ಬ್ರೇಕಿಂಗ್ ನ್ಯೂಸ್
24-11-20 12:04 pm Udupi Correspondent ಕರಾವಳಿ
ಉಡುಪಿ, ನವೆಂಬರ್ 24: ಉಡುಪಿಯ ಯುವತಿಯೋರ್ವಳ ಕಾಲುಗಳೆರಡು ಬಲಹೀನವಾದರೂ ಅದೃಷ್ಟಬಲ ಮಾತ್ರ ಚೆನ್ನಾಗಿದೆ. ದುಬೈನಲ್ಲಿ ಉದ್ಯೋಗ ಮಾಡುತ್ತಿರುವ ಸಂದೀಪ್ ಎಂಬ ಯುವಕ ತಾನೇ ಮುಂದೆ ಬಂದು ಈ ಯುವತಿಯ ಬಾಳಿಗೆ ಬೆಳಕಾಗಿದ್ದಾನೆ.
ಉಡುಪಿಯ ಸುನೀತಾ ಪೊಲೀಯೋ ಪೀಡಿತೆ. ತನ್ನ ಎರಡೂ ಕಾಲುಗಳ ಬಲ ಕಳೆದುಕೊಂಡಿದ್ದಳು. ಪಿಯುಸಿವರಗೆ ಓದಿಕೊಂಡು ತಂದೆ-ತಾಯಿಯ ಆಶ್ರಯದಲ್ಲಿ ಬೆಳೆಯುತ್ತಿದ್ದ ಸುನೀತಾ, ತನ್ನ ಕಾಲಿನಂತೆ ಬದುಕು ಕೂಡಾ ದೌರ್ಭಾಗ್ಯಕ್ಕೆ ಈಡಾದರೆ ಏನು ಮಾಡುವುದು ಎಂಬ ಚಿಂತೆಯಲ್ಲಿದ್ದಳು. ಆದರೆ ಕಾಲು ಕಿತ್ತುಕೊಂಡು ಕಷ್ಟ ಕೊಟ್ಟ ದೇವರು ಮದುವೆಯ ವಿಚಾರದಲ್ಲಿ ಮಾತ್ರ ಈಕೆಯ ಕೈ ಬಿಡಲಿಲ್ಲ.
ಈ ಯುವತಿಯನ್ನು ಮದುವೆಯಾಗುವ ಮೂಲಕ ಭಾಗ್ಯದ ಬಾಗಿಲು ತೆರೆದವರು ಸಂದೀಪ್ ಎಂಬ ಯುವಕ. ದುಬೈ ನಲ್ಲಿ ಉದ್ಯೋಗ ಮಾಡುತ್ತಿರುವ ಸಂದೀಪ್, ತಾನೇ ಮುಂದೆ ಬಂದು ಈಕೆಯ ಬಾಳ ಸಂಗಾತಿಯಾಗಿ, ಆಕೆಯ ಜೀವನ ಪಯಣಕ್ಕೆ ಆಧಾರವಾಗಲು ನಿರ್ಧರಿಸಿದ್ದಾರೆ. ಮನೆಯವರ ಒಪ್ಪಿಗೆಯಂತೆ ಈ ಅಪರೂಪದ ಮದುವೆಗೆ ಉಡುಪಿಯ ಕಂಬಳ್ಳಿ ದೇವಸ್ಥಾನ ಸಾಕ್ಷಿಯಾಯಿತು.
ಮದುಮಗಳು ನಡೆಯಲು ಆಗದೆ ವಾಕಿಂಗ್ ಸ್ಟಿಕ್ ತರಹದ್ದನ್ನು ಹಿಡಿದೇ ಹಸೆಮಣೆಗೆ ನಡೆದು ಬಂದಳು. ವರ ಸಂದೀಪ್ ಅತ್ಯಂತ ಲವಲವಿಕೆಯಿಂದಲೇ ಈಕೆಯ ಕುತ್ತಿಗೆಗೆ ತಾಳಿ ಕಟ್ಟುವ ಮೂಲಕ ಪೊಲಿಯೋ ಪೀಡಿತೆಗೆ ಬಾಳು ಕೊಟ್ಟ. ಈ ಅಪರೂಪದ ಮದುವೆಗೆ ಸೇರಿದ ಜನರು ವಧು-ವರರು ನೂರ್ಕಾಲ ಬಾಳಲಿ ಎಂದು ಆಶೀರ್ವದಿಸಿದರು.
Udupi Man refineries love as he Marries Girl with no Legs. The marriage picture has gone viral on social media with loads of love and appreciation.
25-10-25 09:33 pm
Bangalore Correspondent
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
25-10-25 09:36 pm
HK News Desk
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
25-10-25 08:08 pm
Mangalore Correspondent
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
Mangalore Land Fraud, Lawyer, Mohiuddin Bava:...
24-10-25 07:57 pm
Police Commissioner Sudheer Reddy, Mangalore:...
24-10-25 11:57 am
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm