ಬ್ರೇಕಿಂಗ್ ನ್ಯೂಸ್
09-02-24 03:01 pm Mangalore Correspondent ಕರಾವಳಿ
ಮಂಗಳೂರು, ಫೆ.9: ಖಾಸಗಿ ಬಸ್ ಚಲಿಸುತ್ತಿದ್ದಾಗ ಬಾಗಿಲ ಬಳಿ ನಿಂತಿದ್ದ ವೃದ್ಧೆಯೊಬ್ಬರು ಆಯತಪ್ಪಿ ಹೊರಕ್ಕೆ ಬಿದ್ದು ಸಾವನ್ನಪ್ಪಿದ ಘಟನೆ ಉಪ್ಪಿನಂಗಡಿ ಬಳಿಯ ಮಾಣಿ ಹೆದ್ದಾರಿಯಲ್ಲಿ ನಡೆದಿದೆ.
ಜ.31ರಂದು ಘಟನೆ ನಡೆದಿದ್ದು ಆಸ್ಪತ್ರೆಗೆ ದಾಖಲಾಗಿದ್ದ ಉಪ್ಪಿನಂಗಡಿ ನಿನ್ನಿಕಲ್ಲು ನಿವಾಸಿ ರಾಧಾ(66) ಫೆ.6ರಂದು ಮೃತಪಟ್ಟಿದ್ದಾರೆ. ಘಟನೆಯ ದೃಶ್ಯ ಬಸ್ಸಿನ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬಸ್ ಚಾಲಕ ಮತ್ತು ನಿರ್ವಾಹಕನ ವಿರುದ್ಧ ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವೃದ್ಧ ಮಹಿಳೆ ಬಸ್ಸಿನಲ್ಲಿ ಕುಳಿತುಕೊಂಡಿದ್ದಾಗ ಮಗು ಹಿಡಿದು ಬಂದ ಮುಸ್ಲಿಂ ಮಹಿಳೆಗೆ ತನ್ನ ಸೀಟು ಬಿಟ್ಟುಕೊಟ್ಟಿದ್ದರು. ಸೀಟು ಕೊಟ್ಟು ಅಲ್ಲಿಯೇ ಎದ್ದು ನಿಂತಿದ್ದಾಗಲೇ ಕೈಗೆ ಕಂಬ ಸಿಗದೆ ಆಯತಪ್ಪಿ ಬಾಗಿಲ ಮೂಲಕ ಹೊರಕ್ಕೆ ಬಿದ್ದಿದ್ದಾರೆ. ಗಂಭೀರ ಸ್ಥಿತಿಯಲ್ಲಿ ವೃದ್ಧೆಯನ್ನು ಆಸ್ಪತ್ರೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ನಾಲ್ಕು ದಿನಗಳ ಬಳಿಕ ವೃದ್ಧೆ ರಾಧಾ ಮೃತಪಟ್ಟಿದ್ದಾರೆ.
#Mangalore Old Women falls from
— Headline Karnataka (@hknewsonline) February 9, 2024
Speeding bus at #Mani in #Vitla, dies on spot. The deceased has been identified as Radha (66). The incident has been recorded in the cctv of the bus. pic.twitter.com/40uhSEDtM4
Mangalore Old Women falls from Speeding bus at Mani in Vitla, dies on spot. The deceased has been identified as Radha (66). The incident has been recorded in the cctv of the bus.
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 10:43 am
HK News Staffer
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm