ಬ್ರೇಕಿಂಗ್ ನ್ಯೂಸ್
24-11-20 12:04 pm Udupi Correspondent ಕರಾವಳಿ
ಉಡುಪಿ, ನವೆಂಬರ್ 24: ಉಡುಪಿಯ ಯುವತಿಯೋರ್ವಳ ಕಾಲುಗಳೆರಡು ಬಲಹೀನವಾದರೂ ಅದೃಷ್ಟಬಲ ಮಾತ್ರ ಚೆನ್ನಾಗಿದೆ. ದುಬೈನಲ್ಲಿ ಉದ್ಯೋಗ ಮಾಡುತ್ತಿರುವ ಸಂದೀಪ್ ಎಂಬ ಯುವಕ ತಾನೇ ಮುಂದೆ ಬಂದು ಈ ಯುವತಿಯ ಬಾಳಿಗೆ ಬೆಳಕಾಗಿದ್ದಾನೆ.
ಉಡುಪಿಯ ಸುನೀತಾ ಪೊಲೀಯೋ ಪೀಡಿತೆ. ತನ್ನ ಎರಡೂ ಕಾಲುಗಳ ಬಲ ಕಳೆದುಕೊಂಡಿದ್ದಳು. ಪಿಯುಸಿವರಗೆ ಓದಿಕೊಂಡು ತಂದೆ-ತಾಯಿಯ ಆಶ್ರಯದಲ್ಲಿ ಬೆಳೆಯುತ್ತಿದ್ದ ಸುನೀತಾ, ತನ್ನ ಕಾಲಿನಂತೆ ಬದುಕು ಕೂಡಾ ದೌರ್ಭಾಗ್ಯಕ್ಕೆ ಈಡಾದರೆ ಏನು ಮಾಡುವುದು ಎಂಬ ಚಿಂತೆಯಲ್ಲಿದ್ದಳು. ಆದರೆ ಕಾಲು ಕಿತ್ತುಕೊಂಡು ಕಷ್ಟ ಕೊಟ್ಟ ದೇವರು ಮದುವೆಯ ವಿಚಾರದಲ್ಲಿ ಮಾತ್ರ ಈಕೆಯ ಕೈ ಬಿಡಲಿಲ್ಲ.
ಈ ಯುವತಿಯನ್ನು ಮದುವೆಯಾಗುವ ಮೂಲಕ ಭಾಗ್ಯದ ಬಾಗಿಲು ತೆರೆದವರು ಸಂದೀಪ್ ಎಂಬ ಯುವಕ. ದುಬೈ ನಲ್ಲಿ ಉದ್ಯೋಗ ಮಾಡುತ್ತಿರುವ ಸಂದೀಪ್, ತಾನೇ ಮುಂದೆ ಬಂದು ಈಕೆಯ ಬಾಳ ಸಂಗಾತಿಯಾಗಿ, ಆಕೆಯ ಜೀವನ ಪಯಣಕ್ಕೆ ಆಧಾರವಾಗಲು ನಿರ್ಧರಿಸಿದ್ದಾರೆ. ಮನೆಯವರ ಒಪ್ಪಿಗೆಯಂತೆ ಈ ಅಪರೂಪದ ಮದುವೆಗೆ ಉಡುಪಿಯ ಕಂಬಳ್ಳಿ ದೇವಸ್ಥಾನ ಸಾಕ್ಷಿಯಾಯಿತು.
ಮದುಮಗಳು ನಡೆಯಲು ಆಗದೆ ವಾಕಿಂಗ್ ಸ್ಟಿಕ್ ತರಹದ್ದನ್ನು ಹಿಡಿದೇ ಹಸೆಮಣೆಗೆ ನಡೆದು ಬಂದಳು. ವರ ಸಂದೀಪ್ ಅತ್ಯಂತ ಲವಲವಿಕೆಯಿಂದಲೇ ಈಕೆಯ ಕುತ್ತಿಗೆಗೆ ತಾಳಿ ಕಟ್ಟುವ ಮೂಲಕ ಪೊಲಿಯೋ ಪೀಡಿತೆಗೆ ಬಾಳು ಕೊಟ್ಟ. ಈ ಅಪರೂಪದ ಮದುವೆಗೆ ಸೇರಿದ ಜನರು ವಧು-ವರರು ನೂರ್ಕಾಲ ಬಾಳಲಿ ಎಂದು ಆಶೀರ್ವದಿಸಿದರು.
Udupi Man refineries love as he Marries Girl with no Legs. The marriage picture has gone viral on social media with loads of love and appreciation.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm