ಬ್ರೇಕಿಂಗ್ ನ್ಯೂಸ್
24-11-20 12:04 pm Udupi Correspondent ಕರಾವಳಿ
ಉಡುಪಿ, ನವೆಂಬರ್ 24: ಉಡುಪಿಯ ಯುವತಿಯೋರ್ವಳ ಕಾಲುಗಳೆರಡು ಬಲಹೀನವಾದರೂ ಅದೃಷ್ಟಬಲ ಮಾತ್ರ ಚೆನ್ನಾಗಿದೆ. ದುಬೈನಲ್ಲಿ ಉದ್ಯೋಗ ಮಾಡುತ್ತಿರುವ ಸಂದೀಪ್ ಎಂಬ ಯುವಕ ತಾನೇ ಮುಂದೆ ಬಂದು ಈ ಯುವತಿಯ ಬಾಳಿಗೆ ಬೆಳಕಾಗಿದ್ದಾನೆ.
ಉಡುಪಿಯ ಸುನೀತಾ ಪೊಲೀಯೋ ಪೀಡಿತೆ. ತನ್ನ ಎರಡೂ ಕಾಲುಗಳ ಬಲ ಕಳೆದುಕೊಂಡಿದ್ದಳು. ಪಿಯುಸಿವರಗೆ ಓದಿಕೊಂಡು ತಂದೆ-ತಾಯಿಯ ಆಶ್ರಯದಲ್ಲಿ ಬೆಳೆಯುತ್ತಿದ್ದ ಸುನೀತಾ, ತನ್ನ ಕಾಲಿನಂತೆ ಬದುಕು ಕೂಡಾ ದೌರ್ಭಾಗ್ಯಕ್ಕೆ ಈಡಾದರೆ ಏನು ಮಾಡುವುದು ಎಂಬ ಚಿಂತೆಯಲ್ಲಿದ್ದಳು. ಆದರೆ ಕಾಲು ಕಿತ್ತುಕೊಂಡು ಕಷ್ಟ ಕೊಟ್ಟ ದೇವರು ಮದುವೆಯ ವಿಚಾರದಲ್ಲಿ ಮಾತ್ರ ಈಕೆಯ ಕೈ ಬಿಡಲಿಲ್ಲ.
ಈ ಯುವತಿಯನ್ನು ಮದುವೆಯಾಗುವ ಮೂಲಕ ಭಾಗ್ಯದ ಬಾಗಿಲು ತೆರೆದವರು ಸಂದೀಪ್ ಎಂಬ ಯುವಕ. ದುಬೈ ನಲ್ಲಿ ಉದ್ಯೋಗ ಮಾಡುತ್ತಿರುವ ಸಂದೀಪ್, ತಾನೇ ಮುಂದೆ ಬಂದು ಈಕೆಯ ಬಾಳ ಸಂಗಾತಿಯಾಗಿ, ಆಕೆಯ ಜೀವನ ಪಯಣಕ್ಕೆ ಆಧಾರವಾಗಲು ನಿರ್ಧರಿಸಿದ್ದಾರೆ. ಮನೆಯವರ ಒಪ್ಪಿಗೆಯಂತೆ ಈ ಅಪರೂಪದ ಮದುವೆಗೆ ಉಡುಪಿಯ ಕಂಬಳ್ಳಿ ದೇವಸ್ಥಾನ ಸಾಕ್ಷಿಯಾಯಿತು.
ಮದುಮಗಳು ನಡೆಯಲು ಆಗದೆ ವಾಕಿಂಗ್ ಸ್ಟಿಕ್ ತರಹದ್ದನ್ನು ಹಿಡಿದೇ ಹಸೆಮಣೆಗೆ ನಡೆದು ಬಂದಳು. ವರ ಸಂದೀಪ್ ಅತ್ಯಂತ ಲವಲವಿಕೆಯಿಂದಲೇ ಈಕೆಯ ಕುತ್ತಿಗೆಗೆ ತಾಳಿ ಕಟ್ಟುವ ಮೂಲಕ ಪೊಲಿಯೋ ಪೀಡಿತೆಗೆ ಬಾಳು ಕೊಟ್ಟ. ಈ ಅಪರೂಪದ ಮದುವೆಗೆ ಸೇರಿದ ಜನರು ವಧು-ವರರು ನೂರ್ಕಾಲ ಬಾಳಲಿ ಎಂದು ಆಶೀರ್ವದಿಸಿದರು.
Udupi Man refineries love as he Marries Girl with no Legs. The marriage picture has gone viral on social media with loads of love and appreciation.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am