ಬ್ರೇಕಿಂಗ್ ನ್ಯೂಸ್
11-02-24 02:06 pm Mangaluru Correspondent ಕರಾವಳಿ
ಮಂಗಳೂರು, ಫೆ.11: ಕ್ರಿಶ್ಚಿಯನ್ ಮಿಷಿನರಿ ಶಾಲೆಗಳಲ್ಲಿ ಹಿಂದೂ ವಿರೋಧಿ ಭಾವನೆ ವ್ಯಕ್ತವಾಗುತ್ತಿರುವುದು ಇದೇ ಮೊದಲೇನಲ್ಲ. ಹಿಂದೂಗಳ ಸಾಂಪ್ರದಾಯಿಕ ಹೂ ಮುಡಿಯಲು, ಬಳೆ ಹಾಕಲು, ತಿಲಕ ಹಾಕಲು ಹೀಗೆ ಹಲವು ಆಚಾರಗಳನ್ನು ನಮ್ಮ ಹೆಣ್ಮಕಳ್ಳಿಂದ ದೂರ ಮಾಡಿದ ಕ್ರಿಶ್ಚಿಯನ್ ಮಿಷನರಿಗಳು ಇದೀಗ ರಾಮ ಮಂದಿರದ ವಿರುದ್ಧ ದ್ವೇಷ ಭಾವನೆ ಪಸರಿಸಲು ಹೂಡುತ್ತಿರುವ ಷಡ್ಯಂತ್ರ ಸಹಿಸಲು ಅಸಾಧ್ಯ. ಸಂಬಂಧಪಟ್ಟ ಶಾಲೆಯ ಶಿಕ್ಷಕಿ ವಿರುದ್ದ ಆಡಳಿತ ಮಂಡಳಿ ಕ್ರಮ ಜರುಗಿಸದೇ ಇದ್ದಲ್ಲಿ ತೀವ್ರ ಹೋರಾಟ ಅನಿವಾರ್ಯ ಎಂದು ಮಂಗಳೂರು ಉತ್ತರ ಶಾಸಕ ಡಾ.ಭರತ್ ಶೆಟ್ಟಿ ಎಚ್ಚರಿಸಿದ್ದಾರೆ.


ನಗರದ ಜೆರೋಸಾ ಶಾಲೆಯ ಶಿಕ್ಷಕಿ ಶ್ರೀರಾಮ ಹಾಗೂ ಮಂದಿರದ ವಿರುದ್ಧ ವಿದ್ಯಾರ್ಥಿಗಳ ಮುಂದೆ ಆಡಿದ್ದಾರೆ ಎನ್ನಲಾದ ಹಿಂದೂ ಭಾವನೆಗೆ ಧಕ್ಕೆ ತರುವ ಮಾತುಗಳನ್ನು ಶಾಸಕರು ಖಂಡಿಸಿದ್ದಾರೆ. ಇಂತಹ ಹಿಂದೂ ವಿರೋಧಿ ಶಾಲೆಗಳನ್ನು ತ್ಯಜಿಸಿ, ನಮ್ಮ ಸಂಪ್ರದಾಯಕ್ಕೆ ಮನ್ನಣೆ ನೀಡುವ ಶಾಲೆ, ಕಾಲೇಜುಗಳಿಗೆ ಸೇರಿ ವಿದ್ಯಾಭ್ಯಾಸ ಮಾಡುವ ಬಗ್ಗೆ ಒಮ್ಮತದ ಅಭಿಪ್ರಾಯ ಮೂಡಬೇಕಿದೆ. ಈ ಬಗ್ಗೆ ಪೋಷಕರು ಚಿಂತಿಸಲು ಇದು ಸಕಾಲ ಎಂದು ಡಾ.ಭರತ್ ಶೆಟ್ಟಿ ವೈ ಹೇಳಿದ್ದಾರೆ.
ಕೃಷ್ಣಾಪುರ ಶಾಲೆಯಲ್ಲಿ ರಕ್ಷಾ ಬಂಧನ ಕಿತ್ತು ಎಸೆಯುವ ಕೃತ್ಯ ನಡೆದಿತ್ತು. ಇದೀಗ ರಾಮನ ಕುರಿತಂತೆ ನಿಂದನೆ ಮಾಡಿರುವುದು ಸಹಿಸಲು ಅಸಾಧ್ಯ. ಇದರ ಬಗ್ಗೆ ಜೀಸಸ್ ಹಾಗೂ ಅವರ ಮೂರ್ತಿ ಪೂಜೆಯ ಬಗ್ಗೆ ಮಾತನಾಡಿದರೆ ಇಷ್ಟರ ವರೆಗೆ ಡೋಂಗಿ ಜಾತ್ಯಾತೀತ ಹೋರಾಟಗಾರರು ಬೀದಿಗೆ ಬರುತ್ತಿದ್ದರು. ಈಗ ರಾಮನ ಅವಹೇಳನದ ಬಗ್ಗೆ ಕಾಂಗ್ರೆಸ್ ಪಕ್ಷದ ನಾಯಕರು ಕೂಡ ಮೌನ ವಹಿಸಿದ್ದು ಹಿಂದೂ ವಿರೋಧಿ ಭಾವನೆಯನ್ನು ತೋರಿಸಿದ್ದಾರೆ ಎಂದು ಟೀಕಿಸಿದ್ದಾರೆ.
Mangalore jeppu St Gerosa English school controversy, MLA Bharath Shetty demands suspension of Teacher. Mangalore North MLA Dr. Bharat Shetty has warned that if the management board does not take action against the concerned school teacher, fierce struggle is inevitable. Hindu outfits and parents gherao school after Catholic teacher talks wrong about Hindu God Ram.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 11:07 pm
HK News Desk
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm