ಬ್ರೇಕಿಂಗ್ ನ್ಯೂಸ್
24-11-20 12:37 pm Udupi Correspondent ಕರಾವಳಿ
ಉಡುಪಿ, ನವೆಂಬರ್ 24: ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ನೇಮಕಗೊಂಡಿರುವ ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ ಉಡುಪಿಯಲ್ಲಿ ಮುಜರಾಯಿ, ಮೀನುಗಾರಿಕೆ ಮತ್ತು ಬಂದರು ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ.
ಈ ವೇಳೆ, ಜಯಪ್ರಕಾಶ್ ಹೆಗ್ಡೆಯವರನ್ನು ಕೋಟ ಶ್ರೀನಿವಾಸ್ ಪೂಜಾರಿ ಶಾಲು ಹೊದಿಸಿ ಅಭಿನಂದಿಸಿದ್ದಾರೆ. ಇದೇ ವೇಳೆ, ಮಾಧ್ಯಮದ ಜೊತೆ ಮಾತನಾಡಿದ ಜಯಪ್ರಕಾಶ್ ಹೆಗ್ಡೆ , ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಮುಖ್ಯಮಂತ್ರಿಗಳು ನೇಮಕ ಮಾಡಿದ್ದಾರೆ. ಇದೊಂದು ರಾಜಕೀಯೇತರ ಹುದ್ದೆ. ಸಮಿತಿಯ ಸದಸ್ಯರ ನೇಮಕಾತಿ ಮುಂದೆ ಆಗಲಿದೆ.

ಈ ಹಿಂದಿನ ಎಲ್ಲಾ ವರದಿಗಳನ್ನು ಅಧ್ಯಯನ ಮಾಡುತ್ತೇನೆ. ರಾಜ್ಯಾದ್ಯಂತ ಓಡಾಡಿ ವರದಿ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.
ಅಧಿಕಾರ ಇಲ್ಲದಿದ್ದಾಗಲೂ ನಾನು ಜನರ ಜೊತೆ ಇದ್ದೆ. ಹುದ್ದೆಯಲ್ಲಿ ಇಲ್ಲದಿದ್ದರೂ ಕೆಲಸ ಮಾಡುವ ಶಕ್ತಿಯನ್ನು ಬೆಳೆಸಿಕೊಂಡಿದ್ದೇನೆ. ಜನರ ಕೆಲಸ ಮಾಡಲು ಹುದ್ದೆಯೇ ಬೇಕಾಗಿಲ್ಲ. ಒಂದು ಪಕ್ಷದ ಪ್ರತಿನಿಧಿಯಾಗಿ ನಾನು ನೇಮಕವಾಗಿಲ್ಲ. ಪಕ್ಷ ರಹಿತವಾಗಿ ಹಿಂದುಳಿದ ವರ್ಗಗಳ ದನಿಯಾಗಿ ಕೆಲಸ ಮಾಡುತ್ತೇನೆ. ರಾಜಕೀಯ ಕೆಲಸಗಳನ್ನು ಶಾಸಕನಾಗಿ, ಮಂತ್ರಿಯಾಗಿ, ಸಂಸದನಾಗಿ ಮಾಡಿದ್ದೇನೆ. ಈಗ ರಾಜಕೀಯೇತರವಾಗಿ ಕೆಲಸ ಮಾಡುವ ಅವಕಾಶ ಸಿಕ್ಕಿದೆ. ಹಿಂದುಳಿದ ವರ್ಗಗಳಿಗೆ ಶಕ್ತಿ ತುಂಬುವ ಕೆಲಸವನ್ನು ಮಾಡುತ್ತೇನೆ ಎಂದರು ಹೆಗ್ಡೆ.
After a gap of over a year, the State government has appointed former Minister K. Jayaprakash Hegde as the chairperson of the Karnataka State Permanent Backward Classes Commission, leading to speculation that caste census report could be released.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am