ಬ್ರೇಕಿಂಗ್ ನ್ಯೂಸ್
24-11-20 12:04 pm Udupi Correspondent ಕರಾವಳಿ
ಉಡುಪಿ, ನವೆಂಬರ್ 24: ಉಡುಪಿಯ ಯುವತಿಯೋರ್ವಳ ಕಾಲುಗಳೆರಡು ಬಲಹೀನವಾದರೂ ಅದೃಷ್ಟಬಲ ಮಾತ್ರ ಚೆನ್ನಾಗಿದೆ. ದುಬೈನಲ್ಲಿ ಉದ್ಯೋಗ ಮಾಡುತ್ತಿರುವ ಸಂದೀಪ್ ಎಂಬ ಯುವಕ ತಾನೇ ಮುಂದೆ ಬಂದು ಈ ಯುವತಿಯ ಬಾಳಿಗೆ ಬೆಳಕಾಗಿದ್ದಾನೆ.
ಉಡುಪಿಯ ಸುನೀತಾ ಪೊಲೀಯೋ ಪೀಡಿತೆ. ತನ್ನ ಎರಡೂ ಕಾಲುಗಳ ಬಲ ಕಳೆದುಕೊಂಡಿದ್ದಳು. ಪಿಯುಸಿವರಗೆ ಓದಿಕೊಂಡು ತಂದೆ-ತಾಯಿಯ ಆಶ್ರಯದಲ್ಲಿ ಬೆಳೆಯುತ್ತಿದ್ದ ಸುನೀತಾ, ತನ್ನ ಕಾಲಿನಂತೆ ಬದುಕು ಕೂಡಾ ದೌರ್ಭಾಗ್ಯಕ್ಕೆ ಈಡಾದರೆ ಏನು ಮಾಡುವುದು ಎಂಬ ಚಿಂತೆಯಲ್ಲಿದ್ದಳು. ಆದರೆ ಕಾಲು ಕಿತ್ತುಕೊಂಡು ಕಷ್ಟ ಕೊಟ್ಟ ದೇವರು ಮದುವೆಯ ವಿಚಾರದಲ್ಲಿ ಮಾತ್ರ ಈಕೆಯ ಕೈ ಬಿಡಲಿಲ್ಲ.
ಈ ಯುವತಿಯನ್ನು ಮದುವೆಯಾಗುವ ಮೂಲಕ ಭಾಗ್ಯದ ಬಾಗಿಲು ತೆರೆದವರು ಸಂದೀಪ್ ಎಂಬ ಯುವಕ. ದುಬೈ ನಲ್ಲಿ ಉದ್ಯೋಗ ಮಾಡುತ್ತಿರುವ ಸಂದೀಪ್, ತಾನೇ ಮುಂದೆ ಬಂದು ಈಕೆಯ ಬಾಳ ಸಂಗಾತಿಯಾಗಿ, ಆಕೆಯ ಜೀವನ ಪಯಣಕ್ಕೆ ಆಧಾರವಾಗಲು ನಿರ್ಧರಿಸಿದ್ದಾರೆ. ಮನೆಯವರ ಒಪ್ಪಿಗೆಯಂತೆ ಈ ಅಪರೂಪದ ಮದುವೆಗೆ ಉಡುಪಿಯ ಕಂಬಳ್ಳಿ ದೇವಸ್ಥಾನ ಸಾಕ್ಷಿಯಾಯಿತು.
ಮದುಮಗಳು ನಡೆಯಲು ಆಗದೆ ವಾಕಿಂಗ್ ಸ್ಟಿಕ್ ತರಹದ್ದನ್ನು ಹಿಡಿದೇ ಹಸೆಮಣೆಗೆ ನಡೆದು ಬಂದಳು. ವರ ಸಂದೀಪ್ ಅತ್ಯಂತ ಲವಲವಿಕೆಯಿಂದಲೇ ಈಕೆಯ ಕುತ್ತಿಗೆಗೆ ತಾಳಿ ಕಟ್ಟುವ ಮೂಲಕ ಪೊಲಿಯೋ ಪೀಡಿತೆಗೆ ಬಾಳು ಕೊಟ್ಟ. ಈ ಅಪರೂಪದ ಮದುವೆಗೆ ಸೇರಿದ ಜನರು ವಧು-ವರರು ನೂರ್ಕಾಲ ಬಾಳಲಿ ಎಂದು ಆಶೀರ್ವದಿಸಿದರು.
Udupi Man refineries love as he Marries Girl with no Legs. The marriage picture has gone viral on social media with loads of love and appreciation.
07-05-25 04:07 pm
Bangalore Correspondent
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
Mysuru, Prison, Arrest, Siddaramaiah: ಬೆಳಗಾವಿ...
06-05-25 09:38 pm
ಓಬಳಾಪುರಂ ಅಕ್ರಮ ಮೈನಿಂಗ್ ಪ್ರಕರಣ ; ಮಾಜಿ ಸಚಿವ ಗಾಲ...
06-05-25 08:18 pm
Hubballi Accident, Sagara, Five Killed: ಹುಬ್ಬ...
06-05-25 01:35 pm
07-05-25 06:14 pm
HK News Desk
Kasaragod Toll, Kumbla: ತಲಪಾಡಿ – ಚೆರ್ಕಳ ಆರು ಪ...
07-05-25 12:20 pm
India strikes terror camps in Pak; ಪಾಕಿಸ್ತಾನದ...
07-05-25 09:54 am
ವಿಶ್ವಸಂಸ್ಥೆಯಲ್ಲಿ ಬೆತ್ತಲಾದ ಪಾಕ್ ; ಚೀನಾ ಬಿಟ್ಟು...
06-05-25 02:45 pm
ಭಾರತ - ಪಾಕ್ ಯುದ್ಧ ಸನ್ನಿವೇಶ ; ದೇಶಾದ್ಯಂತ ಮೇ 7ರಂ...
05-05-25 11:10 pm
07-05-25 03:36 pm
Mangalore Correspondent
Hindu Maha Sabha, Mangalore, Rajesh Pavitran:...
07-05-25 02:36 pm
Mangalore, Satish Kumapla, U T Khader: ಚಿಕ್ಕಮ...
06-05-25 06:36 pm
Suhas Shetty Murder, Bommai, Dinesh Gundurao:...
06-05-25 06:17 pm
Mangalore, Kodikere Loki Arrest: ಕಮ್ಯುನಲ್ ಕೇಸ...
06-05-25 04:02 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm