದು ಅನ್ಯಾಯ ಎಂದು ಫೇಸ್ಬುಕ್ ಜಾಲತಾಣದಲ್ಲಿ ಪೋಸ್ಟ್ ಹಾಕಿರುವುದು ಪರ- ವಿರೋಧ ಚರ್ಚೆಗೆ ಕಾರಣವಾಗಿದೆ.
ದೇಶದಲ್ಲಿರುವ ತೆರಿಗೆ ಹಣದಲ್ಲಿ ಹಿಂದುಗಳ ಪಾಲು ಎಷ್ಟು? ಇದರಲ್ಲಿ ಹಿಂದುಗಳ ಅಭಿವೃದ್ಧಿಗೆ ಉಪಯೋಗ ಆಗುತ್ತಿರುವುದೆಷ್ಟು ? ಹಿಂದುಗಳ ತೆರಿಗೆ ಹಿಂದುಗಳಿಗೆ ಸಲ್ಲಬೇಕು ಎಂದು ಪೋಸ್ಟ್ ಹಾಕಿದ್ದಾರೆ. ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜ ಹಾಕಿರುವ ಪೋಸ್ಟ್ ಬಗ್ಗೆ ಭಾರೀ ವಿರೋಧ ವ್ಯಕ್ತವಾಗಿದೆ.
ಶಾಸಕನ ಪೋಸ್ಟ್ ಬಗ್ಗೆ ಫೇಸ್ಬುಕ್ ನಲ್ಲಿ ಪರ - ವಿರೋಧ ಚರ್ಚೆಯಾಗಿದೆ. ಅಲ್ಲದೆ, ನೀವು ಯಾರ ತೆರಿಗೆಯಲ್ಲಿ ಖರ್ಚು ಮಾಡುತ್ತಿದ್ದೀರಿ, ಕೇವಲ ಹಿಂದುಗಳದ್ದಾ ? ಎಂದೊಬ್ಬರು ಪ್ರಶ್ನೆ ಮಾಡಿದ್ದಾರೆ. ಅಲ್ಲದೆ, ಈ ರೀತಿ ಹಿಂದು - ಮುಸ್ಲಿಂ ಅಂತ ಯಾಕೆ ವಿಭಜನೆ ಮಾಡುತ್ತೀರಿ ಎಂದು ಟೀಕೆ ಮಾಡಿದ್ದಾರೆ.
Tax money of Hindus should be given to Hindus not to any other community, MLA Harish Poonja sparks controversy by stating that that the tax money should be used only for the development of Hindus.
13-07-25 04:03 pm
HK News Desk
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
ಸಿಎಂ ಬದಲಾವಣೆ ಎಲ್ಲ ಮುಗಿದ ಕಥೆ, ಸೆಪ್ಟೆಂಬರ್ನಲ್ಲಿ...
11-07-25 05:41 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 05:56 pm
Mangalore Correspondent
Dharmasthala Case, FIR YouTuber MD Sameer: ಧರ...
12-07-25 11:00 pm
Mangalore Accident, Bolero, Deralakatte: ದೇರಳ...
12-07-25 10:26 pm
Gas Leak at MRPL, Mangalore, death: ಎಂಆರ್ ಪಿಎ...
12-07-25 01:42 pm
Dharmasthala News, Dead bodies, Court: ಧರ್ಮಸ್...
11-07-25 08:55 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm