ಬ್ರೇಕಿಂಗ್ ನ್ಯೂಸ್
24-11-20 12:37 pm Udupi Correspondent ಕರಾವಳಿ
ಉಡುಪಿ, ನವೆಂಬರ್ 24: ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ನೇಮಕಗೊಂಡಿರುವ ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ ಉಡುಪಿಯಲ್ಲಿ ಮುಜರಾಯಿ, ಮೀನುಗಾರಿಕೆ ಮತ್ತು ಬಂದರು ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ.
ಈ ವೇಳೆ, ಜಯಪ್ರಕಾಶ್ ಹೆಗ್ಡೆಯವರನ್ನು ಕೋಟ ಶ್ರೀನಿವಾಸ್ ಪೂಜಾರಿ ಶಾಲು ಹೊದಿಸಿ ಅಭಿನಂದಿಸಿದ್ದಾರೆ. ಇದೇ ವೇಳೆ, ಮಾಧ್ಯಮದ ಜೊತೆ ಮಾತನಾಡಿದ ಜಯಪ್ರಕಾಶ್ ಹೆಗ್ಡೆ , ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಮುಖ್ಯಮಂತ್ರಿಗಳು ನೇಮಕ ಮಾಡಿದ್ದಾರೆ. ಇದೊಂದು ರಾಜಕೀಯೇತರ ಹುದ್ದೆ. ಸಮಿತಿಯ ಸದಸ್ಯರ ನೇಮಕಾತಿ ಮುಂದೆ ಆಗಲಿದೆ.

ಈ ಹಿಂದಿನ ಎಲ್ಲಾ ವರದಿಗಳನ್ನು ಅಧ್ಯಯನ ಮಾಡುತ್ತೇನೆ. ರಾಜ್ಯಾದ್ಯಂತ ಓಡಾಡಿ ವರದಿ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.
ಅಧಿಕಾರ ಇಲ್ಲದಿದ್ದಾಗಲೂ ನಾನು ಜನರ ಜೊತೆ ಇದ್ದೆ. ಹುದ್ದೆಯಲ್ಲಿ ಇಲ್ಲದಿದ್ದರೂ ಕೆಲಸ ಮಾಡುವ ಶಕ್ತಿಯನ್ನು ಬೆಳೆಸಿಕೊಂಡಿದ್ದೇನೆ. ಜನರ ಕೆಲಸ ಮಾಡಲು ಹುದ್ದೆಯೇ ಬೇಕಾಗಿಲ್ಲ. ಒಂದು ಪಕ್ಷದ ಪ್ರತಿನಿಧಿಯಾಗಿ ನಾನು ನೇಮಕವಾಗಿಲ್ಲ. ಪಕ್ಷ ರಹಿತವಾಗಿ ಹಿಂದುಳಿದ ವರ್ಗಗಳ ದನಿಯಾಗಿ ಕೆಲಸ ಮಾಡುತ್ತೇನೆ. ರಾಜಕೀಯ ಕೆಲಸಗಳನ್ನು ಶಾಸಕನಾಗಿ, ಮಂತ್ರಿಯಾಗಿ, ಸಂಸದನಾಗಿ ಮಾಡಿದ್ದೇನೆ. ಈಗ ರಾಜಕೀಯೇತರವಾಗಿ ಕೆಲಸ ಮಾಡುವ ಅವಕಾಶ ಸಿಕ್ಕಿದೆ. ಹಿಂದುಳಿದ ವರ್ಗಗಳಿಗೆ ಶಕ್ತಿ ತುಂಬುವ ಕೆಲಸವನ್ನು ಮಾಡುತ್ತೇನೆ ಎಂದರು ಹೆಗ್ಡೆ.
After a gap of over a year, the State government has appointed former Minister K. Jayaprakash Hegde as the chairperson of the Karnataka State Permanent Backward Classes Commission, leading to speculation that caste census report could be released.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am