ಬ್ರೇಕಿಂಗ್ ನ್ಯೂಸ್
09-02-24 01:57 pm Mangalore Correspondent ಕರಾವಳಿ
ಮಂಗಳೂರು, ಫೆ.9: ಕೇಂದ್ರ ಸರ್ಕಾರದ ಅನುದಾನ ತಾರತಮ್ಯ ಹೆಸರಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿವಾದಾತ್ಮಕ ಪೋಸ್ಟ್ ಹಾಕಿದ್ದಾರೆ. ಹಿಂದುಗಳ ತೆರಿಗೆ ಹಣ ಹಿಂದುಗಳ ಅಭಿವೃದ್ಧಿಗಷ್ಟೆ ವಿನಿಯೋಗ ಆಗಬೇಕು. ಹಿಂದುಗಳ ತೆರಿಗೆ ಹಣ ಬೇರೆ ಧರ್ಮದ ಜನರಿಗೆ ಸೇರುವುದು ಅನ್ಯಾಯ ಎಂದು ಫೇಸ್ಬುಕ್ ಜಾಲತಾಣದಲ್ಲಿ ಪೋಸ್ಟ್ ಹಾಕಿರುವುದು ಪರ- ವಿರೋಧ ಚರ್ಚೆಗೆ ಕಾರಣವಾಗಿದೆ.
ದೇಶದಲ್ಲಿರುವ ತೆರಿಗೆ ಹಣದಲ್ಲಿ ಹಿಂದುಗಳ ಪಾಲು ಎಷ್ಟು? ಇದರಲ್ಲಿ ಹಿಂದುಗಳ ಅಭಿವೃದ್ಧಿಗೆ ಉಪಯೋಗ ಆಗುತ್ತಿರುವುದೆಷ್ಟು ? ಹಿಂದುಗಳ ತೆರಿಗೆ ಹಿಂದುಗಳಿಗೆ ಸಲ್ಲಬೇಕು ಎಂದು ಪೋಸ್ಟ್ ಹಾಕಿದ್ದಾರೆ. ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜ ಹಾಕಿರುವ ಪೋಸ್ಟ್ ಬಗ್ಗೆ ಭಾರೀ ವಿರೋಧ ವ್ಯಕ್ತವಾಗಿದೆ.



ಶಾಸಕನ ಪೋಸ್ಟ್ ಬಗ್ಗೆ ಫೇಸ್ಬುಕ್ ನಲ್ಲಿ ಪರ - ವಿರೋಧ ಚರ್ಚೆಯಾಗಿದೆ. ಅಲ್ಲದೆ, ನೀವು ಯಾರ ತೆರಿಗೆಯಲ್ಲಿ ಖರ್ಚು ಮಾಡುತ್ತಿದ್ದೀರಿ, ಕೇವಲ ಹಿಂದುಗಳದ್ದಾ ? ಎಂದೊಬ್ಬರು ಪ್ರಶ್ನೆ ಮಾಡಿದ್ದಾರೆ. ಅಲ್ಲದೆ, ಈ ರೀತಿ ಹಿಂದು - ಮುಸ್ಲಿಂ ಅಂತ ಯಾಕೆ ವಿಭಜನೆ ಮಾಡುತ್ತೀರಿ ಎಂದು ಟೀಕೆ ಮಾಡಿದ್ದಾರೆ.
Tax money of Hindus should be given to Hindus not to any other community, MLA Harish Poonja sparks controversy by stating that that the tax money should be used only for the development of Hindus.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 10:43 am
HK News Staffer
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm